ಹರತಾಳಕ್ಕೆ ಕರೆ: ಸುಳ್ಯದಲ್ಲಿ ಬಿಗು ಬಂದೋ ಬಸ್ತ್
Team Udayavani, Feb 25, 2017, 2:00 PM IST
ಸುಳ್ಯ : ಮಂಗಳೂರಿನಲ್ಲಿ ಶನಿವಾರ ನಡೆಯಲಿರುವ ಕರಾವಳಿ ಸೌಹಾರ್ದ ರ್ಯಾಲಿಗೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಗಮಿಸಲಿದ್ದು, ಈ ಸಂದರ್ಭ ಹಿಂದೂ ಸಂಘಟನೆಗಳು ಹರತಾಳಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸುಳ್ಯದಲ್ಲಿ ಬಿಗು ಬಂದೋಬಸ್ತು ಏರ್ಪಡಿಸಲಾಗಿದೆ.
ಈ ವ್ಯವಸ್ಥೆಗಾಗಿ ಚಿಕ್ಕಮಂಗಳೂರು ಎಸ್ಪಿ ಅಣ್ಣಾಮಲೈ ನೇತೃತ್ವದ ತಂಡವನ್ನು ನಿಯೋಜನೆಗೊಳಿಸಿದ್ದು, ಇದರ ಅಂಗವಾಗಿ ಶುಕ್ರವಾರ ಸುಳ್ಯ ನಗರದಲ್ಲಿ ಪೊಲೀಸ್ ಪಥ ಸಂಚಲನ ನಡೆಯಿತು.
ಪಿಎಸ್ಐ-8, ಎಎಸ್ಐ-11,ಕೆಎಸ್ಆರ್ಪಿ-60, ನಾಗರಿಕ ಪೊಲೀಸ್-60, ಸಂಚಾರಿ ಘಟಕ-15 ಈ ತಂಡವನ್ನು ಸುಳ್ಯ ತಾಲೂಕಿನಾದ್ಯಂತ ಬಂದೋಬಸ್ತ್ಗಾಗಿ ನಿಯೋಜಿಸಲಾಗಿದೆ. ಇದರ ಜತೆಗೆ ಸುಳ್ಯ ಗƒಹರಕ್ಷಕ ದಳ ಸೇರಿಕೊಂಡಿದೆ ಎಂದು ಸುಳ್ಯ ವೃತ್ತ ನೀರಿಕ್ಷಕ ವಿ. ಕೃಷ್ಣಯ್ಯ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ