ಸುಜಯ್‌ ಕಲ್ಯಾಣ


Team Udayavani, Feb 17, 2017, 3:45 AM IST

INFOCUS—Sujay-Shastry.jpg

“ನಮ್ಮ ಸೋಶಿಯಲ್‌ ಟೀಚರ್‌ ಸಾವಿತ್ರಮ್ಮ ಏನ್‌ ಹೇಳಿದ್ದಾರೆ ಹೇಳು, ನಾವು ಆಟವಾಡಿ ಬಿಟ್ಟಿರೋ ಬೊಂಬೆನಾ ಬಡಮಕ್ಕಳಿಗೆ ದಾನ ಮಾಡ್ಬೇಕುಂತಾ… ‘

– ನೀವು ಈ ವಾರ ತೆರೆಕಾಣುತ್ತಿರುವ “ಶ್ರೀನಿವಾಸ ಕಲ್ಯಾಣ’ ಚಿತ್ರದ ಟ್ರೇಲರ್‌ ನೋಡಿದ್ದರೆ ನಾಯಕನ ಪಕ್ಕದಲ್ಲಿ ಕುಳಿತ ಆತನ ಸ್ನೇಹಿತನೊಬ್ಬ ಈ ಡೈಲಾಗ್‌ ಹೇಳಿರುವುದನ್ನು ನೀವು ನೋಡಿರುತ್ತೀರಿ. ಲಾಂಗ್‌ ಶಾಟ್‌ನಲ್ಲಿ ನಟ ಶರಣ್‌ನಂತೆ ಕಾಣುವ ಆ ವ್ಯಕ್ತಿ ವಿಭಿನ್ನ ಮ್ಯಾನರೀಸಂ ಮೂಲಕ ಸಿನಿಮಾದುದ್ದಕ್ಕೂ ನಗಿಸಿದ್ದಾರಂತೆ. ಅವರು ಹೆಸರು ಸುಜಯ್‌
ಶಾಸ್ತ್ರೀ. ಸುಜಯ್‌ ಶಾಸ್ತ್ರೀಯನ್ನು ಖಂಡಿತಾ ನೀವು ನೋಡಿರುತ್ತೀರಿ. ಅದು ಕಿರುತೆರೆಯಲ್ಲಿ. ಕಿರುತೆರೆಯ “ಪಾಂಡುರಂಗ ವಿಠಲ’ ಧಾರಾವಾಹಿ ಮೂಲಕ ಮನೆಮಂದಿಗೆ ಪರಿಚಿರಾದ ಸುಜಯ್‌, ಆ ನಂತರ “ಓಂ ಶಕ್ತಿ ಓಂ ಶಾಂತಿ’ ಧಾರಾವಾಹಿಯಲ್ಲೂ ನಟಿಸಿದ್ದಾರೆ. ಧಾರಾವಾಹಿಯಲ್ಲಿ ನಟಿಸಿದವರಿಗೆ ಸಿನಿಮಾದಲ್ಲಿ ಬೇಗನೇ ಅವಕಾಶ ಸಿಗುತ್ತದೆ ಎಂಬ ಮಾತಿನಂತೆ ಸುಜಯ್‌ಗೂ ಬೇಗನೇ ಸಿನಿಮಾದಲ್ಲಿ ಅವಕಾಶ ಸಿಕ್ಕಿದೆ. “ಶ್ರೀನಿವಾಸ ಕಲ್ಯಾಣ’ದಲ್ಲಿ ಆರಂಭದಿಂದ ಕೊನೆವರೆಗೂ ನಾಯಕನ ಜೊತೆ ಜೊತೆಗೆ ಟ್ರಾವೆಲ್‌ ಮಾಡುವ ಪಾತ್ರವಂತೆ.

ಎಡವಟ್ಟು ಮಾಡಿಕೊಮಡು ಕೊನೆಗೆ ಪ್ರಾಯಶ್ಚಿತದ ಬಗ್ಗೆ ಯೋಚನೆ ಮಾಡುವ ಪಾತ್ರದಲ್ಲಿ ಸುಜಯ್‌ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಟ್ರೇಲರ್‌ ನೋಡಿದವರು ಅವರಿಗೆ ಮೆಚ್ಚುಗೆ ಸೂಚಿಸಿದ್ದಾರೆ. ಇದು ಸುಜಯ್‌ ವಿಶ್ವಾಸವನ್ನು ಹೆಚ್ಚಿಸಿದೆ. ಈ ಸಿನಿಮಾ ಮೂಲಕ ಚಿತ್ರರಂಗದಲ್ಲಿ ನೆಲೆ ನಿಲ್ಲುವ ವಿಶ್ವಾಸ ಕೂಡಾ ಸುಜಯ್‌ಗಿದೆ. ಮುಂದಿನ ದಿನಗಳಲ್ಲಿ ಒಳ್ಳೆಯ ಪಾತ್ರಗಳ ಮೂಲಕ ಚಿತ್ರರಂಗದಲ್ಲಿ ಬೆಳೆಯಬೇಕೆಂಬ ಕನಸು ಹೊತ್ತಿರುವ ಸುಜಯ್‌
ಈಗ “ಶ್ರೀನಿವಾಸ ಕಲ್ಯಾಣ’ ಚಿತ್ರವನ್ನು ಜನ ಯಾವ ರೀತಿ ಸ್ವೀಕರಿಸುತ್ತಾರೆಂಬ ನಿರೀಕ್ಷೆಯಲ್ಲಿದ್ದಾರೆ. 

– ರವಿ ರೈ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.