ಸಿಎಂ ಪಿಣರಾಯಿ ತಲೆ ತೆಗೆದ್ರೆ 1 ಕೋಟಿ ಇನಾಮು:RSS ಮುಖಂಡನ ಘೋಷಣೆ
Team Udayavani, Mar 2, 2017, 3:44 PM IST
ಮಧ್ಯಪ್ರದೇಶ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ತಲೆ ತೆಗೆದರೆ ಒಂದು ಕೋಟಿ ರೂಪಾಯಿ ಇನಾಮು ನೀಡುವುದಾಗಿ ಮಧ್ಯಪ್ರದೇಶದ ಆರ್ ಎಸ್ಎಸ್ ಮುಖಂಡರೊಬ್ಬರು ಗುರುವಾರ ಉಜ್ಜೈನಿಯಲ್ಲಿ ನಡೆದ ಸಮಾರಂಭದಲ್ಲಿ ವಿವಾದಿತ ಹೇಳಿಕೆ ನೀಡಿದ್ದಾರೆ.
ಕೇರಳ ರಾಜ್ಯದಲ್ಲಿ ಸಂಘ ಪರಿವಾರದ ಸದಸ್ಯರನ್ನು ಹತ್ಯೆಗೈದಿರುವುದಕ್ಕೆ ಕೇರಳ ಸಿಎಂ ಪಿಣರಾಯಿ ಹೊಣೆಗಾರರು. ಹಾಗಾಗಿ ಪಿಣರಾಯಿ ವಿಜಯನ್ ಅವರ ತಲೆ ತೆಗೆದರೆ ತನ್ನ ಆಸ್ತಿಯನ್ನು ಮಾರಾಟ ಮಾಡಿ ಒಂದು ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಉಜ್ಜೈನಿಯ ಆರ್ ಎಸ್ಎಸ್ ಪ್ರಮುಖ್ ಡಾ.ಚಂದ್ರಾವತ್ ಬಹಿರಂಗವಾಗಿ ಘೋಷಿಸಿದ್ದಾರೆ.
ಉಜ್ಜೈನಿಯಲ್ಲಿ ನಡೆದ ಆರ್ ಎಸ್ಎಸ್ ಸಮಾರಂಭದಲ್ಲಿ ಸಂಸದ ಚಿಂತಾಮಣಿ ಮಾಲ್ವಿಯಾ, ಶಾಸಕ ಮೋಹನ್ ಯಾದವ್ ಅವರ ಸಮ್ಮುಖದಲ್ಲಿ ಚಂದ್ರಾವತ್ ಈ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ