ಸದನಕ್ಕೆ ತಲುಪಿದ ಕಾಡ್ಗಿಚ್ಚು!


Team Udayavani, Mar 17, 2017, 12:41 PM IST

Fire-17.jpg

ಉಡುಪಿ: ವಿಪರೀತ ಬರಗಾಲ ಮತ್ತು ಬಿಸಿಲಿನ ಝಳವೂ ಸೇರಿದಂತೆ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಕಾಡ್ಗಿಚ್ಚಿನ ಅನಾಹುತ ಸಂಭವಿಸಿದೆ. ಇದನ್ನು ನಿಯಂತ್ರಿಸುವಲ್ಲಿ ಸರಕಾರ ನಿಷ್ಕ್ರಿಯವಾಗಿದೆ ಎಂದು ವಿಧಾನ ಪರಿಷತ್‌ನಲ್ಲಿ ಕೋಟ ಶ್ರೀನಿವಾಸ ಪೂಜಾರಿ ಶೂನ್ಯ ವೇಳೆಯಲ್ಲಿ ಸದನದ ಗಮನ ಸೆಳೆದರು.

ಕಾಡ್ಗಿಚ್ಚಿನಿಂದ ಅಮೂಲ್ಯ ಮರಮಟ್ಟು, ಔಷಧ ಸಸ್ಯಗಳು ಮತ್ತು ಜೀವಸಂಕುಲಗಳು ನಾಶವಾಗುತ್ತಿದ್ದರೂ ಅರಣ್ಯ ಇಲಾಖೆ ಕೈಚೆಲ್ಲಿ ಕುಳಿತ ಸುದ್ದಿ ಪ್ರಕಟವಾಗುತ್ತಿದೆ. ತಜ್ಞರ ಅನುಭವದ ಪ್ರಕಾರ ನಶಿಸಿ ಹೋದ ಕಾಡನ್ನು ಮತ್ತೆ ಸೃಷ್ಟಿಸಲು ಮುನ್ನೂರು ವರ್ಷಗಳಲ್ಲೂ ಸಾಧ್ಯವಿಲ್ಲ. ಅರಣ್ಯ ಸಂರಕ್ಷಣೆಯಲ್ಲಿ ನಿರ್ಧಾರ ಕೈಗೊಳ್ಳಬೇಕಾದ ಹಿರಿಯ ಅಧಿಕಾರಿಗಳು, ರಾಜಧಾನಿಯಲ್ಲಿ ಕುಳಿತು ಒಣ ಆದೇಶ ನೀಡುತ್ತಿದ್ದಾರೆ ಎಂದು ಮಾಧ್ಯಮಗಳು ತಿಳಿಸುತ್ತಿವೆ.

ಸ್ವತಃ ಅರಣ್ಯ ಸಚಿವ, ಮುಖ್ಯಮಂತ್ರಿ ನಿಭಾಯಿಸಲು ಸಾಧ್ಯವಿಲ್ಲದ ಪರಿಸ್ಥಿತಿ ತಲುಪಿದ್ದಾರೆ. ಕಾಡ್ಗಿಚ್ಚನ್ನು ನಿಯಂತ್ರಿಸಲು ಗಮನ ಕೊಡುವಷ್ಟು ಶಕ್ತಿ ಹೊಂದಿಲ್ಲ ಎಂಬ ವರದಿ ಭಯಾನಕ ರೂಪ ತಾಳುತ್ತಿದೆ. ಕೆಳಮಟ್ಟದ ಅಧಿಕಾರಿಗಳು ಕಾಡ್ಗಿಚ್ಚನ್ನು ನಿಯಂತ್ರಿಸಲು ಅವಶ್ಯ ಸೌಕರ್ಯಗಳಿಲ್ಲದೆ ಬೆಂಕಿ ನಂದಿಸುವ ಭರದಲ್ಲಿ ಕಾಡ್ಗಿಚ್ಚಿಗೆ ಆಹುತಿಯಾದ ಸುದ್ದಿಗಳು ಬಂದಿವೆ. ಗಸ್ತು ತಿರುಗಲು ಸಿಬಂದಿ, ವಾಹನಗಳ ಸಮಸ್ಯೆ ಕಿರಿಯ ಅಧಿಕಾರಿಗಳನ್ನು ಸಂಕಷ್ಟಕ್ಕೆ ದೂಡಿದೆ.

ಬಜೆಟ್‌ನಲ್ಲಿ ಕಾಡ್ಗಿಚ್ಚಿನ ನಿಯಂತ್ರಣಕ್ಕೆ ಯೋಜನೆ ರೂಪಿಸಿದ ಸುದ್ದಿಯಿಲ್ಲ. ಈ ಮಧ್ಯೆ ಸಿಐಡಿ ತನಿಖೆಗೆ ಸರಕಾರ ಆದೇಶ ನೀಡಿದೆ. ಮೃತಪಟ್ಟ ಬಂಡೀಪುರ ಅರಣ್ಯ ರಕ್ಷಕ 26 ವರ್ಷದ ಮುರುಗೇಶನ ಕುಟುಂಬಕ್ಕೆ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡಬೇಕಲ್ಲದೆ ಕಾಡ್ಗಿಚ್ಚಿಗೆ ಸಂಬಂಧಿಸಿ ಸರಕಾರ ಏನೇನು ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ಸ್ಪಷ್ಟಪಡಿಸಬೇಕು ಎಂದು ಪೂಜಾರಿ ಆಗ್ರಹಿಸಿದರು. 

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.