ಬಪ್ಪಳಿಗೆ: ಮಯ್ಯತ್‌ ಪರಿಪಾಲನ ಕೊಠಡಿಗೆ ಶಿಲಾನ್ಯಾಸ


Team Udayavani, Mar 21, 2017, 2:50 PM IST

shilanyasa.jpg

ಬಪ್ಪಳಿಗೆ: ಮಯ್ಯತ್‌ ಪರಿಪಾಲನಕ್ಕೆ ನಿರ್ಮಿಸಲಾಗುತ್ತಿರುವ ಕೊಠಡಿಗೆ ಬಪ್ಪಳಿಗೆ ಮಸ್ಜಿದ್‌ನೂ°ರ್‌ ಮಸೀದಿ ಸಭಾಂಗಣದಲ್ಲಿ ಶಿಲಾನ್ಯಾಸ ನೆರವೇರಿಸಲಾಯಿತು.

ಅನ್ಸಾರುಲ್‌ ಇಸ್ಲಾಂ ಯುವಕ ಸಮಿತಿ ಆಶ್ರಯದಲ್ಲಿ ಬಪ್ಪಳಿಗೆ ಮಸಿcದ್‌ನೂ°ರ್‌ ಮಸೀದಿ ಕಮಿಟಿ ಹಾಗೂ ಬಪ್ಪಳಿಗೆ ಮುಸ್ಲಿಂ ಯುವಕರ ಸಹಕಾರದೊಂದಿಗೆ ನಿರ್ಮಿಸುತ್ತಿರುವ ಕಟ್ಟಡಕ್ಕೆ ಪುತ್ತೂರು ಮುದರ್ರಿಸ್‌ ಅಸ್ಸಯ್ಯದ್‌ ಅಹಮ್ಮದ್‌ ಪೂಕೋಯ ತಂšಳ್‌ ಶಿಲಾನ್ಯಾಸ ನೆರವೇರಿಸಿ ಶುಭಕೋರಿದರು. ಹಲವು ವರ್ಷಗಳಿಂದ ವಿವಿಧ ಕಾರಣಗಳಿಂದ ಮೃತಪಟ್ಟ ಮುಸ್ಲಿಮ ಹಾಗೂ ಅನಾಥ ಮುಸ್ಲಿಂರ ಮೃತದೇಹವನ್ನು ತಂದು ಇಸ್ಲಾಂಮಿನ ವಿಧಿ ವಿಧಾನದಂತೆ ಶುದ್ಧೀಕರಿಸಿ ಅಂತ್ಯ ಸಂಸ್ಕಾರಕ್ಕೆ ಬೇಕಾದ ಪರಿಪಾಲನೆಯನ್ನು ಬಪ್ಪಳಿಗೆಯ ಯುವಕರು ಮಾಡುತ್ತಿದ್ದಾರೆ. ಅದಕ್ಕಾಗಿ ಈಗಿನ ಕೊಠಡಿಯಲ್ಲಿ ಸ್ಥಳಾವಕಾಶ ಕಡಿಮೆ ಇರುವುದರಿಂದ ವಿಶಾಲವಾದ ಕೊಠಡಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ.

ಜಿಲ್ಲಾ ವಕ್‌³ ಸದಸ್ಯ ಪಿ.ಬಿ. ಹಸನ್‌ ಹಾಜಿ, ಬಪ್ಪಳಿಗೆ ಮಸ್ಜಿದ್‌ನೂ°ರ್‌ ಮಸೀದಿ ಕಮಿಟಿಯ ಅಧ್ಯಕ್ಷ ಅಬ್ದುಲ್‌ ಹಮೀದ್‌, ಮಸೀದಿಯ ಖತೀಬ್‌ ರಫೀಕ್‌ ಫೈಝಿ ಪುತ್ತೂರು ಅನ್ಸಾರುದ್ದೀನ್‌ ಜಮಾಅತ್‌ ಕಮಿಟಿಯ ಪ್ರಧಾನ ಕಾರ್ಯದರ್ಶಿ ಎಲ್‌.ಟಿ. ಅಬ್ದುಲ್‌ ರಝಾಕ್‌ ಹಾಜಿ, ಬಪ್ಪಳಿಗೆ ಮಸೀದಿ ಕಮಿಟಿಯ ಪ್ರಧಾನ ಕಾರ್ಯದರ್ಶಿ ವಿ.ಕೆ. ಶರೀಫ್, ಮಾಜಿ ಅಧ್ಯಕ್ಷ ಕೆ.ವೈ.ಪಿ. ಯುಸೂಫ್ ಹಾಜಿ,  ಫಾರೂಕ್‌ ಬಪ್ಪಳಿಗೆ, ಬಿ.ಎಚ್‌. ಮುಹಮ್ಮದ್‌ ಬಪ್ಪಳಿಗೆ, ಇಕ್ಬಾಲ್‌ ಯು.ಕೆ., ಸಿದ್ದೀಕ್‌, ರಝಾಕ್‌, ಝಬೈರ್‌ ಯು.ಕೆ. ಅನ್ಸಾರುಲ್‌ ಇಸ್ಲಾಂ ಯುವಕ ಸಮಿತಿ ಬಪ್ಪಳಿಗೆ ಇದರ ಅಧ್ಯಕ್ಷ ಶಾಫಿ ಕೆ.ವೈ.ಪಿ. ಪ್ರಧಾನ ಕಾರ್ಯದರ್ಶಿ ಅಲ್ತಾಫ್ ಯು.ಕೆ., ಮದ್ರಸ ಮ್ಯಾನೇಜ್‌ಮೆಂಟ್‌ ಅಧ್ಯಕ್ಷ ಝಾಕೀರ್‌ ಹನೀಫ್ ಕಲ್ಲೇಗ, ಶಮೀ ಬಪ್ಪಳಿಗೆ, ನೂರುದ್ದೀನ್‌ ಬಪ್ಪಳಿಗೆ, ಸವಾದ್‌ ಬಪ್ಪಳಿಗೆ, ಸವಾದ್‌ ಕರ್ಕುಂಜ, ರಝಾಕ್‌ ಬಿ.ಎಚ್‌. ಬಪ್ಪಳಿಗೆ, ಶಾಫಿ ಗಡಿಪ್ಪಿಲ, ಮೋನು ಬಪ್ಪಳಿಗೆ, ನಾಸೀರ್‌ ಬಪ್ಪಳಿಗೆ, ಮರ್ಶದ್‌ ಕರ್ಕುಂಜ, ಬಿ.ಕೆ.ಶರೀಫ್, ಜುಬೈರ್‌ ಯು.ಕೆ. ಸಮೀರ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

12-uppinangady

Uppinangady: ಮಹಿಳೆ ಸಾವು; ಕೊಲೆ ಶಂಕೆ

Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು

Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು

UK: ಡಿಲೀಟ್‌ ಆದ ಮೇಸೆಜ್‌ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!

UK: ಡಿಲೀಟ್‌ ಆದ ಮೇಸೆಜ್‌ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

11-chikkodi

Chikkodi: ವ್ಯಕ್ತಿಯ ಭೀಕರ ಕೊಲೆ; ಬೆಚ್ಚಿ ಬಿದ್ದ ಜನತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-uppinangady

Uppinangady: ಮಹಿಳೆ ಸಾವು; ಕೊಲೆ ಶಂಕೆ

9-bantwala

Bantwala: ಚರಂಡಿಯಲ್ಲಿ ಪ್ರಾಣಿಯ ಅವಶೇಷಗಳು ಪತ್ತೆ

5-sulya

Sulya: ಶಾಲಾ ಆವರಣದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

3-belthangady

ತಿರುವನಂತಪುರ ಅನಂತಪದ್ಮನಾಭ ದೇಗುಲ; ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ ತೋಡ್ತಿಲ್ಲಾಯ ಆಯ್ಕೆ

Charmadi Ghat ಪ್ರವಾಸಿಗರ ಮೋಜುಮಸ್ತಿ: ರಜಾ ದಿನದ ಸಂಭ್ರಮ: ಅಪಾಯಕ್ಕೆ ಆಹ್ವಾನ

Charmadi Ghat ಪ್ರವಾಸಿಗರ ಮೋಜುಮಸ್ತಿ: ರಜಾ ದಿನದ ಸಂಭ್ರಮ: ಅಪಾಯಕ್ಕೆ ಆಹ್ವಾನ

MUST WATCH

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

ಹೊಸ ಸೇರ್ಪಡೆ

Udayavani Campaign-ನಮಗೆ ಬಸ್ ಬೇಕೇ ಬೇಕು:ದಯವಿಟ್ಟು ಈ ಹೆಣ್ಮಕ್ಕಳ ಸಮಸ್ಯೆ ಕೇಳಿ…

Udayavani Campaign-ನಮಗೆ ಬಸ್ ಬೇಕೇ ಬೇಕು:ದಯವಿಟ್ಟು ಈ ಹೆಣ್ಮಕ್ಕಳ ಸಮಸ್ಯೆ ಕೇಳಿ…

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

First single of Ibbani Tabbida Ileyali Movie releasing on June 21

Vihan- Amar; ಜೂ.21ಕ್ಕೆ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಮೊದಲ ಹಾಡು

Dhruva sarja’s bahaddur movie re releasing after 10 years

Dhruva Sarja; 10 ವರ್ಷಗಳ ನಂತರ ‘ಬಹದ್ದೂರ್‌’ ಮತ್ತೆ ರಿಲೀಸ್‌

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.