ಭಾರತ್‌ ಬ್ಯಾಂಕಿಗೆ 6ನೇ ಬಾರಿ “ಸರ್ವೋತ್ಕೃಷ್ಟ ಸಾಧಕ ಬ್ಯಾಂಕ್‌’ಪುರಸ್ಕ


Team Udayavani, Mar 7, 2017, 5:17 PM IST

06-Mum10.jpg

ಮುಂಬಯಿ: ಮಹಾರಾಷ್ಟ್ರ ಅರ್ಬನ್‌ ಕೋ- ಆಪರೇಟಿವ್‌ ಬ್ಯಾಂಕ್ಸ್‌ ಫೆಡರೇಶನ್‌ ಲಿಮಿಟೆಡ್‌ ಕೊಡಮಾಡುವ ಸಹಕಾರಿ ಕ್ಷೇತ್ರದ ರಾಜ್ಯದ “ಸರ್ವೋತ್ಕೃಷ್ಟ ಸಾಧಕ ಬ್ಯಾಂಕ್‌ ಪುರಸ್ಕಾರ’ 2015-2016 ರ ಕ್ಯಾಲೆಂಡರ್‌ ವರ್ಷದ ವಾರ್ಷಿಕ ವ್ಯವಹಾರ ರೂ. 3,000 ಕೋ. ಮೊತ್ತಕ್ಕಿಂತ ಅಧಿಕ ವ್ಯವಹಾರಕ್ಕಾಗಿ ಸತತ 6ನೇ ಬಾರಿ  ಭಾರತ್‌ ಕೋ. ಆಪರೇಟಿವ್‌ ಬ್ಯಾಂಕ್‌ಗೆ ಲಭಿಸಿದೆ.

“ಸರ್ವೋತ್ಕೃಷ್ಟ ಸಾಧಕ ಬ್ಯಾಂಕ್‌ ಪುರಸ್ಕಾರ-2016′ ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ವಿಭಾಗದ ಉತ್ಕೃಷ್ಟ ಪುರಸ್ಕಾರವನ್ನು   ವಡಾಲದ ಭಾರತೀಯ ಕ್ರೀಡಾ ಮಂದಿರ ಸಂಕುಲದ ಸಭಾಗೃಹದಲ್ಲಿ ನಡೆದ ಬ್ಯಾಂಕ್ಸ್‌ ಫೆಡರೇಶನ್‌ ಲಿಮಿಟೆಡ್‌ನ‌ 38ನೇ ವಾರ್ಷಿಕ ಮಹಾಸಭೆಯಲ್ಲಿ ಪ್ರದಾನಿಸಲಾಯಿತು.

ಸಮಾರಂಭದಲ್ಲಿ ಫೆಡರೇಶನ್‌ ಅಧ್ಯಕ್ಷ ವಿದ್ಯಾಧರ್‌ ಅನಾಸ್ಕರ್‌ ಅವರನ್ನೊಳಗೊಂಡು ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ರಾಜ್ಯ ಸಚಿವ ಸುಭಾಶ್‌ ರಾವ್‌ ದೇಶ್‌ಮುಖ್‌ ಅವರು ಭಾರತ್‌ ಬ್ಯಾಂಕಿನ ಕಾರ್ಯಾಧ್ಯಕ್ಷ ಜಯ ಸಿ. ಸುವರ್ಣ ಹಾಗೂ ಆಡಳಿತ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿ. ಆರ್‌. ಮೂಲ್ಕಿ ಅವರಿಗೆ ಪುರಸ್ಕಾರ ಫಲಕ ಪ್ರದಾನಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕ್‌ನ ಮಾತೃ ಸಂಸ್ಥೆ ಬಿಲ್ಲವರ ಅಸೋಸಿ ಯೇಶನ್‌ ಮುಂಬಯಿ ಇದರ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್‌, ಭಾರತ್‌ ಬ್ಯಾಂಕಿನ ಉಪ ಕಾರ್ಯಾಧ್ಯಕ್ಷೆ ನ್ಯಾಯವಾದಿ ರೋಹಿಣಿ ಜೆ. ಸಾಲ್ಯಾನ್‌ ನಿರ್ದೇಶಕರುಗಳಾದ ಯು. ಎಸ್‌. ಪೂಜಾರಿ, ಚಂದ್ರಶೇಖರ ಎಸ್‌. ಪೂಜಾರಿ, ಆರ್‌. ಡಿ. ಪೂಜಾರಿ, ಗಂಗಾಧರ್‌ ಜೆ. ಪೂಜಾರಿ, ಜ್ಯೋತಿ ಕೆ. ಸುವರ್ಣ, ಮಾಜಿ ನಿರ್ದೇಶಕ್‌ ಎನ್‌. ಎಂ. ಸನಿಲ್‌, ನ್ಯಾಯವಾದಿ  ಶಶಿಧರ್‌ ಕಾಪು, ಮಹಾ ಪ್ರಂಬಧಕ (ಐಟಿ ವಿಭಾಗ) ನಿತ್ಯಾನಂದ ಡಿ. ಕಿರೋಡಿಯನ್‌, ಉಪ ಪ್ರಧಾನ ಪ್ರಬಂಧ‌ಕ ಹಾಗೂ ಅಭಿವೃದ್ಧಿ ಇಲಾಖಾ ಮುಖ್ಯಸ್ಥ ಮೋಹನ್‌ದಾಸ್‌ ಹೆಜ್ಮಾಡಿ ಉಪಸ್ಥಿತರಿದ್ದು ಪ್ರಶಸ್ತಿಗಾಗಿ ಹರ್ಷ ವ್ಯಕ್ತಪಡಿಸಿದರು.

ಸಚಿವ ದೇಶ್‌ಮುಖ್‌ ಅವರು  ಮಾತನಾಡಿ, ಸಹಕಾರಿ ಕ್ಷೇತ್ರವು ತಮ್ಮ ದಕ್ಷತೆಯ ಸೆೇವೆಯೊಂದಿಗೆ  ಸಂತೃಪ್ತಿಯನ್ನು ಹೊಂದಿದೆ. ಸಮಾಜದಲ್ಲಿ ತಮ್ಮ ಸಮಸ್ಯೆಗಳ ವೇದನೆಯನ್ನು ನಾವು ಅರ್ಥೈಸಿಕೊಂಡಿದ್ದೇವೆ. ನೋಟುಗಳ ಅಮಾನ್ಯದಲ್ಲೂ ಅವಿರತ ಶ್ರಮದೊಂದಿಗೆ ಸಮಾಜವನ್ನು ವಿಶ್ವಾಸಕ್ಕೆ ಪಡೆದ ತಮ್ಮ ಕಾರ್ಯವೈಖರಿ ಪ್ರಶಂಸನೀಯ. ಪಾರದರ್ಶಕತ್ವದ ಮೂಲಕ ಪುರಸ್ಕಾರಕ್ಕೆ ಆಯ್ಕೆಗೊಳಿಸಿದ ಫೆಡರೇಶನ್‌ನ ಸೇವೆಯೂ ಅಭಿನಂದನೀಯ. ನಿಮ್ಮೆಲ್ಲರ ಮೂಲಕ ರಾಜ್ಯರಾಷ್ಟ್ರದ ಪ್ರಗತಿ ಆಗಲಿ ಎಂದು ಹಾರೈಸಿದರು.

ಫೆಡರೇಶನ್‌ನ ಸೇವೆಯನ್ನು ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಮುಕ್ತಕಂಠದಿಂದ ಶ್ಲಾಘಿಸಿದೆ. ಇದಕ್ಕೆ ಎಲ್ಲರ ಸಹಯೋಗ ಮತ್ತು ಸಕ್ರಿಯತೆಯೇ ಕಾರಣ. ಸರಕಾರಿ ತತ್ವಾನುಸಾರ ಸಹಕಾರಿ ಸಂಸ್ಥೆಗಳು ಪ್ರಾಮಾಣಿಕವಾಗಿ ಕಾರ್ಯಾಚರಿಸುವುದರಿಂದ ಸಂಸ್ಥೆ ಮತ್ತು ಬ್ಯಾಂಕುಗಳ ಅಭಿವೃದ್ಧಿ ಸಾಧ್ಯವಾಗಿದೆ ಎಂದು ಅಧ್ಯಕ್ಷೀಯ ನುಡಿಗಳನ್ನಾಡಿ ಅನಾಸ್ಕರ್‌ ತಿಳಿಸಿದರು.

ಮಾಜಿ ವಿತ್ತ ರಾಜ್ಯ ಸಚಿವ, ಹಾಲಿ ಸಂಸದ ಆನಂದ್‌ರಾವ್‌ ಅಡೂÕಲ್‌, ಬ್ಯಾಂಕ್ಸ್‌ ಫೆಡರೇಶನ್‌ನ ಸಂಚಾಲಕ ಭಾಸ್ಕರ್‌ ರಾವ್‌ ಕೊಠಾಬ್ಡೆ, ಅಶೋಕ್‌ ಶುಕ್ಲ, ಗುಲಾಬ್‌ರಾವ್‌ ಶೇಳ್ಕೆ ಮತ್ತಿತರ ಪದಾಧಿಕಾರಿಗಳು  ಉಪಸ್ಥಿತರಿದ್ದರು. ಫೆಡರೇಶನ್‌ನ ಸಿಇಒ ಸಾಯಿಲೀ ಭೋಯಿರ್‌ ಕಾರ್ಯಕ್ರಮ ನಿರೂಪಿಸಿ ದರು. ಉಪಾಧ್ಯಕ್ಷ ರಮಾಕಾಂತ್‌ ಖೇತನ್‌ ವಂದಿಸಿದರು. 

ಚಿತ್ರ-ವರದಿ : ರೋನ್ಸ್‌  ಬಂಟ್ವಾಳ್‌

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.