ತಾಲೂಕಿನಲ್ಲಿ ಮತ್ತೆ ಕಾಡಾನೆಗಳ ದಾಳಿ


Team Udayavani, Feb 25, 2017, 12:51 PM IST

mys4.jpg

ನಂಜನಗೂಡು: ತಾಲೂಕಿನ ಹೊಸವೀಡು ಗ್ರಾಮದಲ್ಲಿ ಮತ್ತೆ ಕಾಡಾನೆಗಳು ಕಾಣಿಸಿಕೊಂಡಿವೆ. ಹೊಸವೀಡು ಗ್ರಾಮದ ಮಹೇಶ ಅವರ ಜಮೀನಿನಲ್ಲಿ ಆನೆಗಳು ರಾತ್ರಿ 10ರ ಸಮಯದಲ್ಲಿ ಕಾಣಿಸಿಕೊಂಡಿವೆ. ಪಂಪ್‌ಸೆಟ್‌ ಮನೆಯಲ್ಲಿ ಮಲಗಲು ಮಹೇಶ್‌ ತೆರಳಿದ್ದಾಗ ಆನೆಗಳು ತೋಟದಲ್ಲಿ ರಾಶಿ ಹಾಕಲಾಗಿದ್ದ ಜೋಳದ ಗುಡ್ಡೆಯನ್ನು ಮೇಯುತ್ತಿದ್ದವು.

ಇದನ್ನು ಗಮನಿಸಿದ ಮಹೇಶ ಕೂಗಿದಾಗ ಸಲಗವೊಂದು ತನ್ನನ್ನು ಅಟ್ಟಿಸಿಕೊಂಡು ಬಂತು ಎಂದು ಮಹೇಶ್‌ ಹೇಳಿದ್ದಾರೆ. ಅಲ್ಲಿಂದ ಓಡಿ ಬಂದರೂ ಸಲಗ ಅಟ್ಟಿಕೊಂಡು ಬಂದಿದೆ. ತಕ್ಷಣವೇ ಮೈ ಮೇಲಿದ್ದ ಟವಲ್‌, ದುಪ್ಪಟವನ್ನು ರಸ್ತೆ ಮಧ್ಯೆಯೇ ಎಸೆದಾಗ ಅಲ್ಲಿಗೆ ಬಂದ ಆನೆ ಅವುಗಳನ್ನು ತುಳಿದು ಕೋಪ ತೀರಿಸಿಕೊಂಡಿದೆ.

ಗ್ರಾಮಕ್ಕೆ ಮರಳಿದ ಮಹೇಶ್‌ ಗ್ರಾಮಸ್ಥರೊಂದಿಗೆ ಸ್ಥಳಕ್ಕೆ ತೆರಳಿದಾಗ ಅಲ್ಲಿಂದ ಆನೆಗಳು ತೆರಳಿದ್ದವು. ಆದರೆ ಕಾಡಾನೆಗಳ ಹಿಂಡು ಅಲ್ಲಿ ಶೇಖರಿಸಿಟ್ಟಿದ್ದ ಸಾವಿರಾರು ರೂಪಾಯಿ ಬೆಲೆ ಬಾಳುವ ಜೋಳದ ಗುಡ್ಡೆಗಳನ್ನು ತಿಂದು ತುಳಿದು ಹಾಕಿದ್ದವು. ಅಲ್ಲದೆ 10ಕ್ಕೂ ಹೆಚ್ಚು ಸೋಲಾರ್‌ ಕಲ್ಲುಂಬಗಳನ್ನು ಮುರಿದು ಹಾಕಿದ್ದವು.

ಅಲ್ಲದೆ ಫ‌ಸಲು ಬಿಟ್ಟಿರುವ ಮಾವಿನ ಮರಗಳನ್ನು ನಾಶ ಮಾಡಿವೆ ಎಂದು ಮಹೇಶ್‌ ತಿಳಿಸಿದರು. ಅರಣ್ಯ ಅಧಿಕಾರಿಗಳು ಅಥವಾ ಸರ್ಕಾರ ನಮಗೆ ನೀಡುವ ಪುಡಿಗಾಸಿನ ಪರಿಹಾರ ಬೇಡ. ಅದರ ಬದಲಿಗೆ ಜಮೀನಿಗೆ ಆನೆಗಳು ಬರದಂತೆ ನೋಡಿಕೊಳ್ಳಲಿ ಎಂದು ಹೊಸವೀಡು ಗ್ರಾಮಸ್ಥರು ಒತ್ತಾಯಿಸಿದರು. ಮೂರು ತಿಂಗಳ ಹಿಂದೇ ಇದೇ ಜಮೀನಿಗೆ ಆನೆಗಳು ಬಂದಿದ್ದನ್ನು ಇಲ್ಲಿ ಸ್ಮರಿಸಬಹುದು.

ಟಾಪ್ ನ್ಯೂಸ್

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.