ತ್ಯಾಜ್ಯ ಸಂಸ್ಕರಣಾ ಘಟಕ: ನೋಟಿಸ್ ನೀಡಲು ಸೂಚನೆ
Team Udayavani, Feb 23, 2017, 3:50 AM IST
ನವದೆಹಲಿ: ಕೈಗಾರಿಕಾ ತ್ಯಾಜ್ಯಗಳನ್ನು ನದಿಗಳಿಗೆ ಬಿಡುಗಡೆ ಮಾಡುವ ಕ್ರಮಕ್ಕೆ ಸಂಬಂಧಿಸಿ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಎಲ್ಲ ರಾಜ್ಯ ಸರ್ಕಾರಗಳಿಗೂ ಖಡಕ್ ಸಂದೇಶ ರವಾನಿಸಿದೆ. ಪ್ರಾಥಮಿಕ ರಾಸಾಯನಿಕ ತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲಾಗಿದೆಯೇ ಎಂದು ಪ್ರಶ್ನಿಸಿ ಕೈಗಾರಿಕಾ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿ ಎಂದು ಎಲ್ಲ ರಾಜ್ಯಗಳಿಗೂ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಿದ್ದೀರಾ ಎಂದು ಎಲ್ಲ ಕೈಗಾರಿಕಾ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿ. ನೋಟಿಸ್ ನೀಡಿದ 3 ತಿಂಗಳ ಬಳಿಕ ಪ್ರತಿ ಘಟಕಕ್ಕೂ ತೆರಳಿ, ಪರಿಶೀಲಿಸಿ. ಒಂದು ವೇಳೆ, ನಿಯಮ ಉಲ್ಲಂ ಸಿದ್ದು ಕಂಡುಬಂದಲ್ಲಿ, ಅಂಥ ಕಾರ್ಖಾನೆಗಳಿಗೆ ವಿದ್ಯುತ್ ಪೂರೈಕೆ ಮಾಡದಂತೆ ಆಯಾ ವಿದ್ಯುತ್ ಪೂರೈಕೆ ಸಂಸ್ಥೆಗಳಿಗೆ ಸೂಚನೆ ನೀಡಿ. ಕಾರ್ಖಾನೆ ಕಾರ್ಯನಿರ್ವಹಣೆಗೆ ಅವಕಾಶವನ್ನೂ ನೀಡಬೇಡಿ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಗಳಿಗೆ ಸಿಜೆಐ ಜೆ.ಎಸ್. ಖೆಹರ್ ನೇತೃತ್ವದ ಪೀಠ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
MUST WATCH
ಹೊಸ ಸೇರ್ಪಡೆ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ