ತಿಂಗಳಲ್ಲೇ ಮೃದುವಾದ ಟ್ರಂಪ್‌! ಟಾರ್ಗೆಟ್‌ ವಲಸಿಗರ ಮೇಲೆ ಮಾತ್ರ


Team Udayavani, Feb 20, 2017, 3:45 AM IST

Donald-Trump.jpg

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷರಾಗಿ ಟ್ರಂಪ್‌ ಅಧಿಕಾರ ಸ್ವೀಕರಿಸಿ ಭಾನುವಾರಕ್ಕೆ ತಿಂಗಳು. ಆರಂಭದಲ್ಲಿ ಕಠಿಣ ಯೋಜನೆಗಳನ್ನೇ ಪ್ರಕಟಿಸಿದ ಟ್ರಂಪ್‌ ಸರ್ಕಾರ ಈಗ ಮೃದು ಹೆಜ್ಜೆ ಇಡಲು ಮುಂದಾಗಿದೆ. ಸರ್ಕಾರದ ಟಾರ್ಗೆಟ್‌ ಅಕ್ರಮ ವಲಸಿಗರ ಮೇಲೆ, ಅಮೆರಿಕದಲ್ಲಿ ನೆಲೆಯೂರ ಬಯಸುವವರ ಮೇಲಲ್ಲ ಎನ್ನುವ ಅಂಶವನ್ನು ಪೌರತ್ವ ಮತ್ತು ವಲಸೆ ಸೇವಾ ಇಲಾಖೆ (ಯುಎಸ್‌ಸಿಐಎಸ್‌) ವೆಬ್‌ಸೈಟ್‌ ಪುಷ್ಟೀಕರಿಸಿದೆ.

ಕನ್ನಡಿಗನ ಉದಾಹರಣೆ: ಇಲಾಖೆಯ ಜಾಲತಾಣ, “ಅಕ್ರಮ ವಲಸಿಗರನ್ನಷ್ಟೇ ದೂರವಿಡುತ್ತೇವೆ. ಅಮೆರಿಕದಲ್ಲಿ ನೆಲೆಸಲು ಕನಸು ಕಟ್ಟಿಕೊಳ್ಳುವವರಿಗೆ ಗ್ರೀನ್‌ಕಾರ್ಡ್‌ ಕಡಿತ ನೀತಿಗಳು ಅನ್ವಯ ಆಗದು’ ಎಂದಿದೆ. ಇದಕ್ಕೆ ಪೂರಕವಾಗಿ ಕನ್ನಡಿಗನ ಉದಾಹರಣೆ ನೀಡಲಾಗಿದೆ. “ಕರಣ್‌ ಕುಮಾರ್‌ (ಹೆಸರು ಬದಲಾಯಿಸಲಾಗಿದೆ) ಎಂಬ ಕರ್ನಾಟಕದ ವ್ಯಕ್ತಿ 10 ವರ್ಷದ ಹಿಂದೆ ಕ್ಯಾಲಿಫೋರ್ನಿಯಾಕ್ಕೆ ಉನ್ನತ ವಿದ್ಯಾಭ್ಯಾಸಕ್ಕಾಗಿ ಬಂದವರು. 

ಕರ್ನಾಟಕದಲ್ಲಿ ಬಿ ಟೆಕ್‌ ಮುಗಿದ ಮೇಲೆ ಇಲ್ಲಿ ಕಂಪ್ಯೂಟರ್‌ ಎಂಜಿನಿಯರಿಂಗ್‌ ಮುಗಿಸಿ, ವಿಶ್ವದ ಅತ್ಯುನ್ನತ ಐಟಿ ಕಂಪನಿಗೆ ಕೆಲಸಕ್ಕೆ ಸೇರಿದ್ದಾರೆ. ಔದ್ಯೋಗಿಕ ಹಿನ್ನೆಲೆಯಲ್ಲಿ ಗ್ರೀನ್‌ಕಾರ್ಡ್‌ ಬಯಸಿ 5 ವರ್ಷದ ಹಿಂದೆಯೇ ಕುಮಾರ್‌ ಅರ್ಜಿ ಸಲ್ಲಿಸಿದ್ದರು. ಆದರೆ, ಅಮೆರಿಕದಲ್ಲಿ ಇವರೊಂದಿಗೆ ನೆಲೆಸಲು ಪತ್ನಿ, ಮಗ ಕಾಯುತ್ತಿದ್ದರು. ಈಗ ಗ್ರೀನ್‌ಕಾರ್ಡ್‌ ಸಿಕ್ಕಿದೆ. ಸದುದ್ದೇಶದಿಂದ ಅಮೆರಿಕಕ್ಕೆ ಬರುವ ಎಲ್ಲರಿಗೂ ಸ್ವಾಗತ’ ಎಂಬ ನಿದರ್ಶನವನ್ನು ಯುಎಸ್‌ಸಿಐಎಸ್‌ ನೀಡಿದೆ. 

ಒಬಾಮ 12ನೇ ದಿ ಬೆಸ್ಟ್‌: “ಸಿ- ಸ್ಪ್ಯಾನ್‌’  ಮಾಧ್ಯಮ ಸಂಸ್ಥೆಯ ಸರ್ವೆಯಲ್ಲಿ ಅಮೆರಿಕದ ಅತ್ಯುತ್ತಮ ಅಧ್ಯಕ್ಷರ ಪಟ್ಟಿಯಲ್ಲಿ ಬರಾಕ್‌ ಒಬಾಮಗೆ 12ನೇ ಸ್ಥಾನ ಸಿಕ್ಕಿದೆ. ಟ್ರಂಪ್‌ ಈ ಪಟ್ಟಿಯಲ್ಲೇ ಇಲ್ಲ!

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.