ರೇಪ್ ಆರೋಪಿ ಯುಪಿ ಸಚಿವನಿಗಾಗಿ ಏರ್ಪೋರ್ಟ್ಗಳಲ್ಲಿ ಹದ್ದಿನ ಕಣ್ಣು
Team Udayavani, Mar 4, 2017, 10:10 AM IST
ಹೊಸದಿಲ್ಲಿ: ತನ್ನ ಬೆಂಬಲಿಗರೊಂದಿಗೆ ಕೂಡಿ ಮಹಿಳೆಯೊಬ್ಬಳ ಮೇಲೆ ಗ್ಯಾಂಗ್ ರೇಪ್ ಮತ್ತು ಆಕೆಯ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸಿ, ತಲೆ ಮರೆಸಿಕೊಂಡಿರುವ ಉತ್ತರಪ್ರದೇಶದ ಸಚಿವ ಗಾಯತ್ರಿ ಪ್ರಜಾಪತಿ ವಿದೇಶಕ್ಕೆ ಪಲಾಯನ ಮಾಡಲು ಸಂಚು ಹೂಡಿದ್ದು , ಈ ಹಿನ್ನಲೆಯಲ್ಲಿ ದೇಶದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಹದ್ದಿನ ಕಣ್ಣು ಇರಿಸಲಾಗಿದೆ.
ವರದಿಯಾದಂತೆ ರೇಪ್ ಪ್ರಕರಣದಲ್ಲಿ ಎಫ್ಐಆರ್ನಲ್ಲಿ ಮೊದಲ ಆರೋಪಿಯಾಗಿರುವ 49 ರ ಹರೆಯದ ಪ್ರಜಾಪತಿ ವಿದೇಶಕ್ಕೆ ಪಲಾಯನಗೈದು ತಲೆ ಮರೆಸಿಕೊಳ್ಳಲು ಮುಂದಾಗಿದ್ದು, ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ವ್ಯಾಪಕ ಕಟ್ಟೆಚ್ಚರ ವಹಿಸಿದ್ದಾರೆ. ಉತ್ತರ ಪ್ರದೇಶ -ನೇಪಾಳ ಗಡಿ ಭಾಗದಲ್ಲೂ ಸಶಸ್ತ್ರ ಸೀಮಾ ಬಲ ಹದ್ದಿನ ಕಣ್ಣು ಇರಿಸಿದೆ.
ಮಹಿಳೆ ತನಗೆ ನ್ಯಾಯ ದೋರಕಿಸಿ ಕೊಡಲು ಸಚಿವನ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದರು. ಆ ಬಳಿಕವೇ ಎಫ್ಐಆರ್ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ