ಕಥೆ: ನಾಣ್ಯದ ಚೀಲ


Team Udayavani, Mar 2, 2017, 11:13 AM IST

333.jpg

ಒಂದು ಊರಿನಲ್ಲಿ ಒಬ್ಬ ಎಣ್ಣೆ ವ್ಯಾಪಾರಿ ಮತ್ತು ಮಾಂಸದ ವ್ಯಾಪಾರಿಗಳಿದ್ದರು. ಅವರಿಬ್ಬರ ಮಧ್ಯೆ ಒಂದು ವಿಷಯಕ್ಕೆ ದೊಡ್ಡ ಜಗಳವಾಯಿತು. ಆ ಜಗಳದಲ್ಲಿ ನ್ಯಾಯಕ್ಕಾಗಿ ರಾಜಾ ಅಕ್ಬರನ ಬಳಿಗೆ ಹೋದರು. “ಬೀರಬಲ್‌, ಇವರ ಜಗಳಕ್ಕೆ ನೀನೇ ಪರಿಹಾರ ಸೂಚಿಸಬೇಕು’ ಎಂದ ಅಕ್ಬರ್‌.

“ನಿಮ್ಮಿಬ್ಬರ ನಡುವಿನ ಜಗಳವೇನು?’ ಬೀರಬಲ್‌ ಕೇಳಿದ. ಮಾಂಸದ ವ್ಯಾಪಾರಿ “ನಾನು ಮಾಂಸ ಮಾರುತ್ತಿದ್ದವ. ಈ ಎಣ್ಣೆ ವ್ಯಾಪಾರಿ ನನ್ನ ಅಂಗಡಿಗೆ ಬಂದು ಎಣ್ಣೆ ಕೊಂಡುಕೊಳ್ಳುವಂತೆ ಕೇಳಿದ. ನಾನು ಎಣ್ಣೆ ಹಾಕಿಸಿಕೊಳ್ಳಲು ಪಾತ್ರ ತರಲೆಂದು ಒಳಗೆ ಹೋದೆ. ನಾನು ಪಾತ್ರೆ ತೆಗೆದುಕೊಂಡು ಹೊರ ಬರುವ ವೇಳೆಗೆ ಈತ ನನ್ನ ನಾಣ್ಯಗಳ ಚೀಲವನ್ನು ಎತ್ತಿಕೊಂಡುಬಿಟ್ಟಿದ್ದಾನೆ. ನನ್ನ ನಾಣ್ಯದ ಚೀಲ ನನಗೆ ಕೊಡಿಸಬೇಕು’ ಎಂದು ಕೇಳಿಕೊಂಡನು.
ಎಣ್ಣೆ ವ್ಯಾಪಾರಿ “ಇಲ್ಲ! ಈತ ಸುಳ್ಳು ಹೇಳುತ್ತಿದ್ದಾನೆ. ಆ ನಾಣ್ಯದ ಚೀಲ ನನ್ನದೇ… ನಾನು ಆ ಚೀಲದಲ್ಲಿದ್ದ ನಾಣ್ಯಗಳನ್ನು ಎಣಿಸಿಕೊಳ್ಳುತ್ತಿದ್ದೆ. ಅದನ್ನು ಈತ ನೋಡಿದ. ನಾಣ್ಯಗಳ ಮೇಲಿನ ದುರಾಸೆಯಿಂದ ಆ ನಾಣ್ಯದ ಚೀಲ ತನ್ನದೆಂದು ಹೇಳುತ್ತಿದ್ದಾನೆ. ಈ ಚೀಲ ನನ್ನದೇ, ನನಗೆ ನ್ಯಾಯ ಮಾಡಿ’ ಎಂದು ಬೇಡಿಕೊಂಡನು. ಆ ಹಣದ ಚೀಲ ಯಾರದ್ದೆಂದು ನಿಜ ಹೇಳಿ ಎಂದು ಬೀರಬಲ್‌ ಎಷ್ಟು ಬಾರಿ ಕೇಳಿದರೂ ಅವರಿಬ್ಬರೂ “ನನ್ನದು, ನನ್ನದು’ ಎಂದು
ಮತ್ತೆ ಮತ್ತೆ ಹೇಳಿದ್ದನ್ನೇ ಹೇಳುತ್ತಿದ್ದರು. ಆಗ ಬೀರಬಲ್‌ಗೆ ಒಂದು ಉಪಾಯ ಹೊಳೆಯಿತು. ಒಂದು ದೊಡ್ಡ ಪಾತ್ರೆಯಲ್ಲಿ ನೀರು ತರುವಂತೆ ಬೀರಬಲ್‌
ಸೇವಕರಿಗೆ ಹೇಳಿದರು.

ಸೇವಕರು ದೊಡ್ಡ ಪಾತ್ರೆಯಲ್ಲಿ ನೀರು ತಂದಿಟ್ಟರು. ಬೀರಬಲ್‌ ಚೀಲದಲ್ಲಿದ್ದ ನಾಣ್ಯಗಳನ್ನು ನೀರಿನ ಪಾತ್ರೆಯೊಳಗೆ ಹಾಕಿದನು. ನೀರಿನ ಪಾತ್ರೆಯಲ್ಲಿ ನಾಣ್ಯಗಳಿಗೆ ಅಂಟಿಕೊಂಡಿದ್ದ ಎಣ್ಣೆ ತೇಲಿತು.ಆ ನಾಣ್ಯಗಳ ಚೀಲ ಎಣ್ಣೆ ವ್ಯಾಪಾರಿಯದ್ದೆಂದು ಎಲ್ಲರಿಗೂ ಅರ್ಥವಾಯಿತು. ಬೀರಬಲ್‌ ನಾಣ್ಯಗಳನ್ನು ಮತ್ತೆ ಚೀಲದಲ್ಲಿ ತುಂಬಿ ಎಣ್ಣೆ ವ್ಯಾಪಾರಿಗೆ ಕೊಟ್ಟು, ಸುಳ್ಳು ಹೇಳಿದ್ದಕ್ಕೆ ಮಾಂಸದ ವ್ಯಾಪಾರಿಗೆ ಶಿಕ್ಷೆ ವಿಧಿಸಿದರು. 

„ ಬಿ.ವಿ.ಅನುರಾಧ

ಟಾಪ್ ನ್ಯೂಸ್

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.