ಟ್ರಾಯ್ ಮಾಹಿತಿ; 4ಜಿ ರಿಲಯನ್ಸ್ ಜಿಯೋ ಗ್ರಾಹಕರಿಗೆ Bad News


Team Udayavani, Feb 17, 2017, 6:11 PM IST

reliance_.jpg

ನವದೆಹಲಿ:ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಇದೀಗ ರಿಲಯನ್ಸ್ ಜಿಯೋ, ಏರ್ ಟೆಲ್ , ವೋಡಾಫೋನ್ ಹಾಗೂ ಇತರ ಪ್ರಮುಖ ಟೆಲಿಕಾಂ ಸಂಸ್ಥೆಗಳ 4ಜಿ ಸ್ಪೀಡ್ ನ ಡಾಟಾವನ್ನು ಬಿಡುಗಡೆ ಮಾಡಿದೆ. ಡಾಟಾ ಮಾಹಿತಿ ಪ್ರಕಾರ ರಿಲಯನ್ಸ್ ಜಿಯೋಗಿಂತ ಏರ್ ಟೆಲ್ 4ಜಿ ಸ್ಪೀಡ್ ತುಂಬಾ ಅಧಿಕವಾಗಿದೆ ಎಂದು ತಿಳಿಸಿದೆ.

ಟ್ರಾಯ್ ಬಿಡುಗಡೆ ಮಾಡಿರುವ ಜನವರಿ ತಿಂಗಳ ಅಂಕಿಅಂಶದ ಪ್ರಕಾರ, ರಿಲಯನ್ಸ್ ಜಿಯೋಗಿಂತ ಏರ್ ಟೆಲ್ 4ಜಿ ಡೌನ್ ಸ್ಪೀಡ್ ತುಂಬಾ ಅಧಿಕವಾಗಿದೆ. ಭಾರತದಲ್ಲಿ ಏರ್ ಟೆಲ್ ಅತೀವೇಗದ ನೆಟ್ ವರ್ಕ್ ಆಗಿದೆ ಎಂದು ಹೇಳಿದೆ.

ಜನವರಿ ತಿಂಗಳಲ್ಲಿ ರಿಲಯನ್ಸ್ ಜಿಯೋ 4ಜಿ ಡೌನ್ ಲೋಡ್ ಸ್ಪೀಡ್ 8.345ಎಂಬಿಪಿಎಸ್ ಇದ್ದರೆ, ಏರ್ ಟೆಲ್ 4ಜಿ ಡೌನ್ ಲೋಡ್ ಸ್ಪೀಡ್ 11.862ಎಂಬಿಪಿಎಸ್ ಎಂದು ಡಾಟಾ ವಿವರಿಸಿದೆ.

ಟ್ರಾಯ್ ಮೈಸ್ಪೀಡ್ ಆಪ್ ಮೂಲಕ ಈ ಮಾಹಿತಿಯನ್ನು ಕಲೆಹಾಕಿದೆ ಎಂದು ವರದಿ ಹೇಳಿದೆ. ಜನವರಿ ತಿಂಗಳಲ್ಲಿ ಏರ್ ಟೈಲ್, ವೋಡಾಫೋನ್ ಹಾಗೂ ಐಡಿಯಾಗಿಂತ ರಿಲಯನ್ಸ್ 4ಜಿ ಡೌನ್ ಲೋಡ್ ಸ್ಪೀಡ್ ಕಡಿಮೆಯಾಗಿರುವುದಾಗಿ ತಿಳಿಸಿದೆ. 

ಡಿಸೆಂಬರ್ ನಲ್ಲಿ ಉಳಿದ ಎಲ್ಲಾ ಕಂಪನಿಗಳಿಗಿಂತ ರಿಲಯನ್ಸ್ ಜಿಯೋ 4ಜಿ ಡೌನ್ ಲೋಡ್ ಸ್ಪೀಡ್ 18.146ಎಂಬಿಪಿಎಸ್ ಇತ್ತು. ಜನವರಿ ತಿಂಗಳಲ್ಲಿ ಐಡಿಯಾ ಕಂಪನಿಯ 4ಜಿ ಡೌನ್ ಲೋಡ್ ಸ್ಪೀಡ್ 10.562ಎಂಬಿಪಿಎಸ್ ಆಗಿದ್ದರೆ, ಡಿಸೆಂಬರ್ ತಿಂಗಳಲ್ಲಿ ಐಡಿಯಾ 4ಜಿ ಡೌನ್ ಸ್ಪೀಡ್ 5.943ಎಂಬಿಪಿಎಸ್.

ವೋಡಾಫೋನ್ ಜನವರಿ ತಿಂಗಳ 4ಜಿ ಡೌನ್ ಲೋಡ್ ಸ್ಪೀಡ್ 10.301ಎಂಬಿಪಿಎಸ್, ಡಿಸೆಂಬರ್ ತಿಂಗಳಲ್ಲಿ 9.666 ಎಂಬಿಪಿಎಸ್.

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.