2018ರ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳಿಪಟ: ಡಿವಿಎಸ್
Team Udayavani, Feb 6, 2017, 3:45 AM IST
ಮಾಗಡಿ: ಮುಂದಿನ ಚುನಾವಣೆಯಲ್ಲಿ ಶೇ.100ಕ್ಕೆ ನೂರರಷ್ಟು ಕಾಂಗ್ರೆಸ್ ಪಕ್ಷ ಧೂಳಿಪಟವಾಗಲಿದೆ ಎಂದು ಕೇಂದ್ರ ಕಾನೂನು ಸಚಿವ ಸದಾನಂದಗೌಡ ಭವಿಷ್ಯ ನುಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಂತರಿಕ ಮಾಹಿತಿ ಪ್ರಕಾರ ಉತ್ತರ ಪ್ರದೇಶ ಮತ್ತು ಇತರೆ ಎರಡು ರಾಜ್ಯಗಳಲ್ಲಿ ಚುನಾವಣೆ ನಡೆದಿದ್ದು, ಬಿಜೆಪಿಗೆ ಸ್ಪಷ್ಟ ಬಹುಮತ ಪಡೆಯಲಿದೆ ಎಂಬ ವಿಶ್ವಾಸವಿದೆ. ಕೇಂದ್ರ ಸರ್ಕಾರದ ಅಭಿವೃದ್ಧಿ ಕೆಲಸ ಮಾಡಿದ್ದು, ಇದರಿಂದ ಬಿಜೆಪಿ ಬಹುಮತಗಳಿಸಲಿದೆ. ಆಸ್ಸಾಂ, ಕೇರಳದಲ್ಲಿ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿದೆ ಎಂದರು.
ಮಾಜಿ ಸಿಎಂ ಎಸ್.ಎಂ.ಕೃಷ್ಣ ಬಿಜೆಪಿಗೆ ಬರುವ ಮುನ್ಸೂಚನೆಯಾಗಲಿ, ಸಮಯ ನಿಗದಿಯಾಗಲಿ ತಮಗೆ ಗೊತ್ತಿಲ್ಲ. ಇದು ಪಕ್ಷದ ರಾಜ್ಯಾಧ್ಯಕ್ಷರಿಗೆ ಬಿಟ್ಟ ವಿಚಾರ. ಆದರೆ ಕರ್ನಾಟದಲ್ಲಿ ರಾಜಕೀಯ ಧೃವೀಕರಣ ಆಗುವುದಂತೂ ನಿಜ ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಗುಂಪುಗಾರಿಕೆಯಿದೆ. ಕಾರಣ ಕಾಂಗ್ರೆಸ್ನ ರಾಜ್ಯ, ಜಿಲ್ಲಾ ಮಟ್ಟದಲ್ಲಿನ ಹಿರಿಯ ನಾಯಕರೆಲ್ಲರೂ ಅತೃಪ್ತಗೊಂಡಿದ್ದಾರೆ. 30 ವರ್ಷಗಳ ನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಒಳ್ಳೆ ಕೆಲಸ ಮಾಡಿದೆ ಹೀಗಾಗಿ ಸಾಕಷ್ಟು ಜನ ಬಿಜೆಪಿಯತ್ತ ವಾಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ