ಕನ್ನಡ ಸೇವಾ ಸಂಘ ಭಾಯಂದರ್‌ ನೂತನ ಕಚೇರಿ ಉದ್ಘಾಟನೆ


Team Udayavani, Mar 16, 2017, 4:27 PM IST

14-Mum02a.jpg

ಮುಂಬಯಿ: ಕನ್ನಡ ಸೇವಾ ಸಂಘ ಭಾಯಂದರ್‌ ಇದರ ನೂತನ ಕಚೇರಿಯ ಉದ್ಘಾಟನ ಸಮಾರಂಭವು ವಿವಿಧ ಧಾರ್ಮಿಕ  ಕಾರ್ಯಕ್ರಮಗಳೊಂದಿಗೆ ಜರಗಿತು.

ಧಾರ್ಮಿಕ ಕಾರ್ಯಕ್ರಮವಾಗಿ ಮುಂಜಾನೆ 6.30ರಿಂದ ಗಣಹೋಮ, ಶ್ರೀ ಸತ್ಯನಾರಾಯಣ ಮಹಾಪೂಜೆಯು ಮೀರಾರೋಡ್‌ನ‌ ರಾಮಚಂದ್ರ ಭಟ್‌ ಅವರ ಪೌರೋಹಿತ್ಯದಲ್ಲಿ ನೆರವೇರಿತು. ಪೂಜಾ ವಿಧಿ-ವಿಧಾನಗಳಲ್ಲಿ ಮಾಧವ ಶೆಟ್ಟಿ ಮತ್ತು ರತ್ನಾಕರ ಪೂಜಾರಿ ದಂಪತಿ ಪಾಲ್ಗೊಂಡರು.

ಪೂರ್ವಾಹ್ನ 10ರಿಂದ ತೀರ್ಥ ಪ್ರಸಾದ  ವಿತರಣೆ, ಬಳಿಕ ಹನುಮಾನ್‌ ಭಜನ ಮಂಡಳಿಯ ಶ್ರೀಧರ ಶೆಟ್ಟಿ ಅವರ ನೇತೃತ್ವದಲ್ಲಿ  ಭಜನ ಕಾರ್ಯಕ್ರಮ ನೆರವೇರಿತು. ಮಹಿಳೆಯರು, ತುಳು-ಕನ್ನಡಿಗ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಆನಂತರ ಕನ್ನಡ ಸೇವಾ ಸಂಘದ ಸದಸ್ಯರು ಭಜನ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಮಧ್ಯಾಹ್ನನ 12.30 ಕ್ಕೆ ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು.

ಪರಿಸರದ ಹೊಟೇಲ್‌ ಉದ್ಯಮಿಗಳಾದ ಪದ್ಮನಾಭ ಪಯ್ಯಡೆ, ಜಯ ಶೆಟ್ಟಿ, ಜಯಪ್ರಕಾಶ್‌ ಭಂಡಾರಿ ಅವರು ಆಗಮಿಸಿ ಶುಭ ಹಾರೈಸಿದರು. ಆನಂದ ಕುಕ್ಕುಂದೂರು, ಕವಿ, ಲೇಖಕ ಭುಜಂಗ ಕುರ್ಕಾಲ್‌, ಶಿವರಾಮ ರೈ, ಜಯರಾಮ ಶೆಟ್ಟಿ, ನಗರ ಸೇವಕ ಗಣೇಶ್‌ ಶೆಟ್ಟಿ, ಪರಿಸರದ ನಗರ ಸೇವಕ, ಸುಧೀರ್‌ ಪುತ್ರನ್‌ ಅವರು ಉಪಸ್ಥಿತರಿದ್ದರು.

ಸಂಘದ ಅಧ್ಯಕ್ಷ ಆನಂದ ಎ. ಶೆಟ್ಟಿ, ವಿಶ್ವನಾಥ ಮೆಂಡನ್‌, ಸದಾನಂದ ಕರ್ಕೇರ, ರೋಹಿತ್‌ ಸುವರ್ಣ, ಮಾಧವ ಶೆಟ್ಟಿ, ಪ್ರಭಾಕರ ಶೆಟ್ಟಿ, ಲೋಕೇಶ್‌ ಶೆಟ್ಟಿ, ಲಕ್ಷ್ಮಣ್‌ ಪೂಜಾರಿ, ಲಕ್ಷ್ಮಣ್‌ ಕರ್ಕೇರ, ಗೋಪಾಲ್‌ ಸುವರ್ಣ, ಸದಾಶಿವ ಸಾಲ್ಯಾನ್‌, ಪುರುಷೋತ್ತಮ ಕಾಂಚನ್‌, ರಾಮಚಂದ್ರ ಉಚ್ಚಿಲ, ಜಗನ್ನಾಥ ಪುತ್ರನ್‌, ಕೆ. ಎಂ. ಕೋಟ್ಯಾನ್‌, ಅಪ್ಪು ಶೆಟ್ಟಿ, ಬಿ. ಡಿ. ಶೆಟ್ಟಿ, ಲೋಕನಾಥ ಕಾಂಚನ್‌, ರಾಮಪ್ಪ ಕೋಟ್ಯಾನ್‌, ಕರುಣಾಕರ ಮೈಂದನ್‌ ಮೊದಲಾದವರು ಸಹಕರಿಸಿದರು.

ಡಿವೈನ್‌ಪಾರ್ಕ್‌ನ ಜಯಂತಿ ಉಚ್ಚಿಲ್‌, ಸುಮಿತ್ರಾ ಕರ್ಕೇರ ಉಪಸ್ಥಿತರಿದ್ದರು. ಮಹಿಳಾ ವಿಭಾಗದ ಅಧ್ಯಕ್ಷೆ ಆನಂದಿ ಬಂಗೇರ ಮತ್ತು ಇಂದಿರಾ ಆನಂದಿ ಶೆಟ್ಟಿ ಅವರ ನೇತೃತ್ವದಲ್ಲಿ ಅರಸಿನ ಕುಂಕುಮ ಕಾರ್ಯಕ್ರಮ ನಡೆಯಿತು. ಇಂದಿರಾ ಸಾಲ್ಯಾನ್‌, ಅಂಬಾ ಶೆಟ್ಟಿ, ಶೋಭಾ ಶೆಟ್ಟಿ ಸುಧಾ ಕೋಟ್ಯಾನ್‌, ಸಂಧ್ಯಾ ಶೆಟ್ಟಿ, ಕುಸುಮಾ ಪೂಜಾರಿ, ಮೋಹಿನಿ ಪೂಜಾರಿ, ಜ್ಯೋತಿ ಪೂಜಾರಿ, ಪ್ರೇಮಾ ಶೆಟ್ಟಿ ಅವರು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಪರಿಸರದ ಎಲ್ಲಾ ಜಾತಿಯ ಬಾಂಧವರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಉಪಾಧ್ಯಕ್ಷ ಸದಾನಂದ ಕರ್ಕೇರ ಅವರ ವತಿಯಿಂದ ಉಪಾಹಾರದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.