ಬಾಲಕಿ ಅಪಹರಿಸಿ, ರಸ್ತೆ ಮಧ್ಯೆ ಬಿಟ್ಟು ಹೋದ್ರು!


Team Udayavani, Feb 18, 2017, 12:05 PM IST

kidnap.jpg

ಬೆಂಗಳೂರು: ಬೈಕ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳಿಬ್ಬರು ಪರಿಚಿತರು ಎಂದು ಹೇಳಿಕೊಂಡು ಬಾಲಕಿಯನ್ನು ಅಪಹರಿಸಿ ಕೊಲೆಗೆ ಯತ್ನಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಶಿವಾಜಿನಗರ ನಿವಾಸಿ ಅಬ್ದುಲ್‌ ಎಂಬುವರ 10 ವರ್ಷದ ಪುತ್ರಿಯನ್ನು ಆರೋಪಿಗಳು ಅಪಹರಿಸಿ ಕೊಲೆಗೆ ಯತ್ನಿಸಿದ್ದಾರೆ. ಬಾಲಕಿ ಬೌರಿಂಗ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯವಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಹೆಬ್ಟಾಳ ಠಾಣೆಯಲ್ಲಿ ಅಪಹರಣ, ಹಲ್ಲೆ ಪ್ರಕರಣ ದಾಖಲಾಗಿದೆ. ಅಬ್ದುಲ್‌ ಅವರು ಕಲ್ಯಾಣ ನಗರದ ಬಟ್ಟೆ ಅಂಗಡಿ ವ್ಯಾಪಾರಿಯಾಗಿದ್ದಾರೆ. ಫೆ.15 ರಂದು ರಾತ್ರಿ 8.30ರ ಸುಮಾರಿಗೆ ಬಾಲಕಿಗೆ ಶಿವಾಜಿನಗರದಲ್ಲೆ ಇರುವ ತನ್ನ ಸ್ನೇಹಿತೆಯ ಮನೆಗೆ ಶಾಲೆಯ ನೋಟ್ಸ್‌ ತರಲು ತೆರಳುತ್ತಿದ್ದಳು. ಈ ವೇಳೆ ರಸ್ತೆಯಲ್ಲಿ ಬಾಲಕಿಗೆ ಎದುರಾದ ಆರೋಪಿಗಳು ನಿಮ್ಮ ತಂದೆ ಪರಿಚಯವಿರುವವರು ಎಂದು ಹೇಳಿಕೊಂಡಿದ್ದಾರೆ.

ಬಳಿಕ ಆಕೆಯನ್ನು ಪುಸಲಾಯಿಸಿ ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದಾರೆ. ಹೆಬ್ಟಾಳದ ಬಳಿ ಬಾಲಕಿಯ ಕತ್ತು ಹಿಸುಕಿ ದುಷ್ಕರ್ಮಿಗಳು ಕೊಲೆಗೆ ಯತ್ನಿಸಿದ್ದಾರೆ. ಬಳಿಕ ಬಾಲಕಿಯನ್ನು ಹೆಬ್ಟಾಳದ ಭುವನೇಶ್ವರಿ ನಗರದ ಬಳಿ ಬಿಟ್ಟು ಪರಾರಿಯಾಗಿದ್ದರು. 

ಸ್ಥಳೀಯರು ಬಾಲಕಿಯನ್ನು ಕಂಡು ಪೊಲೀಸರಿಗೆ ವಿಷಯ ಮುಟ್ಟಿಸಿ, ಆಸ್ಪತ್ರೆಗೆ ಸೇರಿಸಿದ್ದರು. ಯಾವ ಕಾರಣಕ್ಕೆ ಯುವತಿಯನ್ನು ಅಪಹರಿಸಿದ್ದರು. ಕೊಲೆಗೆ ಯತ್ನಿಸಿದ್ದು, ನಿಜನಾ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಆಕೆಯಿಂದ ಹೇಳಿಕೆ ಪಡೆದು ಆರೋಪಿಗಳನ್ನು ಪತ್ತೆ ಹಚ್ಚಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

tejaswi

Rahul Gandhi ಅವರಿಗೆ ಪತ್ರ ಬರೆದು ಬಹಿರಂಗ ಚರ್ಚೆಗೆ ಪ್ರತಿನಿಧಿ ಸಿದ್ದ ಎಂದ ತೇಜಸ್ವಿ ಸೂರ್ಯ

1-qweqwewqeq

Nomination; ವಾರಾಣಸಿಯಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ

Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ

1-qweqwewqe

Hyderabad; ನಿಖಾಬ್ ತೆಗೆಯುವಂತೆ ಹೇಳಿದ ಬಿಜೆಪಿ ಅಭ್ಯರ್ಥಿ ಮಾಧವಿ ಮೇಲೆ ಕೇಸ್

Kohli IPL 2024

RCB ಕೊಹ್ಲಿಯನ್ನು ಮತ್ತೆ ನಾಯಕನನ್ನಾಗಿ ಮಾಡಬೇಕು: ಹರ್ಭಜನ್ ಹೇಳಿದ್ದೇನು?

1-weeqweqw

Mumbai: ಬಿರುಗಾಳಿ ಮಳೆ ಅಬ್ಬರಕ್ಕೆ ಬಿಲ್ ಬೋರ್ಡ್ ಕುಸಿದು 54 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bomb threat: ನಗರದ ಪ್ರತಿಷ್ಠಿತ 6 ಆಸ್ಪತ್ರೆಗಳಿಗೆ ಇ-ಮೇಲ್‌ ಬಾಂಬ್‌ ಬೆದರಿಕೆ

Bomb threat: ನಗರದ ಪ್ರತಿಷ್ಠಿತ 6 ಆಸ್ಪತ್ರೆಗಳಿಗೆ ಇ-ಮೇಲ್‌ ಬಾಂಬ್‌ ಬೆದರಿಕೆ

Harassment: ಸಹೋದ್ಯೋಗಿ ಯುವತಿ ಮೇಲೆ ಲೈಂಗಿಕ ಕಿರುಕುಳ ಆರೋಪ; ಕೇಸ್‌

Harassment: ಸಹೋದ್ಯೋಗಿ ಯುವತಿ ಮೇಲೆ ಲೈಂಗಿಕ ಕಿರುಕುಳ ಆರೋಪ; ಕೇಸ್‌

9

ನೂರಾರು ರೋಗಿಗಳ ಹಸಿವು ನೀಗಿಸುವ ಸೈಯ್ಯದ್‌

Bengaluru rain: ಮಳೆಗೆ ವಿದೇಶಿ ತಳಿ ಮರಗಳೇ ಹೆಚ್ಚು ಧರೆಗೆ

Bengaluru rain: ಮಳೆಗೆ ವಿದೇಶಿ ತಳಿ ಮರಗಳೇ ಹೆಚ್ಚು ಧರೆಗೆ

14

ಡ್ರೈವಿಂಗ್‌ ಸೀಟ್‌ನಲ್ಲಿ ಕೂತು ಎಕ್ಸಿಲೇಟರ್‌ ತುಳಿದ ಬಾಲಕ: ಕಾರು ಹರಿದು 5ರ ಮಗು ಮೃತ್ಯು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

tejaswi

Rahul Gandhi ಅವರಿಗೆ ಪತ್ರ ಬರೆದು ಬಹಿರಂಗ ಚರ್ಚೆಗೆ ಪ್ರತಿನಿಧಿ ಸಿದ್ದ ಎಂದ ತೇಜಸ್ವಿ ಸೂರ್ಯ

1-qweqwewqeq

Nomination; ವಾರಾಣಸಿಯಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ

Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ

1-wewwe

Yadgir: ಸಿಡಿಲು ಬಡಿದು ಕುರಿಗಾಹಿ ಮೃತ್ಯು, 17 ಕುರಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.