ಗೃಹ ಉತ್ಪನ್ನ, ಕರಕುಶಲ ತರಬೇತಿ


Team Udayavani, Mar 6, 2017, 5:14 PM IST

06-UDU-7.jpg

ಉಡುಪಿ: ಹಿಂದೆ ಮಹಿಳೆಯರು ಹೆಚ್ಚಾಗಿ ಗೃಹ ನಿರ್ವಹಣೆ ಜವಾಬ್ದಾರಿ ಮಾತ್ರ ನಿರ್ವಹಿಸುತ್ತಿದ್ದರು. ಈಗ ಮಹಿಳೆಯರು ಪುರುಷರೊಂದಿಗೆ ಸರಿಸಮಾನರಾಗಿ ಉದ್ಯೋಗ ಹಾಗೂ ಎಲ್ಲ ವ್ಯವಹಾರಗಳಲ್ಲಿ ತೊಡಗಿಸಿಕೊಂಡು ಆದಾಯ ಗಳಿಕೆಯತ್ತ ಗಮನಹರಿಸುತ್ತಿದ್ದಾರೆ. ಸಿದ್ಧ ಆಹಾರ, ಸಾರು, ಸಾಂಬಾರು ಹುಡಿ, ಉಪ್ಪಿನ ಕಾಯಿ ಹಪ್ಪಳ ಇವುಗಳಿಗೆ  ಹೆಚ್ಚಿನ ಬೇಡಿಕೆಯಿದೆ. ಬೇಡಿಕೆಗನುಸಾರವಾಗಿ ಕ್ಲಪ್ತ ಸಮಯದಲ್ಲಿ ಗ್ರಾಹಕರಿಗೆ ಸೇವೆ ನೀಡಿದಲ್ಲಿ ಯಶಸ್ಸು ಖಂಡಿತ ಎಂದು ಮಣಿಪಾಲ ಪವರ್‌ ಸಂಸ್ಥೆಯ ಸ್ಥಾಪಕಾಧ್ಯಕ್ಷೆ, ಉದ್ಯಮಿ ರೇಣು ಜಯರಾಮ್‌ ಹೇಳಿದರು.

ಬಿವಿಟಿಯಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ ಗೃಹ ಉತ್ಪನ್ನ, ಕರಕುಶಲತೆ  ತರಬೇತಿಯನ್ನು  ಉದ್ಘಾಟಿಸಿ ಮಾತನಾಡಿದರು.   ಭಾರತೀಯ ವಿಕಾಸ ಟ್ರಸ್ಟಿನ ವಿಶ್ವಸ್ತ ಕೆ. ಎಂ. ಉಡುಪ ಅಧ್ಯಕ್ಷತೆ ವಹಿಸಿದ್ದರು. ಟಿ. ಎ. ಪೈ ಗ್ರಾಮೀಣ ತರಬೇತಿ ಕೇಂದ್ರದ ನಿರ್ದೇಶಕ ಕೃಷ್ಣಾನಂದ ನಾಯಕ್‌, ಸಿಇಒ ಮನೋಹರ ಕಟೆರಿ, ಆಡಳಿತಾಧಿಕಾರಿ ಐ. ಜಿ. ಕಿಣಿ ಉಪಸ್ಥಿತರಿದ್ದರು.

ಬಿವಿಟಿ ಕಾರ್ಯಕ್ರಮ ಸಂಯೋಜಕಿ ಲಕ್ಷ್ಮೀ ಬಾಯಿ ಸ್ವಾಗತಿಸಿದರು.   ತರಬೇತಿಯಲ್ಲಿ  ಜಿಲ್ಲೆಯ 30 ಕ್ಕೂ ಅಧಿಕ ಮಹಿಳೆಯರು ಭಾಗವಹಿಸುತ್ತಿದ್ದಾರೆ. 5 ದಿನ ನಡೆಯಲಿರುವ ತರಬೇತಿಯಲ್ಲಿ ವಿವಿಧ ರೀತಿಯ ಸಾಂಬಾರು ಹುಡಿ, ಹಪ್ಪಳ, ಸಂಡಿಗೆ, ಫಿನಾಯಿಲ್‌ ತಯಾರಿ, ಕರಕುಶಲತೆ, ಪೇಪರ್‌ ಬ್ಯಾಗ್‌ ತಯಾರಿ ಬಗ್ಗೆ  ಪ್ರಾತ್ಯಕ್ಷಿಕೆ, ಮಾಹಿತಿ ಪಡೆಯಲಿದ್ದಾರೆ. ಸುಮಂಗಲಾ ಮಾಹಿತಿ ನೀಡಲಿದ್ದಾರೆ. 

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.