ಮಕ್ಕಳಿಗಾಗಿ ಕುಡಿತ, ಸಿಗರೇಟು ತ್ಯಜಿಸಲಿರುವ ಶಾರೂಕ್‌


Team Udayavani, Mar 21, 2017, 4:19 PM IST

Shahrukh-Khan-IPL.jpg

ಮುಂಬಯಿ: ಮಕ್ಕಳ ಜತೆಗೆ ಹೆಚ್ಚು ವರ್ಷಗಳನ್ನು ಕಳೆಯುವ ಹಂಬಲದಿಂದ ಕುಡಿತ ಮತ್ತು ಸಿಗರೇಟು ಬಿಟ್ಟು ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ ಎಂದು ಮೇರುನಟ ಶಾರೂಕ್‌ ಖಾನ್‌ ಹೇಳಿಕೊಂಡಿದ್ದಾರೆ. 

ಇಂಡಿಯಾ ಟುಡೇ ಸಮಾವೇಶದಲ್ಲಿ ಭಾಗ ವಹಿಸಿ ಮಾತನಾಡಿದ ಶಾರೂಕ್‌ ತನ್ನ ಕುಟುಂಬದ ಕೆಲವು ರಹಸ್ಯಗಳನ್ನು ಬಹಿರಂಗಪಡಿಸಿದರು. 50 ವರ್ಷದ ಶಾರೂಕ್‌ ಚೈನ್‌ ಸ್ಮೋಕರ್‌ ಎನ್ನುವದು ಎಲ್ಲರಿಗೂ ಗೊತ್ತಿರುವ ಸಂಗತಿ. ನಡು ಹರೆಯದ ದಾಟಿದ ಬಳಿಕ ಮೂರನೇ ಮಗುವಿನ ತಂದೆಯಾಗಿರುವ ಶಾರೂಕ್‌ಗೆ ಮಗನ ಜತೆಗೆ ಹೆಚ್ಚು ಸಮಯ ಕಳೆಯಲಾಗುತ್ತಿಲ್ಲ ಎಂಬ ವ್ಯಥೆಯೂ ಇದೆಯಂತೆ. 

50 ವರ್ಷದಲ್ಲಿ ಮಗುವಿನ ತಂದೆ ಯಾಗುವುದು ಒಂದರ್ಥದಲ್ಲಿ ಉತ್ತಮ. ಇದು ನನ್ನನ್ನು ಜಿವನ್ಮುಖೀಯಾಗಿಸಿದೆ ಮತ್ತು ಮುಗ್ಧತೆ ಮತ್ತು ಪ್ರೀತಿಯನ್ನು ಭಿನ್ನ ದೃಷ್ಟಿಯಿಂದ ನೋಡುವಂತೆ ಮಾಡಿದೆ. ಮುಂದಿನ 20-25 ವರ್ಷಗಳನ್ನು ಮಕ್ಕಳ ಜತೆಗೆ ಹಾಯಾಗಿ ಕಳೆಯುವ ಆಶೆಯಿರುವುದರಿಂದ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಂಡಿದ್ದೇನೆ. ಕುಡಿತ ,ಸಿಗರೇಟು ಮತ್ತಿತರ ದುಶ್ಚಟಗಳನ್ನು ದೂರ ಮಾಡಲಿದ್ದೇನೆ ಎಂದಿದ್ದಾರೆ. 

ಈಗ ಮಕ್ಕಳಿಗಾಗಿ ಕಡಿಮೆ ಕುಡಿಯುತ್ತೇನೆ, ಕಡಿಮೆ ಸಿಗರೇಟು ಸೇದುತ್ತೇನೆ ಮತ್ತು ಹೆಚ್ಚು ವ್ಯಾಯಾಮ ಮಾಡುತ್ತೇನೆ. ಕುಡಿತ ಮತ್ತು ಸಿಗರೇಟನ್ನು ಪೂರ್ತಿಯಾಗಿ ಬಿಟ್ಟು ಆರೋಗ್ಯಕರ ಮತ್ತು ಖುಷಿಯ ಜೀವನ ನಡೆಸಲು ಯೋಚಿಸುತ್ತಿದ್ದೇನೆ ಎಂದು ಹೇಳಿ ದ್ದಾರೆ. 15 ವರ್ಷದ ಬಾಲಕನಿರುವಾಗಲೇ ಹೆತ್ತವರನ್ನು ಕಳೆದುಕೊಂಡಿರುವ ಶಾರೂಕ್‌ಗೆ ಜೀವನದಲ್ಲಿ ತಂದೆತಾಯಿಯ ಮಹತ್ವ ಏನೆಂದು ಚೆನ್ನಾಗಿ ಗೊತ್ತಿದೆ. ತನ್ನ ಮಕ್ಕಳು ಈ ಪ್ರೀತಿ ವಂಚಿರಾಗಬಾರದು  ಎಂಬ ಕಾಳಜಿ ಅವರಿಗಿದೆ. 

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.