ಉತ್ತರಪ್ರದೇಶದಲ್ಲಿ ಶಂಕಿತ ಉಗ್ರರ ಅಟ್ಟಹಾಸ; ಭಾರೀ ಕಾರ್ಯಾಚರಣೆ
Team Udayavani, Mar 7, 2017, 6:11 PM IST
ಲಕ್ನೋ: ಉತ್ತರಪ್ರದೇಶದ ಲಕ್ನೋದ ಠಾಕೂರ್ ಗಂಜ್ ನಲ್ಲಿರುವ ಕಟ್ಟಡವೊಂದರಲ್ಲಿ ಶಂಕಿತ ಉಗ್ರನೊಬ್ಬ ಗುಂಡಿನ ದಾಳಿ ನಡೆಸಿದ್ದು, ಭಯೋತ್ಪಾದನ ನಿಗ್ರಹ ದಳ ಕಟ್ಟಡದ ಸುತ್ತುವರಿದು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಮಾಧ್ಯಮದ ವರದಿ ತಿಳಿದಿದೆ.
ಖಾಂಡ್ವಾ, ಮಧ್ಯಪ್ರದೇಶ ರೈಲು ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕಿತ ಉಗ್ರ ಸೈಫುಲ್ ಕಟ್ಟಡದೊಳಗೆ ಅಡಗಿಕೊಂಡಿಬಹುದೆಂದು ಅಧಿಕಾರಿಗಳು ಶಂಕಿಸಿದ್ದಾರೆ.ಏತನ್ಮಧ್ಯೆ ಕಾನ್ಪುರದಲ್ಲಿ ಓರ್ವ ಶಂಕಿತ ಉಗ್ರನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ.
ಉಗ್ರ ಕಟ್ಟಡದ ಕೋಣೆಯೊಂದರಲ್ಲಿ ಅಡಗಿಕೊಂಡಿದ್ದು, ಆತನ ಬಳಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಇದ್ದಿರುವುದಾಗಿ ವರದಿ ತಿಳಿಸಿದೆ. ನಾವು ಆತನನ್ನು ಸೆರೆಹಿಡಿಯುವ ವಿಶ್ವಾಸ ಇದ್ದಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿ ದಾಲ್ಜಿತ್ ಚೌಧರಿ ಎಎನ್ ಐಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ