ಪಿಣರಾಯಿ ಭೇಟಿಗೆ ಹಿಂದೂ ಯುವ ಸೇನೆ ವಿರೋಧ
Team Udayavani, Feb 23, 2017, 2:47 PM IST
ಮಂಗಳೂರು: ಸಿಪಿಎಂನ ಸೌಹಾರ್ದ ಕರಾವಳಿ ರಾಲಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಆಹ್ವಾನಿಸಿರುವುದು ಹಾಗೂ ಅವರ ಮಂಗಳೂರು ಭೇಟಿಯನ್ನು ಮಂಗಳೂರು ಹಿಂದೂ ಯುವ ಸೇನೆ ಕೇಂದ್ರಿಯ ಮಂಡಳಿ ಖಂಡಿಸಿದೆ.
ಸಿಪಿಐಎಂ ಸರಕಾರದ ಆಡಳಿತದ ಅವಧಿಯಲ್ಲಿ ಕೇರಳದಲ್ಲಿ ಹಲವು ಹಿಂದೂ ಕಾರ್ಯಕರ್ತರ ಹತ್ಯೆಯನ್ನು ಬೆಂಬಲಿಸಿದ ಅಲ್ಲಿನ ಸಿಎಂ ಮಂಗಳೂರು ಭೇಟಿಯನ್ನು ಜಿಲ್ಲಾಡಳಿತ ತತ್ಕ್ಷಣ ನಿಷೇಧಿಸಬೇಕು. ಇಲ್ಲದೇ ಇದ್ದಲ್ಲಿ ಫೆ. 25ರ ಹರತಾಳವನ್ನು ಹಿಂದೂ ಯುವ ಸೇನೆ ಬೆಂಬಲಿಸುತ್ತದೆ ಎಂದು ಪತ್ರಿಕಾ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು
“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’
Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ
Kerala “ವೆಸ್ಟ್ನೈಲ್’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ