ರೌಡಿ ಶೀಟರ್ ಅಶೋಕ್ ಪೈ ಕೊಲೆ ಯತ್ನ:20 ಮಂದಿ ತಂಡದ ದಾಳಿ
Team Udayavani, Feb 7, 2017, 12:09 PM IST
ಮಂಡ್ಯ : ಜಿಲ್ಲೆಯ ಮದ್ದೂರು ತಾಲೂಕಿನ ಮಾದರಹಳ್ಳಿಯ ರೌಡಿ ಶೀಟರ್ ಅಶೋಕ್ ಪೈ ಮೇಲೆ ಸೋಮವಾರ ತಡ ರಾತ್ರಿ 20 ಕ್ಕೂ ಹೆಚ್ಚು ದುಷ್ಕರ್ಮಿಗಳು ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ.
ದಾಳಿಯ ವೇಳೆ ಅಶೋಕ್ ಪೈ ಅರ್ಧಗಂಟೆಗಳ ಕಾಲ ಸೆಣಸಾಡಿ ಪಾರಾಗಿರುವುದಾಗಿ ಹೇಳಿಕೊಂಡಿರುವುದಾಗಿ ವರದಿಯಾಗಿದೆ.
ಜಡೇಜಾ ರವಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಪೈ ಕೆಲದಿನಗಳ ಹಿಂದಷ್ಟೆ ಜೈಲಿನಿಂದ ಬಿಡುಗಡೆಯಾಗಿದ್ದು, ಹಳೆ ದ್ವೇಷದ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ.
ಕೆ.ಎಂ.ದೊಡ್ಡಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ