ವಿಜಯ್‌ ಹಜಾರೆ ಟ್ರೋಫಿ: ಇಂದು ಕರ್ನಾಟಕ-ಜಾರ್ಖಂಡ್‌ ಮುಖಾಮುಖೀ


Team Udayavani, Feb 25, 2017, 9:40 AM IST

PTI2_23_2017_000086A.jpg

ಕೋಲ್ಕತ್ತಾ: ದೇಶೀಯ ಪ್ರತಿಷ್ಠಿತ ಟೂರ್ನಿಗಳಲ್ಲಿ ಒಂದಾದ ವಿಜಯ್‌ ಹಜಾರೆ ಟ್ರೋಫಿ ಶನಿವಾರದಿಂದ ಆರಂಭವಾಗಲಿದೆ. ಮನೀಶ್‌ ಪಾಂಡೆ ನಾಯಕತ್ವದ ಕರ್ನಾಟಕ ತಂಡ ಭಾರತ ತಂಡದ ಮಾಜಿ ನಾಯಕ ಎಂ.ಎಸ್‌.ಧೋನಿ ನೇತೃತ್ವದ ಜಾರ್ಖಂಡ್‌ ತಂಡದ ಸವಾಲನ್ನು ಎದುರಿಸಲು ಸಜ್ಜಾಗಿದೆ.

ಕೋಲ್ಕತ್ತಾದ ಈಡನ್‌ ಗಾರ್ಡನ್‌ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಧೋನಿ ಆಕರ್ಷಣೆಯಾಗಿದ್ದಾರೆ. ಸದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 1ನೇ ಟೆಸ್ಟ್‌ ಪುಣೆಯಲ್ಲಿ ನಡೆಯುತ್ತಿದೆ. ಆದರೆ ಧೋನಿ ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವ ಹಿನ್ನೆಲೆಯಲ್ಲಿ ವಿಶ್ರಾಂತಿ ಪಡೆಯುವರಿದ್ದರು. ಆದರೆ ಏಪ್ರಿಲ್‌ನಲ್ಲಿ ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್‌) ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಧೋನಿ ವಿಜಯ್‌ ಹಜಾರೆ ಟ್ರೋಫಿಯಲ್ಲಿ ಆಡಲು ಮುಂದಾಗಿದ್ದಾರೆ ಎನ್ನಲಾಗಿದೆ.

ಈಗಾಗಲೇ ಧೋನಿ ಜಾರ್ಖಂಡ್‌ ತಂಡಕ್ಕೆ ಅಗತ್ಯ ಸಲಹೆಗಳನ್ನು ನೀಡಿದ್ದಾರೆ. ಪ್ರಸಕ್ತ ರಣಜಿ ಋತುವಿನಲ್ಲಿ ಜಾರ್ಖಂಡ್‌ ಉತ್ತಮ ಪ್ರದರ್ಶನ ನೀಡಿದೆ. ಹೀಗಾಗಿ ಕರ್ನಾಟಕಕ್ಕೆ ಕಠಿಣ ಸವಾಲು ಎದುರಾದಂತಾಗಿದೆ. ಕರ್ನಾಟಕದ ಪರ ಮನೀಶ್‌ ಪಾಂಡೆ, ರಾಬಿನ್‌ ಉತ್ತಪ್ಪ, ಮಾಯಂಕ್‌ ಅಗರ್‌ವಾಲ್‌, ಆರ್‌.ಸಮರ್ಥ್ ಫಾರ್ಮ್ನಲ್ಲಿದ್ದಾರೆ. ಬೌಲಿಂಗ್‌ ವಿಭಾಗದಲ್ಲಿ ಬಿನ್ನಿ, ಎಸ್‌.ಅರವಿಂದ್‌ ಬಲವಿದೆ.

ಧೋನಿ ಈಗಾಗಲೇ ಭಾರತ ತಂಡದ ಎಲ್ಲಾ ಮಾದರಿಯ ಕ್ರಿಕೆಟ್‌ನ ನಾಯಕಸ್ಥಾನದಿಂದ ಹಿಂದೆ ಸರಿದಿದ್ದಾರೆ. ಐಪಿಎಲ್‌ ಫ್ರಾಂಚೈಸಿ ರೈಸಿಂಗ್‌ ಪುಣೆ ತಂಡದ ನಾಯಕ ಸ್ಥಾನದಿಂದಲೂ ಹೊರಬಿದ್ದಿದ್ದಾರೆ. ಹೀಗಾಗಿ ಧೋನಿ ಜಾರ್ಖಂಡ್‌ ತಂಡವನ್ನು ಮುನ್ನಡೆಸುತ್ತಿರುವುದು ವಿಶೇಷವಾಗಿದೆ.

ಕರ್ನಾಟಕ ತಂಡ:
ಮನೀಶ್‌ ಪಾಂಡೆ (ನಾಯಕ), ರಾಬಿನ್‌ ಉತ್ತಪ್ಪ (ವಿಕೆಟ್‌ ಕೀಪರ್‌), ಮಾಯಂಕ್‌ ಅಗರ್ವಾಲ್‌, ಆರ್‌.ಸಮರ್ಥ್, ಸ್ಟುವರ್ಟ್‌ ಬಿನ್ನಿ, ಕೆ.ಗೌತಮ್‌, ಪವನ್‌ ದೇಶಪಾಂಡೆ, ಅನಿರುದ್ಧ ಜೋಶಿ, ಎಸ್‌.ಅರವಿಂದ್‌ (ಉಪ ನಾಯಕ), ಶ್ರೇಯಸ್‌ ಗೋಪಾಲ್‌, ಜೆ.ಸುಚಿತ್‌, ಟಿ.ಪ್ರದೀಪ್‌, ಪಿ.ಕೃಷ್ಣನ್‌, ರೋನಿತ್‌ ಮೋರೆ, ರೋಹನ್‌ ಕದಮ್‌.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.