ನರಿಯಣ್ಣನ ಪೇಚು


Team Udayavani, Mar 16, 2017, 3:50 AM IST

15-CHINNARI-3.jpg

ಕಾಗೆ ತಿಂಡಿಯ ಚೂರೊಂದನ್ನು ಕಚ್ಚಿ ಮರದ ಟೊಂಗೆಯ ಮೇಲೆ ಕುಳಿತು ತಿನ್ನುತ್ತಿತ್ತು. ದಾರಿಯಲ್ಲಿ ಹೋಗುತ್ತಿದ್ದ ನರಿಯೊಂದು ಅದನ್ನು ನೋಡಿ ತಿಂಡಿ ಕಸಿದುಕೊಳ್ಳಬೇಕೆಂದು “ಕಾಗೆಯಣ್ಣಾ ನೀನು ಚೆಂದಾಗಿ ಹಾಡುತ್ತೀಯಂತೆ. ಈಗ ಒಂದು ಹಾಡು ಹೇಳು ನಾನು ಕೇಳಬೇಕು’ ಎಂದಿತು. ಮೊದ್ದು ಕಾಗೆ ಕಾ ಕಾ ಎಂದು ಹಾಡಲು ಮೊದಲುಮಾಡಿತು. ತಿಂಡಿಯ ಚೂರು ಕೆಳಗೆ ಬಿತ್ತು. ನರಿ ಅದನ್ನು ಕಚ್ಚಿಕೊಂಡು ಓಡಿಹೋಯಿತು. ಕಾಗೆ ಪೆಚ್ಚುಮುಖ ಹಾಕಿ ನಿಂತಿತು. ಇದು ಹಳೆಯ ಕಥೆ. ಈಗಲೂ ಅದೇ ನರಿ ಮತ್ತು ಕಾಗೆ ತಿಂಡಿ ತಿನ್ನುತ್ತಿರುವಾಗ ಬಂದು ಹಾಡು ಹೇಳೆಂದಿತು. ನರಿಯ ಮಾತು ಕೇಳಿದ ಕಾಗೆ ಮನೆಯೊಳಗೆ ಹೋಗಿ ತಿಂಡಿಯನ್ನು ಪಾತ್ರೆಯಲ್ಲಿ ಹಾಕಿ ಮುಚ್ಚಿಟ್ಟು, ಒಂದು ಸಿ.ಡಿಯನ್ನು ಬಾಯಲ್ಲಿ ಕಚ್ಚಿಕೊಂಡು ಹೊರಗೆ ಬಂತು. “ನರಿಯಣ್ಣಾ, ನನ್ನ ಧ್ವನಿ ತುಂಬಾ ಚೆನ್ನಾಗಿದೆಯೆಂದು ಸರಿಗಮ ಕಂಪೆನಿಯವರು ನನ್ನ ಹಾಡುಗಳ ಸಿ.ಡಿ ಮಾಡಿಸಿದ್ದಾರೆ. ಇದನ್ನು ಮನೆಗೆ ತೊಗೊಂಡು ಹೋಗಿ ಸಿಡಿ ಪ್ಲೇಯರ್‌ಗೆ ಹಾಕಿ ಆರಾಮವಾಗಿ ಕೇಳು. ಈಗ ನಾನು ತಿಂಡಿ ತಿನ್ನಬೇಕು’ ಎಂದು ಹೇಳಿ ರಪ್ಪೆಂದು ಬಾಗಿಲು ಮುಚ್ಚಿ ಮನೆಯೊಳಗೆ ಹೋಯಿತು. ಈಗ ಪೆಚ್ಚಾಗುವ ಸರದಿ ನರಿಯಣ್ಣನದಾಗಿತ್ತು.

ವೀಣಾ ಚಿಂತಾಮಣಿ

ಟಾಪ್ ನ್ಯೂಸ್

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

rajinikanth

Rajinikanth ಬಯೋಪಿಕ್‌ಗೆ ಭರ್ಜರಿ ತಯಾರಿ; ಬಾಲಿವುಡ್‌ ನಿರ್ಮಾಪಕನಿಂದ ಸಿನಿಮಾ ನಿರ್ಮಾಣ

Udupi: ಪರಿಸರ ಸ್ನೇಹಿ ಸಿಎನ್‌ಜಿ ಬಸ್‌ ಸಂಚಾರ-ಸಿಎನ್‌ಜಿ ಲಭ್ಯತೆ ಸಮಸ್ಯೆ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬರಪೀಡಿತ ಪಟ್ಟಿಯಲ್ಲಿ ಸೇರಿದ ಕಾರ್ಕಳಕ್ಕೆ 152 ಕೆರೆಗಳೇ ಶ್ರೀರಕ್ಷೆ

ಬರಪೀಡಿತ ಪಟ್ಟಿಯಲ್ಲಿ ಸೇರಿದ ಕಾರ್ಕಳಕ್ಕೆ 152 ಕೆರೆಗಳೇ ಶ್ರೀರಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.