ರಸ್ತೆ ನಿಯಮ-ಅಪಘಾತ ನಿಯಂತ್ರಣ ಮಾಹಿತಿ


Team Udayavani, Feb 26, 2017, 3:01 PM IST

2502SLE-10.jpg

ಸುಳ್ಯ : ಲಯನ್ಸ್‌ ಮತ್ತು ಲಯನೆಸ್‌ ಕ್ಲಬ್‌ ವತಿಯಿಂದ ರಸ್ತೆ ಸುರಕ್ಷತೆ ಮತ್ತು ಅಪಘಾತ ನಿಯಂತ್ರಣ ಮಾಹಿತಿ ಕಾರ್ಯಕ್ರಮ ಕೊಡಿಯಾಲ ಬೈಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಸುಳ್ಯ ಲಯನ್ಸ್‌ ಕ್ಲಬ್‌ನ ಅಧ್ಯಕ್ಷೆ ರೇಣುಕಾ ಸದಾನಂದ ಜಾಕೆ ಅವರು ವಹಿಸಿ, ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಸರಿಯಾಗಿ ಪಾಲಿಸಿದಲ್ಲಿ ಅಪಘಾತದಿಂದ  ಜೀವ ಕಳೆದುಕೊಂಡು ತಮ್ಮ ಕುಟುಂಬಕ್ಕೆ ಆಗುವ ನಷ್ಟವನ್ನು ತಪ್ಪಿಸಿಕೊಳ್ಳುವಲ್ಲಿ ಕಾನೂನನ್ನು ಸರಿಯಾಗಿ ಪಾಲಿಸಿ ವಾಹನ ಚಲಾಯಿಸಬೇಕು ಎಂದರು.

ಅತಿಥಿಗಳಾಗಿ ಸುಳ್ಯದ  ಠಾಣಾಧಿಕಾರಿ ಚಂದ್ರಶೇಖರ್‌ ಭಾಗವಹಿಸಿ ರಸ್ತೆ ಸುರಕ್ಷತೆ ಮತ್ತು ಅಪಘಾತ ನಿಯಂತ್ರಣ ಮಾಡುವಲ್ಲಿ ದ್ವಿಚಕ್ರ ವಾಹನದಾರರು  ಹೆಲ್ಮೆಟ್‌ ಧರಿಸಿ ಮತ್ತು ಇತರ ವಾಹನ ಸವಾರರು ತಮ್ಮ ಕಾರಿನ ಸೀಟ್‌ ಬೆಲ್ಟ್ ಧರಿಸಿ ವಾಹನ ಚಲಾಯಿಸುವಾಗ ಕಟ್ಟುನಿಟ್ಟಾಗಿ ಕಾನೂನನ್ನು ಪಾಲಿಸಬೇಕು. ಮೊಬೈಲ್‌ ಮತ್ತು ಮದ್ಯಪಾನ ಮಾಡಿ ವಾಹನ ಚಲಾಯಿಸುವುದರಿಂದಲೂ ಅಪಘಾತ ಆಗುವ ಸಾಧ್ಯತೆ ಜಾಸ್ತಿ ಇದೆ. ಇದನ್ನು ನಿಯಂತ್ರಿಸುವಲ್ಲಿ ಮುಂಜಾಗ್ರತಾ ಕ್ರಮವನ್ನು  ಪಾಲಿಸಬೇಕು. ಇದರ ಜತೆಗೆ ವಾಹನ ಸವಾರರು ತಮ್ಮ ರೆಕಾಡ್ಸ್‌ನ್ನು ಸುಸ್ಥಿಯಲ್ಲಿಟ್ಟುಕೊಳ್ಳಬೇಕು ಎಂದರು. ಅಲ್ಲದೇ ಯಾವುದೇ ವ್ಯಕ್ತಿ ರಸ್ತೆಯಲ್ಲಿ ಅಪಘಾತವಾಗಿ ಬಿದ್ದಿದ್ದಲ್ಲಿ ಆತನನ್ನು ಯಾವುದೇ ಕಾನೂನಿಗೆ ಭಯ ಪಡದೇ ಮಾನವೀಯ ನೆಲೆಯಲ್ಲಿ ಹತ್ತಿರದ ಆಸ್ಪತ್ರೆಗೆ ಸೇರಿಸಿ ಮಾನವೀಯ ಮೌಲ್ಯಕ್ಕೆ ಹೆಚ್ಚು ಬೆಲೆ ಕೊಡಬೇಕು ಎಂದರು.

ಲಯನ್ಸ್‌ ಸಂಸ್ಥೆ ವತಿಯಿಂದ ಏಡ್ಸ್‌ ಜಾಗೃತಿ ಕರ ಪತ್ರವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪದ್ಮನಾಭ ಅವರು ಬಿಡುಗಡೆಗೊಳಿಸಿ, ಲಯನ್ಸ್‌ ಸಂಸ್ಥೆಯಿಂದ ನಡೆಸಲ್ಪಟ್ಟ ಕಾರ್ಯಕ್ರಮದ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ಶುಭಹಾರೈಸಿದರು.

ಲಯನೆಸ್‌ ಕ್ಲಬ್‌ನ ಸ್ಥಾಪಕಾಧ್ಯಕ್ಷೆ ಕಮಲಾ ಬಾಲಚಂದ್ರ, ಪೂರ್ವಾಧ್ಯಕ್ಷೆ ರಾಧಾಮಣಿ ಬಿ.ಜಿ., ಸೋಮಶೇಖರ್‌, ಲಯನ್‌ ಸದಸ್ಯರಾದ  ಜಾಕೆ ಸದಾನಂದ, ರಾಮಕೃಷ್ಣ ರೈ ಮತ್ತು  ಸಂಜೀವ ಗೌಡ ಕತ್ಲಡ್ಕ ಮೊದಲಾದವರು ಉಪಸ್ಥಿತರಿದ್ದರು. ರಾಮಚಂದ್ರ ಪೆಲತ್ತಡ್ಕ ವಂದಿಸಿದರು.

ಟಾಪ್ ನ್ಯೂಸ್

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ

Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ

Uppinangady ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಸಾವು

Uppinangady ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಸಾವು

lರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ

1-qweqwe

Kushtagi: ಸಿಡಿಲಿಗೆ ಬಿತ್ತನೆ ಕಾರ್ಯ ನಿರತ ರೈತ ಬಲಿ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.