LUCKNOW ENCOUNTER: ಎಟಿಎಸ್‌ ಕಾರ್ಯಾಚರಣೆಗೆ ಮಣಿಯದ ಐಸಿಸ್‌ ಉಗ್ರ


Team Udayavani, Mar 7, 2017, 7:49 PM IST

UP Firing ATS-700.jpg

ಲಕ್ನೋ : ಉತ್ತರ ಪ್ರದೇಶದಲ್ಲಿ ಅಂತಿಮ ಹಂತದ ಚುನಾವಣೆಯ ಮತದಾನಕ್ಕೆ ಒಂದು ದಿನ ಇರುವಂತೆಯೇ ಇಂದು ಮಂಗಳವಾರ ಲಕ್ನೋದ ಜನದಟ್ಟನೆಯ ಠಾಕೂರ್‌ ಗಂಜ್‌ ಪ್ರದೇಶದಲ್ಲಿ  ಐಸಿಸ್‌ ಶಂಕಿತ ಉಗ್ರ ಹಾಗೂ ಉತ್ತರ ಪ್ರದೇಶ ಪೊಲೀಸ್‌ ಇಲಾಖೆಯ ಉಗ್ರ ನಿಗ್ರಹ ದಳದ ಕಮಾಂಡೋಗಳ ನಡುವೆ ಗುಂಡಿನ ಕಾಳಗ ಇದೀಗ ನಡೆಯುತ್ತಲಿದೆ. 

ಈ ಘಟನೆಯ ತಾಜಾ ಬೆಳವಣಿಗೆಗಳ ವಿವರ ಇಲ್ಲಿದೆ :

* ಶಂಕಿತ ಉಗ್ರ ಬಾಡಿಗೆಗೆ ಇರುವ ಕಟ್ಟಡದಲ್ಲಿ ಸಿಲುಕಿಕೊಂಡಿದ್ದು ಕಮಾಂಡೋಗಳು ಕಟ್ಟಡವನ್ನು ಸುತ್ತುವರಿದಿದ್ದಾರೆ.

* ಉತ್ತರ ಪ್ರದೇಶ ಡಿಜಿಪಿ ಅವರು ಎಡಿಜಿ (ಕಾನೂನು ಮತ್ತು ಸುವ್ಯವಸ್ಥೆ), ಐಜಿ, ಎಸ್‌ಟಿಎಫ್, ಐಜಿ ಕಾನೂನು, ಐಜಿ ಕ್ರೈಮ್‌ ಮತ್ತು ಎಸ್‌ಎಸ್‌ಪಿ ಲಕ್ನೋ ಇವರ ಜತೆಗೆ ಸಭೆ ನಡೆಸುತ್ತಿದ್ದಾರೆ.

* ಕಟ್ಟಡದಲ್ಲಿ ಶಂಕಿತ ಉಗ್ರ ಯಾರನ್ನೂ ಒತ್ತೆ ಸೆರೆಯಲ್ಲಿ ಇರಿಸಿಕೊಂಡಿಲ್ಲ ಎಂಬುದನ್ನು ಉ.ಪ್ರ.ದ ಹೆಚ್ಚುವರಿ ಡಿಜಿಪಿ ದಲ್‌ಜಿತ್‌ ಸಿಂಗ್‌ ಚೌಧರಿ ದೃಢೀಕರಿಸಿದ್ದಾರೆ.

* ರಾಜ್ಯದ ವಿವಿಧ ಶಂಕಿತ ತಾಣಗಳಲ್ಲಿ ಉ.ಪ್ರ. ಪೊಲೀಸರು ದಾಳಿ ಕಾರ್ಯಾಚರಣೆ ಕೈಗೊಂಡಿದ್ದಾರೆ.

* ಶಂಕಿತ ಉಗ್ರನ ಕೈಯಲ್ಲಿ ಶಸ್ತ್ರಾಸ್ತ್ರಗಳಿವೆ; ಮದ್ದುಗುಂಡುಗಳಿವೆ; ಆದರೆ ಆತ ಒಂಟಿಯಾಗಿದ್ದಾನೆ; ಕಟ್ಟಡದಲ್ಲಿ ಯಾವುದೇ ಒತ್ತೆಯಾಳುಗಳಿಲ್ಲ; ಬೇರೆ ಯಾರೂ ಇಲ್ಲ : ಐಜಿ ಎಟಿಎಸ್‌.

*ನಾವು ಬಾಗಿಲನ್ನು ಕುಟ್ಟಿದಾಗ ಶಂಕಿತನು ತಾನಿದ್ದ ಕೋಣೆಗೆ ಒಳಗಿನಿಂದ ಚಿಲಕ ಹಾಕಿಕೊಂಡಿದ್ದಾನೆ; ಆತ ಇನ್ನೂ ಹೊರಗೆ ಬಂದಿಲ್ಲ; ಆಗೀಗ ಎಂಬಂತೆ ಗುಂಡು ಹಾರಿಸುತ್ತಿದ್ದಾನೆ; ನಾವು ಗುಂಡು ಹಾರಿಸುವುದನ್ನು ನಿಲ್ಲಿಸಿದ್ದೇವೆ : ಐಜಿ ಎಟಿಎಸ್‌.

* ಶಂಕಿತನನ್ನು ಜೀವಂತ ಸೆರೆ ಹಿಡಿಯಲು ನಾವು ಖಾರ ಪುಡಿ ಬಾಂಬ್‌ ಬಳಸಿಸಿದ್ದೇವೆ; ಆದರೆ ಆತ ಇನ್ನೂ ಹೊರಬಂದಿಲ್ಲ ಆತ ಆಗೀಗ ಎಂಬಂತೆ ಗುಂಡು ಹಾರಿಸುತ್ತಿದ್ದಾನೆ – ಐಜಿ ಎಟಿಎಸ್‌. 

* ಠಾಕೂರ್‌ಗಂಜ್‌ ಪ್ರದೇಶದಲ್ಲಿ ಶಂಕಿತ ಉಗ್ರನೊಬ್ಬ ಇದ್ದಾನೆ ಎಂಬ ಮಾಹಿತಿ ಇಂದು ಮಂಗಳವಾರ ಬೆಳಗ್ಗೆ ನಮಗೆ ಬಂದಿತ್ತು. ನಾವು ದಾಳಿ ಕಾರ್ಯಾಚರಣೆ ನಡೆಸಿದ್ದೇವೆ: ಉ.ಪ್ರ. ಎಟಿಎಸ್‌ ಐಜಿ ಆಸೀಮ್‌ ಅರುಣ್‌.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.