ಸಂಘಟನಾ ಸರದಾರ ಐಕಳ ಹರೀಶ್‌ ಶೆಟ್ಟಿ ರಾಜಕಿಯಕ್ಕೆ ?


Team Udayavani, Mar 3, 2017, 5:23 PM IST

566.jpg

ಮುಂಬಯಿ: ನಗರದ ಸಮಾಜ ಸೇವಕ, 2011ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ, ಸಮರ್ಥ ಸಂಘಟಕ, ಜಾಗತಿಕ ಬಂಟರ ಒಕ್ಕೂಟದ ಉಪಾಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರಿಗೆ ಕರ್ನಾಟಕ ರಾಜ್ಯದ ಮುಂಬರುವ ಚುನಾವಣೆಯಲ್ಲಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸಲು ವಿವಿಧ ಪಕ್ಷಗಳಿಂದ ಬುಲಾವ್‌ ಬಂದಿರುವುದಾಗಿ ಮೂಲಗಳು ತಿಳಿಸಿವೆ.

2018ರ ಮಧ್ಯಾಂತರದಲ್ಲಿ ಕರ್ನಾಟಕ ರಾಜ್ಯ ಸರಕಾರಕ್ಕಾಗಿನ ಚುನಾವಣೆಯನ್ನು ಎದುರಿಸಲು ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳ ಮುಖಂಡರು ಇದೀಗಲೇ ಸಜ್ಜಾಗಿದ್ದು, ವಿವಿಧ ಪಕ್ಷಗಳ ನಾಯಕರ‌‌ು ಪ್ರಭಾವಿ ಜನ ಪ್ರತಿನಿಧಿಗಳನ್ನು ತಮ್ಮ ತಮ್ಮ ಪಕ್ಷಗಳತ್ತ ಸೆಳೆಯಲು ಕಸರತ್ತು ನಡೆಸುತ್ತಿವೆ.

ಅದರಂತೆಯೇ ಮುಂಬಯಿಯಲ್ಲಿನ ಯುವ ಸಂಘಟಕ, ಪ್ರಭಾವಿ ನೇತಾರ ಐಕಳ ಹರೀಶ್‌ ಶೆಟ್ಟಿ ಅವರನ್ನು ತವರೂರ‌ ಮೂಲ್ಕಿ-ಮೂಡಬಿದ್ರೆ ವಿಧಾನ ಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷದ ಮುಖಂಡರು ಸಂಪರ್ಕಿಸಿರುವುದಾಗಿ ತಿಳಿದು ಬಂದಿದೆ.

ಮುಂದಿನ ಸರಕಾರವನ್ನು ನಾವೇ ರಚಿಸುವುದಾಗಿ ಭರವಸೆಯಲ್ಲಿರುವ ಭಾರತೀಯ ಜನತಾ ಪಕ್ಷ 1962 ರಲ್ಲಿ ಸ್ಥಾಪಿತ ಮೂಡಬಿದ್ರೆ ಕ್ಷೇತ್ರ ಸದ್ಯ ಮೂಲ್ಕಿ-ಮೂಡಬಿದ್ರೆ ಕ್ಷೇತ್ರದಲ್ಲಿ 1994 ರಿಂದ ಸತತ ಐದು ಬಾರಿಯೂ ಕಾಂಗ್ರೆಸ್‌ (ಐ) ಪಕ್ಷವು ಅಧಿಕಾರವನ್ನು ಧಕ್ಕಿಸಿ ಕೊಂಡಿರುವುದನ್ನು ಸೂಕ್ಷ¾ವಾಗಿ ಪರಿಗಣಿಸಿದ್ದು,  2013 ರ ಚುನಾವಣೆಯಲ್ಲಿ ಬಿಜೆಪಿ 4,550 ಮತಗಳಿಂದ ಪರಾಭವಗೊಂಡಿದ್ದನ್ನು ಗಮನಿಸಿ ಈ ಬಾರಿ ಈ ಕ್ಷೇತ್ರವನ್ನು ಗೆದ್ದೆ ಸಿದ್ಧ ಎನ್ನುವಂತೆ ಸ್ಥಾನೀಯ ಪ್ರಭಾವೀ ನಾಯಕರ ಹುಡುಕಾಟದಲ್ಲಿದೆ ಎನ್ನಲಾಗಿದ್ದು, ಬಲ್ಲ ಮೂಲಗಳ ಪ್ರಕಾರ ಐಕಳ ಹರೀಶ್‌ ಅವರನ್ನು ಬಿಜೆಪಿ ಪಕ್ಷದ ಮುಖಂಡರು ಆಹ್ವಾನಿಸಿದ್ದು ಈ ಬಗ್ಗೆ ನಗರದಾದ್ಯಂತ ಕುತೂಹಲ ಮೂಡಿದೆ ಎನ್ನಲಾಗಿದೆ.

ಬಂಟ ಸಮಾಜದ ಧೀಮಂತ ಸಂಘಟಕರಾಗಿರುವ ಐಕಳ ಹರೀಶ್‌ ಶೆಟ್ಟಿ ಅವರು ಎಲ್ಲಾ ಸಮಾಜ  ಬಾಂಧವರು, ಜನಸಾಮಾನ್ಯರೊಂದಿಗೆ  ಅವಿನಾಭಾವ ಸಂಬಂಧವನ್ನು ಹೊಂದಿದ್ದು, ಎಲ್ಲಾ ಸಮಾಜಗಳ ಹಿತಕ್ಕಾಗಿ ಶ್ರಮಿಸಿ ಪ್ರಸಿದ್ಧರಾಗಿದ್ದಾರೆ. ಅಪಾರ ಹಿತೈಷಿಗಳು, ಅಭಿಮಾನಿ ಬಳಗದಿಂದ ಗೌರವಕ್ಕೆ ಪಾತ್ರರಾಗಿರುವ ಅವರ ಸಾಧನಶೀಲ ಗುಣ ಯುವಕರಿಗೆ ಪ್ರೇರಣೆಯಾಗಿದ್ದು, ಸಮಾಜ ಸೇವೆಯನ್ನೇ ಮೂಲ ಮಂತ್ರವನ್ನಾಗಿಸಿಕೊಂಡ ಅವರ ಸಿದ್ಧಿ-ಸಾಧನೆಗಳಿಗೆ ದೇಶ-ವಿದೇಶಗಳ ಪುರಸ್ಕಾರವೂ ಲಭಿಸಿದೆ. ಹೊರನಾಡ ಕರ್ಮಭೂಮಿ ಬೃಹನ್ಮುಂಬಯಿಯಲ್ಲಿ ಶ್ರೇಷ್ಠ ಸಮಾಜ ಸೇವಕರಾಗಿದ್ದು, ಸಾಮಾಜಿಕ ಕ್ಷೇತ್ರಕ್ಕೆ ಜೀವನವನ್ನೇ ಮುಡುಪಾಗಿರಿಸಿ ಪ್ರಸ್ತುತ ಶಾಸಕ ಅಭ್ಯರ್ಥಿ ಸ್ಥಾನಮಾನ ಅಲಂಕರಿಸಲು ಯೋಗ್ಯವ್ಯಕ್ತಿಯಾಗಿದ್ದಾರೆ. ಮುಂಬಯಿಯಲ್ಲಿನ ಸಮಾಜ ಸೇವಕ, ಉದ್ಯಮಿ ಡಾ| ನಾರಾಯಣ ಆರ್‌. ಗೌಡ ಅವರು ಕೆ. ಆರ್‌. ಪೇಟೆ ಶಾಸಕರಾಗಿದ್ದು ಇದೀಗ ಐಕಳ ಅವರು ಸಾವಿರಾರು ಅಭಿಮಾನಿಗಳನ್ನು ಹೊಂದಿದ್ದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದರೂ ಜಯಗಳಿಸುವುದು ಖಚಿತ. ಐಕಳ ಹರೀಶ್‌ ಶೆಟ್ಟಿ ಅವರ ಶಾಸಕತ್ವದ ಸ್ಪರ್ಧೆ ನಮಗೆಲ್ಲರಿಗೂ ಅಭಿಮಾನ ತಂದಿದೆ ಎಂದು ಅವರ ನಿಕಟವರ್ತಿಯೊಬ್ಬರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.