ಖಾಪ್ರಿ ದೇವರಿಗೆ ಮದ್ಯ ಸಿಗರೇಟಿನ ನೈವೇದ್ಯ!
Team Udayavani, Mar 6, 2017, 3:45 AM IST
ಕಾರವಾರ: ಇಲ್ಲಿನ ಕಾಳಿ ನದಿ ದಂಡೆಯ ಸಮೀಪ ಖಾಪ್ರಿ ದೇವರ ಜಾತ್ರೆ ಭಾನುವಾರ ಶ್ರದ್ದಾ ಭಕ್ತಿಯಿಂದ ನಡೆಯಿತು. ಕಾರವಾರ, ಗೋವಾ ಹಾಗೂ ಮಹಾರಾಷ್ಟ್ರದಿಂದ ಆಗಮಿಸಿದ ಸಾವಿರಾರು ಭಕ್ತರು ಮದ್ಯ ಸಿಗರೇಟಿನ ನೈವೇದ್ಯ ಅರ್ಪಿಸಿ ಹರಕೆ ತೀರಿಸಿಕೊಂಡರು.
ಪಾಶ್ಚಿಮಾತ್ಯರು ಭಾರತಕ್ಕೆ ಬಂದ ವೇಳೆ ದ.ಆಫ್ರಿಕಾದ ಖಾಪ್ರಿ ಎಂಬ ವ್ಯಕ್ತಿ ಇಲ್ಲಿನ ಕಾಳಿ ನದಿ ತೀರದಲ್ಲಿ ನೆಲೆಸಿ ಜನರ ನೆರವಾಗಿ ದೇವಮಾನವನಾದ. ಆತನ ಬಳಿಕ ಅವನನ್ನೇ ಹೋಲುವ ಶಿಲೆಯೊಂದು ನದಿಯಲ್ಲಿ ದೊರೆಯಿತು. ದೇವಾಲಯ ನಿರ್ಮಿಸಿದ ಜನರು, ಆತನು ಬಳಸುತ್ತಿದ್ದ ವಸ್ತುಗಳನ್ನು ಅರ್ಪಿಸುವ ಪ್ರತೀತಿಯನ್ನು ರೂಢಿಸಿಕೊಂಡಿರುವುದು ಸ್ಥಳ ಮಹಿಮೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ