ನೋಟು ರದ್ದತಿ ಟೀಕಿಸಬಾರದಿತ್ತು!
Team Udayavani, Mar 13, 2017, 9:35 AM IST
ನವದೆಹಲಿ: ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಬಿಜೆಪಿ ಗೆಲುವನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ನೋಟುಗಳ ಅಪನಗದೀಕರಣಕ್ಕೆ ಲಿಂಕ್ ಮಾಡಿದ್ದಾರೆ.
ಪಂಚರಾಜ್ಯಗಳಲ್ಲಿ ಚುನಾವಣೆ ಗೆದ್ದ ಎಲ್ಲ ಪಕ್ಷಗಳಿಗೂ ಆನ್ಲೈನ್ನಲ್ಲಿ ಸಂದೇಶ ರವಾನಿಸಿರುವ ನಿತೀಶ್, “ನೋಟು ಅಮಾನ್ಯ ದಂತಹ ಕ್ರಮವನ್ನು ನೀವು(ಪ್ರತಿಪಕ್ಷಗಳು) ಅಷ್ಟೊಂದು ದೊಡ್ಡದಾಗಿ ಟೀಕಿಸಬಾರದಿತ್ತು.
ಅಪನಗದೀಕರಣವು ಶ್ರೀಮಂತರ ಮೇಲೆ ಪ್ರಯೋಗಿಸಿದ ಅಸOಉ ಎಂದೇ ಬಡವರು ತಿಳಿದುಕೊಂಡರು. ಹಾಗಾಗಿ, ಬಹುತೇಕ ಎಲ್ಲ ರಾಜ್ಯಗಳಲ್ಲೂ ಬಡ ಹಾಗೂ ಹಿಂದುಳಿದ ವರ್ಗಗಳ ಮತದಾರರು ಬಿಜೆಪಿಯನ್ನು ಬೆಂಬಲಿಸಿದರು. ಈ ವರ್ಗದ ಮತದಾರರ ವಿಶ್ವಾಸ ಗಳಿಸುವಲ್ಲಿ ಉಳಿದೆಲ್ಲ ಪಕ್ಷಗಳು
ವಿಫಲವಾದವು’ ಎಂದು ಹೇಳಿದ್ದಾರೆ. ಅಲ್ಲದೆ, ಬಿಹಾರ ಮಾದರಿಯಲ್ಲಿ ಶಕ್ತಿಶಾಲಿ ಒಕ್ಕೂಟ ರಚಿಸಿಕೊಳ್ಳುವಲ್ಲಿ ಕಾಂಗ್ರೆಸ್, ಎಸ್ಪಿ ಮತ್ತು ಬಿಎಸ್ಪಿ ವಿಫಲವಾಗಿದ್ದು ಕೂಡ ಬಿಜೆಪಿಗೆ ವರವಾಯಿತು ಎಂದು ನಿತೀಶ್ ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ