ಅಂಪಾಯರ್‌ ಮುಖಕ್ಕೆ ಕೆನಡಾ ಟೆನಿಸಿಗನ ಚೆಂಡಿನೇಟು!


Team Udayavani, Feb 7, 2017, 3:45 AM IST

06-SPO-8.jpg

ಒಟ್ಟಾವ (ಕೆನಡಾ): ಬ್ರಿಟನ್‌ ವಿರುದ್ಧದ ಡೇವಿಸ್‌ ಕಪ್‌ ಟೆನಿಸ್‌ ಪಂದ್ಯದ ವೇಳೆ ಸೋಲಿನ ಹತಾಶೆಯಿಂದ ಆಟಗಾರನೊಬ್ಬ ಕ್ರೀಡಾಂಗಣದಲ್ಲೇ ಅನುಚಿತ ವರ್ತನೆ ತೋರಿ ಅನರ್ಹಗೊಂಡ ಘಟನೆ ಕೆನಡಾದ ಒಟ್ಟಾವದಲ್ಲಿ ನಡೆದಿದೆ. ಘಟನೆಯನ್ನು ಗಂಭೀರವಾಗಿ ತೆಗೆದು ಕೊಂಡ ಕೂಟದ ಸಂಘಟಕರು ಕ್ರೀಡಾಂಗಣ ದಲ್ಲಿ ಅಸಭ್ಯ ವರ್ತನೆ ತೋರಿದ 17ರ ಹರೆಯದ ಡೆನ್ನಿಸ್‌ ಶಪವೊಲೋವ್‌ ಅವರನ್ನು ಕೂಟದಿಂದ ಹೊರದಬ್ಬಿದ್ದಾರೆ. ಮಾತ್ರವಲ್ಲ, ಬ್ರಿಟನ್‌ ತಂಡದ ಆಟಗಾರನನ್ನು ವಿಜೇತ ಎಂದು ಘೋಷಿಸಲಾಗಿದೆ. ವಿಜೇತ ಬ್ರಿಟನ್‌ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದೆ.

ಆತಿಥೇಯ ಕೆನಡಾ ಮತ್ತು ಬ್ರಿಟನ್‌ ನಡುವಿನ ನಿರ್ಣಾಯಕ ಪಂದ್ಯ ನಡೆಯುತ್ತಿತ್ತು. ಸಿಂಗಲ್ಸ್‌ನಲ್ಲಿ ಕೆನಡಾದ ಡೆನ್ನಿಸ್‌ ಶಪವೊ ಲೋವ್‌ಗೆ ಬ್ರಿಟನ್‌ನ  ಕೈಲ್‌ ಎಡ್ಮಂಡ್‌ ಎದುರಾಳಿಯಾಗಿದ್ದರು. ಈ ವೇಳೆ ಶಪವೊಲೋವ್‌ 1-2ರಿಂದ ಹಿಂದಿದ್ದರು. ಒತ್ತಡದಲ್ಲಿದ್ದ ಡೆನ್ನಿಸ್‌ ಅಂಕವೊಂದನ್ನು ಕಳೆದುಕೊಂಡರು. ಈ ವೇಳೆ ಕೈಯಲ್ಲಿದ್ದ ಚೆಂಡನ್ನು ತೆಗೆದು ಸಿಟ್ಟು, ಹತಾಶೆಯಿಂದ ಪ್ರೇಕ್ಷಕರತ್ತ ಎಸೆದರು. ಇದು ನೇರವಾಗಿ ಅಂಪಾಯರ್‌ ಅರ್ನಾಡ್‌ ಗಾಬಾಸ್‌ ಮುಖಕ್ಕೆ ಹೋಗಿ ಬಡಿಯಿತು. ಸ್ವಲ್ಪ ಹೊತ್ತು ಅಂಪಾಯರ್‌ ಕುಳಿತಲ್ಲಿಯೇ ಕಣ್ಣಿಗೆ ಕೈಹಿಡಿದುಕೊಂಡರು. ತನ್ನ ತಪ್ಪೇನು ಎನ್ನುವುದು ಆ ವೇಳೆ ಶಪವೊ ಲೋವ್‌ಗೆ ಅರ್ಥವಾಗಿತ್ತು. ಅಂಪಾಯರ್‌ ಬಳಿ ಬಂದು ವಿಚಾ ರಿಸಿದರು. ಆಗ ಕೆಲಹೊತ್ತು ಪಂದ್ಯ ನಿಂತಿತು. 

ಅಂಪಾಯರ್‌ ಗಾಬಾಸ್‌ ಕಣ್ಣಿನ ಸಮೀಪ ಊದಿಕೊಂಡಿತ್ತು. ಬಳಿಕ ಶಪವೊಲೋವ್‌ ಅವರನ್ನು ಪಂದ್ಯದಿಂದ ಅಮಾನತುಗೊಳಿಸುವ ನಿರ್ಧಾರವನ್ನು ರೆಫ್ರಿ ಬ್ರಿಯಾನ್‌ ಅರ್ಲಿ ಪ್ರಕಟಿಸಿದರು. ಘಟನೆಗಾಗಿ ಶಪವೊಲೋವ್‌ ವಿಷಾದ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqwe

Thailand Open: ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಚಾಂಪಿಯನ್ಸ್‌

1-weee

Italian Open ಟೆನಿಸ್‌: ಮೂರನೇ ಪ್ರಶಸ್ತಿ ಗೆದ್ದ ಇಗಾ ಸ್ವಿಯಾಟೆಕ್‌

1-weeewqe

KKR vs RR ಪಂದ್ಯ ಮಳೆಯಿಂದಾಗಿ ರದ್ದು: ಆರ್ ಸಿಬಿಗೆ ರಾಜಸ್ಥಾನ್ ಎಲಿಮಿನೇಟರ್‌ ಎದುರಾಳಿ

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.