ಅಪ್ರಾಪ್ತೆಯ ಅಪಹರಿಸಿ ಅತ್ಯಾಚಾರವೆಸಗಿದ್ದ ಆರೋಪಿ ಸೆರೆ


Team Udayavani, Feb 17, 2017, 12:21 PM IST

Arrest.jpg

ಬೆಂಗಳೂರು: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ್ದ ಆರೋಪಿಯೊಬ್ಬನನ್ನು ಬಾಗಲಗುಂಟೆ ಪೊಲೀಸರು ಪೋಕೊ ಕಾಯ್ದೆಯಡಿ ಬಂಸಿದ್ದಾರೆ. ಬಾಗಲಗುಂಟೆ ನಿವಾಸಿ ನರ ಸಿಂಹಮೂರ್ತಿ ಅಲಿಯಾಸ್‌ ನಿಕ್ಕಿ (24) ಬಂತ ಆರೋಪಿ. ಬಾಲಕಿಯ ಪಕ್ಕದ ಮನೆಯಲ್ಲೇ ವಾಸವಾಗಿದ್ದ ಆರೋಪಿ ಫೆ.9ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿಯನ್ನು ಅಪಹರಿಸಿದ್ದ. 

ಅಪಹರಣದ ಬಳಿಕ ಬಾಲಕಿ ಯನ್ನು ನೇರವಾಗಿ ಆಂಧ್ರ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮೂರು ದಿನಗಳಕಾಲ ನಿರಂತರ ವಾಗಿ ಅತ್ಯಾಚಾರ ಮಾಡಿದ್ದ. ಬಾಲಕಿ ಪೋಷಕರು ಮಗಳು ಕಾಣೆ ಯಾಗಿರುವ ಬಗ್ಗೆ ಬಾಗಲಗುಂಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನರಸಿಂಹಮೂರ್ತಿ ತಮ್ಮ ಮಗಳನ್ನು ಅಪಹರಣ ಮಾಡಿರಬಹುದು ಎಂದು ಪೊಲೀಸರ ಬಳಿ ಅನುಮಾನ ವ್ಯಕ್ತಪಡಿಸಿದ್ದರು.

ನರಸಿಂಹ ಮೂರ್ತಿ ಸಹ ನಾಮಪತ್ತೆಯಾಗಿದ್ದರಿಂದ ಆತನೇ ಅಪಹರಣ ಮಾಡಿರುವುದು ಖಚಿತಗೊಂಡಿತ್ತು. 3 ದಿನಗಳ ನಂತರ ಬಾಲಕಿಯನ್ನು ಬಾಗಲಗುಂಟೆ ಮನೆಗೆ ಕರೆ ತಂದು ಬಿಟ್ಟು ಪರಾರಿಯಾಗಿದ್ದ. ಬಾಗಲಗುಂಟೆ ಪೊಲೀಸರು ಗುರುವಾರ ಬೆಳಗ್ಗೆ ಆರೋಪಿ ನರ ಸಿಂಹಮೂರ್ತಿಯನ್ನು ಬಂಸಿದ್ದಾರೆ.

ತಾಯಿ, ಸೋದರಿಯ ನಿಂದಿಸುತ್ತಿದ್ದ ಅಣ್ಣ ಕೊಲೆ
ಬೆಂಗಳೂರು:
ಪ್ರತಿ ದಿನ ತಾಯಿ ಮತ್ತು ಸಹೋದರಿಯರನ್ನು ನಿಂದಿಸುತ್ತಿದ್ದ ಅಣ್ಣನನ್ನು ತಲೆ ಮೇಲೆ ಕತ್ತು ಎತ್ತಿಹಾಕಿ ತಮ್ಮನೇ ಕೊಲೆ ಮಾಡಿರುವ ಘಟನೆ ಮಂಜುನಾಥ ನಗರದಲ್ಲಿ ನಡೆದಿದೆ. ಟ್ರಾವೆಲ್ಸ್‌ವೊಂದರಲ್ಲಿ ಬಸ್‌ ಚಾಲಕನಾಗಿ ಕೆಲಸ ಮಾಡುತ್ತಿದ್ದ ಮಂಜುನಾಥ ನಗರದ ಪ್ರಕಾಶ್‌ ರಾವ್‌(58) ಕೊಲೆಯಾದ ವ್ಯಕ್ತಿ. 

ಬುಧವಾರ ತಡರಾತ್ರಿ 12.30ರ ಸುಮಾರಿಗೆ ಮನೆಗೆ ಬಂದಿದ್ದ ಪ್ರಕಾಶ್‌ರಾವ್‌ ಎಂದಿನಂತೆ ತಾಯಿ ಹಾಗೂ ಸಹೋದರಿಯರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಲು ಪ್ರಾರಂಭಿಸಿದ್ದ. ಇದರಿಂದ ಅಸಮಾಧಾನಗೊಂಡ ತಮ್ಮ ಗೋವಿಂದ ರಾವ್‌ ಅಣ್ಣ ಪ್ರಕಾಶ್‌ರಾವ್‌ ಜತೆ ಜಗಳಕ್ಕೆ ಇಳಿದಿದ್ದ.

ಈ ವೇಳೆ ಇಬ್ಬರ ನಡುವೆ ತಳ್ಳಾಟ, ನೂಕಾಟವಾಗಿ ಅಣ್ಣ ಪ್ರಕಾಶ್‌ರಾವ್‌ ಕೆಳಗೆ ಬಿದ್ದಿದ್ದಾನೆ. ಸಿಟ್ಟಿನಲ್ಲಿದ್ದ ಗೋವಿಂದರಾವ್‌ ಪ್ರಕಾಶ್‌ ರಾವ್‌ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪರಾರಿಯಾಗಿದ್ದಾನೆ. ತೀವ್ರವಾಗಿ ಗಾಯಗೊಂಡ ಪ್ರಕಾಶ್‌ರಾವ್‌ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಮೃತಪಟ್ಟಿ ದ್ದಾನೆ. ಪ್ರಕಾಶ್‌ರಾವ್‌ಗೆ ತಾಯಿ, ಐವರು ಸಹೋದರಿಯರು ಮತ್ತು ಗೋವಿಂದರಾವ್‌ ಸೇರಿದಂತೆ ಮೂವರು ಸಹೋದರರು ಇದ್ದಾರೆ.

ಟಾಪ್ ನ್ಯೂಸ್

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.