ಧಾರವಾಡ:ಅಂತಿಮ ಸಂಸ್ಕಾರದ ವೇಳೆ ಎದ್ದು ಕುಳಿತ ಬಾಲಕನ ಶವ!
Team Udayavani, Feb 19, 2017, 9:12 AM IST
ಧಾರವಾಡ : ಇಲ್ಲಿನ ಮನಗುಂಡಿ ಎಂಬಲ್ಲಿ ಪವಾಡ ವೊಂದು ನಡೆದಿದ್ದು, ಬೀದಿ ನಾಯಿಯ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ ಬಳಿಕ ಅಂತ್ಯಸಂಸ್ಕಾರ ನಡೆಸುವ ವೇಳೆ ಚಟ್ಟದಿಂದ ಎದ್ದುಕುಳಿತ ವಿಸ್ಮಯಕಾರಿ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ.
16 ವರ್ಷ ಪ್ರಾಯದ ಕುಮಾರ್ ಮರಡಿ ಎಂಬ ಬಾಲಕ ಬೀದಿ ನಾಯಿ ಗಳ ದಾಳಿಯ ಬಳಿಕ ಮೂರ್ಛೆ ತಪ್ಪಿದ್ದು ಆಸ್ಪತ್ರೆಗೆ ದಾಖಲಾಗಿತ್ತು. ಅಲ್ಲಿ ನಾಡಿ ಮಿಡಿತ ಮತ್ತು ಉಸಿರಾಟ ನಿಂತಿದ್ದರಿಂದ ವೈದ್ಯರು ಮೃತ ಪಟ್ಟಿರುವುದಾಗಿ ಘೋಷಿಸಿದ್ದರು. ಮನೆಯವರು ಶವವನ್ನು ತಂದು ಅಂತಿಮ ಸಂಸ್ಕಾರ ನಡೆಸುತ್ತಿದ್ದ ವೇಳೆ ಕುಮಾರ್ ಚಟ್ಟದಿಂದ ಎದ್ದುಕುಳಿತಿದ್ದಾನೆ.
ಶವ ಎದ್ದುಕುಳಿತದ್ದನ್ನು ನೋಡಿ ಕೆಲವರು ದಂಗಾಗಿ ಹೋದರೆ, ಮನೆಯವರು ಕಳೆದುಕೊಂಡಿದ್ದ ಮಗನನ್ನು ಮತ್ತೆ ಪಡೆದು ಸಂಭ್ರಮ ಪಟ್ಟರು. ಇದೀಗ ಕುಮಾರ್ಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ