ರಾವಲ್ಪಾಡದ ಶನೀಶ್ವರ ಚಾಮುಂಡೇಶ್ವರಿ ಮಂದಿರ: 17ನೇ ವಾರ್ಷಿಕೋತ್ಸವ


Team Udayavani, Mar 14, 2017, 4:51 PM IST

13mum02a.jpg

ಮುಂಬಯಿ: ಅತಿರೇಕದ  ಸ್ವಾರ್ಥಗಳಿಂದ ಮನುಷ್ಯ ಮಾನಸಿಕ ನೆಮ್ಮದಿಯನ್ನು ಕಳೆದುಕೊಳ್ಳುತ್ತಾನೆ. ಇದ್ದುದರಲ್ಲಿಯೇ ಸಂತೃಪ್ತಗೊಳ್ಳುವ ಜೀವನ ನಮ್ಮ ದಾಗಬೇಕು. ರಾಜಕೀಯ ಕೆಸರೆರಚಾಟ,  ಅಧಿಕಾರದ ಲಾಲಸೆ ಇತ್ಯಾದಿ ಸಮಾಜದ ಸ್ವಾಸ್ಥ್ಯಕೆಡಿಸುವ ವಿಷಯಗಳ ಬಗ್ಗೆ ಜಾಗೃತರಾಗಬೇಕೆಂದು ಶತಮಾನಗಳ ಹಿಂದೆಯೇ ಯಕ್ಷಗಾನ ಬಯಲಾಟಗಳು ನಮ್ಮನ್ನು ಎಚ್ಚರಿಸಿದ್ದವು. ನಾನು ನನ್ನದು, ಎಲ್ಲವೂ ನನ್ನಿಂದಲೇ ಎಂಬ ದುರಹಂಕಾರವನ್ನು ಶಮನಗೊಳಿಸುವುದೇ ಪೌರಾಣಿಕ  ಕಥೆಗಳ ಉದ್ದೇಶವಾಗಿದೆ ಎಂದು ರಾಜಕೀಯ ನೇತಾರ, ಮಹಾರಾಷ್ಟ್ರ ಮಾನವ ಸೇವಾ ಸಂಘದ ಅಧ್ಯಕ್ಷ ಡಾ| ಹರೀಶ್‌ ಬಿ. ಶೆಟ್ಟಿ ಅವರು ಅಭಿಪ್ರಾಯಪಟ್ಟರು.

ಮಾ. 11ರಂದು ದಹಿಸರ್‌ ಪೂರ್ವದ ರಾವಲ್ಪಾಡದ ಶನೀಶ್ವರ ಚಾಮುಂಡೇಶ್ವರಿ ಮಂದಿರದ 17ನೇ ವಾರ್ಷಿಕೋತ್ಸವದ ಭಾಗವಾಗಿ ಆಯೋಜಿಸಲಾದ ಸಮ್ಮಾನ, ಸಾಂಸ್ಕೃತಿಕ  ಕಾರ್ಯಕ್ರಮಗಳ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮ್ಮಾನಗಳು ಅರ್ಹ ವ್ಯಕ್ತಿಗಳಿಗೆ ನೀಡಿ ಗೌರವಿಸಿದಾಗ ಅದರ ಮೌಲ್ಯ ಘನತೆ ಹೆಚ್ಚುತ್ತದೆ. ಸಾಮಾನ್ಯ ಹುದ್ದೆಯಲ್ಲಿದ್ದು  ನಿರಂತರ  17 ವರ್ಷಗಳ  ಕಾಲ ಈ ಮಂದಿರಕ್ಕೆ ಯೋಗದಾನ ನೀಡಿದ ಜನಾರ್ದನ ವಿ. ಪೂಜಾರಿ ಅವರನ್ನು ಸಮ್ಮಾನಿಸಿರುವುದು ಅರ್ಥಪೂರ್ಣವಾಗಿದೆ ಎಂದರು. ಮಂದಿರದ ಅಧ್ಯಕ್ಷ ಕೃಷ್ಣ ಎಂ. ಶೆಟ್ಟಿ ಅವರು ಸ್ವಾಗತಿಸಿ, ಕಾರ್ಯ ಯೋಜನೆಗಳ ಬಗ್ಗೆ ವಿವರಿಸಿದರು.

ಈ ಸಂದರ್ಭದಲ್ಲಿ ಮಂದಿರಕ್ಕೆ ನಿರಂತರ ಸಹಕರಿಸುತ್ತಿರುವ ಸಮಾಜ ಸೇವಕ ಜನಾರ್ದನ ವಿ. ಪೂಜಾರಿ ದಂಪತಿಯನ್ನು ವೇದಿಕೆಯ ಗಣ್ಯರು ಫಲಪುಷ್ಪ, ಶಾಲು, ನೆನಪಿನ ಕಾಣಿಕೆಯೊಂದಿಗೆ ಸಮಾಜ ರತ್ನ ಬಿರುದು ನೀಡಿ ಗೌರವಿಸಿದರು.ಕರ್ನಾಟಕ ಸಂಘದ ಅಧ್ಯಕ್ಷ ಎಂ. ಜಿ. ಶೆಟ್ಟಿ, ಕಲಾ ಪೋಷಕರಾದ ಸುರೇಶ್‌ ಕಾಂಚನ್‌, ಸಂತೋಷ್‌ ಪುತ್ರನ್‌, ಗೋಪಾಲ್‌ ಪುತ್ರನ್‌, ಆರ್‌. ಕೆ. ಮೂಲ್ಕಿ, ಮಹಿಳಾ ವಿಭಾಗದ ಅಧ್ಯಕ್ಷೆ ಸುನಂದಾ ಶೆಟ್ಟಿ, ಡಾ| ಸತೀಶ್‌ ಶೆಟ್ಟಿ ಅವರು ಉಪಸ್ಥಿತರಿದ್ದರು.

ಮಂದಿರದ ಪ್ರದಾನ ಅರ್ಚಕ ಚೆನ್ನಪ್ಪ ವಿ. ಪೂಜಾರಿ, ಕಾರ್ಯದರ್ಶಿ ಸುರೇಶ್‌ ಮೊಗವೀರ, ಪ್ರಸಾದ್‌ ಪೂಜಾರಿ, ಪುಷ್ಪಾ ಬಂಗೇರ ಅವರು ಗಣ್ಯರನ್ನು ಗೌರವಿಸಿದರು. ಹಿರಿಯ ರಂಗ ನಟ ಗುಣಪಾಲ ಉಡುಪಿ ಕಾರ್ಯಕ್ರಮ ನಿರೂಪಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶ್ರೀ ಸದ್ಗುರು ನಿತ್ಯಾನಂದ ಕೃಪಾಪೋಷಿತ ಯಕ್ಷಗಾನ ಮಂಡಳಿ ದಹಿಸರ್‌ ಇದರ ಕಲಾವಿದರಿಂದ ಶ್ರೀ ಭಗವತೀ ಕ್ಷೇತ್ರ ಮಹಾತೆ¾ ಬಯಲಾಟ ಪ್ರದರ್ಶನಗೊಂಡಿತು. ತುಳು ಕನ್ನಡಿಗರು ಸ್ಥಳೀಯ ರಾಜಕೀಯ ನೇತಾರರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡರು. 

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.