ಡಬಲ್‌ ಗೇಮ್‌: ಉಗ್ರರನ್ನು ಮಟ್ಟ ಹಾಕುವುದು ಪಾಕಿಗೆ ಅಸಾಧ್ಯ: ಅಮೆರಿಕ


Team Udayavani, Feb 18, 2017, 11:07 AM IST

American Flag-700.jpg

ವಾಷಿಂಗ್ಟನ್‌ : ಪಾಕಿಸ್ಥಾನದ ಗುಪ್ತಚರ ಸಂಸ್ಥೆ ಐಎಸ್‌ಐ ಬಹಳ ದೀರ್ಘ‌ಕಾಲದಿಂದ ಕೆಲವು ಉಗ್ರ ಸಂಘಟನೆಗಳನ್ನು ಪೋಷಿಸುತ್ತಾ ಕೆಲವು ಉಗ್ರ ಸಂಘಟನೆಗಳ ವಿರುದ್ಧ ಮಾತ್ರವೇ ಕ್ರಮ ತೆಗೆದುಕೊಳ್ಳುವ ಡಬಲ್‌ ಗೇಮ್‌ ನಡೆಸುತ್ತಿರುವುದರಿಂದ ದೇಶದಲ್ಲಿನ ಉಗ್ರರ ಮೇಲೆ ನಿಯಂತ್ರಣ ಸಾಧಿಸುವುದು ಪಾಕಿಸ್ಥಾನಕ್ಕೆ ಅಸಾಧ್ಯವಾಗಿದೆ. ಉಗ್ರರ ವಿರುದ್ಧದ ಈ ಡಬಲ್‌ ಗೇಮ್‌ ತಂತ್ರವನ್ನು ಪಾಕಿಸ್ಥಾನ ಕೈಬಿಟ್ಟರೆ ಮಾತ್ರವೇ ಅದಕ್ಕೆ ಭಯೋತ್ಪಾದನೆ ವಿರುದ್ಧದ  ಸಮರದಲ್ಲಿ ಜಯ ಸಿಗಬಹುದು ಎಂದು ಅಮೆರಿಕದ ಸಂಸದ ಬ್ರಾಡ್‌ ಶೇರ್ಮನ್‌ ಹೇಳಿದ್ದಾರೆ.

ಪಾಕಿಸ್ಥಾನದ ಸಿಂಧ್‌ ಪ್ರಾಂತ್ಯದಲ್ಲಿನ ಸೂಫಿ ದರ್ಗಾದ ಮೇಲೆ ಐಸಿಸ್‌ ಉಗ್ರರು ಬಾಂಬ್‌ ದಾಳಿ ನಡೆಸಿ ಪ್ರಾರ್ಥನೆಯಲ್ಲಿ ನಿರತರಾಗಿದ್ದ 80 ಮಂದಿಯನ್ನು ಬಲಿ ತೆಗೆದುಕೊಂಡ ಉಗ್ರ ಕೃತ್ಯವನ್ನು ಖಂಡಿಸಿ, ಮಡಿದವರಿಗೆ ಶೋಕ ವ್ಯಕ್ತಪಡಿಸಿ, ಮಾತನಾಡಿದ ಶೇರ್ಮನ್‌ ಅವರು “ಪಾಕಿಸ್ಥಾನ ಉಗ್ರ ಸಂಘಟನೆಗಳ ವಿರುದ್ಧ ತಾರತಮ್ಯ ನಡೆಸಿ ಡಬಲ್‌ ಗೇಮ್‌ ಆಡುತ್ತಿರುವುದರಿಂದ ಅದಕ್ಕೆ ತನ್ನ ದೇಶದಲ್ಲಿ ಕಾರ್ಯಾಚರಿಸುತ್ತಿರುವ ಐಸಿಸ್‌ ಸಹಿತ ಇತರ ಹಲವು ಉಗ್ರ ಸಂಘಟನೆಗಳನ್ನು ಮಟ್ಟ ಹಾಕಲು ಸಾಧ್ಯವಾಗದು’ ಎಂದು ಖಂಡತುಂಡವಾಗಿ ಹೇಳಿದರು. 

ಶೇರ್ಮನ್‌ ಅವರು ಅಮೆರಿಕ ಸಂಸತ್ತಿನಲ್ಲಿ ವಿದೇಶ ವ್ಯವಹಾರಗಳ ಸಮಿತಿಯ ಏಶ್ಯ ಪೆಸಿಫಿಕ್‌ ಉಪ ಸಮಿತಿಯ ಹಾಗೂ ಸಿಂಧ್‌ ಕಾಕಸ್‌ನ ಅಗ್ರ ಶ್ರೇಯಾಂಕದ ಸದಸ್ಯರೂ ಆಗಿದ್ದಾರೆ. 

“ಪಾಕಿಸ್ಥಾನದ ಐಎಸ್‌ಐ ಆಯ್ದ ಕೆಲವು ಉಗ್ರ ಸಂಘಟನೆಗಳನ್ನು ತನ್ನ ಲಾಭಕ್ಕಾಗಿ, ಬೇಳೆ ಬೇಯಿಸಿಕೊಳ್ಳುವುದಕ್ಕಾಗಿ ಬಹಳ ದೀರ್ಘ‌ಕಾಲದಿಂದ ಬೆಂಬಲಿಸುತ್ತಿದೆ; ಅದೇ ವೇಳೆ ಇತರ ಉಗ್ರ ಸಂಘಟನೆಗಳ ವಿರುದ್ಧ ಅದು ಕ್ರಮ ತೆಗೆದುಕೊಳ್ಳುತ್ತಿದೆ. ಇಂತಹ ಡಬಲ್‌ ಗೇಮ್‌ನಿಂದ ಯಾವುದೇ ಪ್ರಯೋಜನವಿಲ್ಲ; ಹಾಗಾಗಿ ಪಾಕ್‌ ಸರಕಾರಕ್ಕೆ ಉಗ್ರರನ್ನು ಮಟ್ಟ ಹಾಕಲು ಸಾಧ್ಯವೇ ಇಲ್ಲ’ ಎಂದು ಶೇರ್ಮನ್‌ ಹೇಳಿದರು. 

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.