ವರಹಾವತಾರ


Team Udayavani, Mar 9, 2017, 3:45 AM IST

purana.jpg

ಸನಕ ಮೊದಲಾದ ನಾಲ್ವರು ಋಷಿಗಳು ವಿಷ್ಣುವನ್ನು ಕಾಣಲು ವೈಕುಂಠಕ್ಕೆ ಹೋದರು. ವಿಷ್ಣುವಿನ ಅಂತಃಪುರದ ಮಹಾದ್ವಾರದಲ್ಲಿ ಜಯ ಮತ್ತು ವಿಜಯ ಎಂಬ ದ್ವಾರಪಾಲಕರು ನಿಂತಿದ್ದರು. ಅವರು ಋಷಿಗಳನ್ನು ತಡೆದರು. ಋಷಿಗಳು ಕೋಪದಿಂದ ಅವರಿಗೆ ಭೂಲೋಕದಲ್ಲಿ ಹುಟ್ಟುವಂತೆ ಶಾಪ ಕೊಟ್ಟರು. ಜಯವಿಜಯರಿಗೆ ಪಶ್ಚಾತ್ತಾಪವಾಯಿತು. ಋಷಿಗಳಿಗೂ ತಾವು ಕೋಪ ಮಾಡಿಕೊಂಡದ್ದಕ್ಕೆ ವಿಷಾದವಾಯಿತು. ಆ ಹೊತ್ತಿಗೆ ಮಹಾವಿಷ್ಣುವು ಅಲ್ಲಿ ಕಾಣಿಸಿಕೊಂಡು, ಜಯ ವಿಜಯರು ಭೂಲೋಕದಲ್ಲಿ ಹುಟ್ಟಿ ತನ್ನನ್ನು ದ್ವೇಷಿಸುತ್ತ, ಆ ದ್ವೇಷದಿಂದ ಯಾವಾಗಲೂ ತನ್ನ ವಿಷಯವನ್ನೇ ಯೋಚಿಸುತ್ತಾ ಕಡೆಗೆ ತನ್ನ ಬಳಿಗೇ ಹಿಂದಿರುಗುವರೆಂದು ಹೇಳಿದನು.

ಜಯವಿಜಯರು ಭೋಲೋಕದಲ್ಲಿ ಹಿರಣ್ಯಾಕ್ಷ, ಹಿರಣ್ಯ ಕಶಿಪು ಹೆಸರುಗಳನ್ನು ಪಡೆದರು. ಪರ್ವತಾಕಾರದಲ್ಲಿ ಬೆಳೆದರು. ಹಿರಣ್ಯ ಕಶಿಪು ಬ್ರಹ್ಮನನ್ನು ಕುರಿತು ಉಗ್ರ ತಪಸ್ಸು ಮಾಡಿ ದೇವತೆಗಳು, ಮನುಷ್ಯರು ಯಾರಿಂದಲೂ ತನಗೆ ಸಾವು ಬರದಂತೆ ವರವನ್ನು ಪಡೆದನು. ಎಲ್ಲ ಲೋಕಪಾಲಕರನ್ನು ಜಯಿಸಿ ಮೂರು ಲೋಕಗಳಿಗೂ ಸಾರ್ವಭೌಮನಾದನು. ಹಿರಣ್ಯಾಕ್ಷನು ಅವನಿಗಿಂತ ಬಲಶಾಲಿಯಾಗಿ ಮೆರೆದ. ಅವನು ಸಮುದ್ರರಾಜನಾದ ವರುಣನನ್ನು ಯುದ್ಧಕ್ಕೆ ಕರೆದ.

ವರುಣನು, “ನಿನ್ನೊಡನೆ ಪರಮಾತ್ಮ ಮಾತ್ರ ಯುದ್ಧ ಮಾಡಬಲ್ಲ’ ಎಂದು ಹೇಳಿದ. ಹಿರಣ್ಯಾಕ್ಷನು ಪರಮಾತ್ಮನನ್ನು ಹುಡುಕುತ್ತಾ ಹೊರಟ. ಭಯಂಕರ ರೂಪದ ನರಾಹವು ಭೂಮಿಯನ್ನು ತನ್ನ ಕೋರೆ ದವಡೆಯ ಮೇಲೆ ಭೂಮಿಯನ್ನು ಎಲ್ಲಿ ತೆಗೆದುಕೊಂಡು ಹೋಗುತ್ತೀಯೆ? ಇಲ್ಲಿಯೇ ಇಟ್ಟು ಹಿಂದಕ್ಕೆ ವರಾಹಮೂರ್ತಿಯು ಅವನನ್ನು ಲಕ್ಷ್ಯ ಮಾಡಲಿಲ್ಲ.

ಹಿರಣ್ಯಾಕ್ಷನು ಅದನ್ನು ಅಟ್ಟಿಸಿಕೊಂಡು ಹೋಗಿ ಕೆಣಕಿದ. ಅವರಿಬ್ಬರಿಗೂ ಭಯಂಕರ ಹೋರಾಟವಾಯಿತು. ರಾಕ್ಷಸನು ವರಾಹಮೂರ್ತಿಯ ಗದೆಯನ್ನು ನೆಲಕ್ಕೆ ಕೆಡವಿದ. ವರಾಹಮೂರ್ತಿಯು ಚಕ್ರಾಯುಧವನ್ನು ಪ್ರಯೋಗಿಸಿದ. ಅದರಿಂದ ಹಿರಣ್ಯಾಕ್ಷನ ಎಲ್ಲ ಆಯುಧಗಳು ವ್ಯರ್ಥವಾದವು. ಹಿರಣ್ಯಾಕ್ಷನು ವರಾಹಮೂರ್ತಿಯನ್ನು ತನ್ನ ತೋಳುಗಳಲ್ಲಿ ಹಿಡಿದು ಅಮುಕಿ ಕೊಲ್ಲಲು ಪ್ರಯತ್ನಿಸಿದನು. ವರಾಹಮೂರ್ತಿಯು ಅವನ ಕಪಾಷಕ್ಕೆ ಹೊಡೆದ. ಹಿರಣ್ಯಾಕ್ಷನು ಕೆಳಕ್ಕೆ ಬಿದ್ದು ಪ್ರಾಣ ಬಿಟ್ಟ. ಭೂಮಿಯು ತನ್ನ ಸ್ಥಾನವನ್ನು ಸೇರಿತು.

– ಪ್ರೊ. ಎಲ್‌. ಎಸ್‌. ಶೇಷಗಿರಿರಾವ್‌ ಅವರ
“ಕಿರಿಯರ ಭಾಗವತ’ ಪುಸ್ತಕದಿಂದ)

ಟಾಪ್ ನ್ಯೂಸ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.