ಹೋರಾಡಿ ಶರಣಾದ ಅಯರ್‌ಲ್ಯಾಂಡ್‌


Team Udayavani, Mar 18, 2017, 10:20 AM IST

Afghanistan-v-Ireland-18.jpg

ಗ್ರೇಟರ್‌ ನೋಯ್ಡಾ: ಆರಂಭಿಕ ಪಾಲ್‌ ಸ್ಟರ್ಲಿಂಗ್‌ ಅವರ ಆಲ್‌ರೌಂಡ್‌ ಆಟದ ಹೊರತಾಗಿಯೂ ಅಯರ್‌ಲ್ಯಾಂಡ್‌ ತಂಡವು ಶುಕ್ರವಾರ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಪ್ರಬಲ ಹೋರಾಟ ಸಂಘಟಿಸಿ ಅಫ್ಘಾನಿಸ್ಥಾನ ವಿರುದ್ಧ 34 ರನ್ನುಗಳಿಂದ ಶರಣಾಯಿತು. 

ಬೃಹತ್‌ ಮೊತ್ತದ ಈ ಹೋರಾಟದಲ್ಲಿ ಸ್ಟರ್ಲಿಂಗ್‌ ಬೌಲಿಂಗ್‌ ಮತ್ತು ಬ್ಯಾಟಿಂಗ್‌ನಲ್ಲಿ ಮಿಂಚಿದರೂ ತಂಡಕ್ಕೆ$ಗೆಲುವು ದೊರಕಿಸಿಕೊಡಲು ಅವರಿಂದ ಸಾಧ್ಯವಾಗಲಿಲ್ಲ. ಮೊದಲು ಬ್ಯಾಟಿಂಗ್‌ ನಡೆಸಿದ ಅಫ್ಘಾನಿಸ್ಥಾನವು ಸರಿಯಾಗಿ 50 ಓವರ್‌ಗಳಲ್ಲಿ 338 ರನ್‌ ಗಳಿಸಿ ಆಲೌಟಾಯಿತು. ಇದಕ್ಕುತ್ತರವಾಗಿ ದಿಟ್ಟ ಹೋರಾಟ ಸಂಘಟಿಸಿದ ಅಯರ್‌ಲ್ಯಾಂಡ್‌ ಅಂತಿಮವಾಗಿ 47.3 ಓವರ್‌ಗಳಲ್ಲಿ 304 
ರನ್‌ ಗಳಿಸಲಷ್ಟೇ ಶಕ್ತವಾಗಿ ಶರಣಾಯಿತು.

ಈ ಗೆಲುವಿನಿಂದ ಅಫ್ಘಾನಿಸ್ಥಾನ ತಂಡವು ಐದು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿತು. ಮೂರನೇ ಪಂದ್ಯ ಮಾ. 19ರಂದು ನಡೆಯಲಿದೆ.

ಅಫ್ಘಾನಿಸ್ಥಾನ ಬೃಹತ್‌ ಮೊತ್ತ ಪೇರಿಸಿದ್ದರೂ ಸ್ಟರ್ಲಿಂಗ್‌ ತನ್ನ 10 ಓವರ್‌ಗಳ ದಾಳಿಯಲ್ಲಿ 55 ರನ್ನಿಗೆ 6 ವಿಕೆಟ್‌ ಕಿತ್ತು ಗಮನ ಸೆಳೆದರು. ಅಸYರ್‌ ಸ್ಟಾನಿಜಾಯ್‌ 101 ರನ್‌ ಗಳಿಸಿದರು. 90 ಎಸೆತ ಎದುರಿಸಿದ ಅವರು 6 ಬೌಂಡರಿ ಮತ್ತು 6 ಸಿಕ್ಸರ್‌ ಬಾರಿಸಿದರು.

ಬ್ಯಾಟಿಂಗ್‌ನಲ್ಲೂ ಮಿಂಚಿದ ಸ್ಟರ್ಲಿಂಗ್‌ 80 ಎಸೆತ ಎದುರಿಸಿ 95 ರನ್‌ ಹೊಡೆದರು. 9 ಬೌಂಡರಿ ಮತ್ತು 5 ಸಿಕ್ಸರ್‌ ಬಾರಿಸಿದ್ದರು. ಅಯರ್‌ಲ್ಯಾಂಡಿನ ಕುಸಿತಕ್ಕೆ ಕಾರಣರಾದ ರಶೀದ್‌ ಖಾನ್‌ ತನ್ನ 9.3 ಓವರ್‌ಗಳ ದಾಳಿಯಲ್ಲಿ 43 ರನ್ನಿಗೆ 6 ವಿಕೆಟ್‌ ಕಿತ್ತರು.

ಸಂಕ್ಷಿಪ್ತ ಸ್ಕೋರು: ಅಫ್ಘಾನಿಸ್ಥಾನ 338 (ಮೊಹಮ್ಮದ್‌ ಶಾಜಾದ್‌ 63, ನೂರ್‌ ಅಲಿ ಜದ್ರಾನ್‌ 25, ರಹಮತ್‌ ಶಾ 68, ಅಸYರ್‌ ಸ್ಟಾನಿಜಾಯ್‌ 101, ಶಫೀಖುಲ್ಲ 35, ಜಾರ್ಜ್‌ ಡಾಕ್ರೆಲ್‌ 45ಕ್ಕೆ 2ಪಾಲ್‌ ಸ್ಟರ್ಲಿಂಗ್‌ 55ಕ್ಕೆ 6); ಅಯರ್‌ಲ್ಯಾಂಡ್‌ 47.3 ಓವರ್‌ಗಳಲ್ಲಿ 304 ಆಲೌಟ್‌ (ಎಡ್‌ ಜಾಯ್ಸ 55, ಪಾಲ್‌ ಸ್ಟರ್ಲಿಂಗ್‌ 95, ವಿಲಿಯಮ್‌ ಪೋರ್ಟರ್‌ಫೀಲ್ಡ್‌ 45, ಸ್ಟುವರ್ಟ್‌ ಥಾಮ್ಸನ್‌ 37, ದೌಲತ್‌ ಜದ್ರಾನ್‌ 52ಕ್ಕೆ 3, ರಶೀದ್‌ ಖಾನ್‌ 43ಕ್ಕೆ 6).

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.