ಎಂಟು ಮುಸ್ಲಿಂ ರಾಷ್ಟ್ರಗಳಿಗೆ ಹೊಸ ನಿರ್ಬಂಧ


Team Udayavani, Mar 22, 2017, 3:50 AM IST

221-PTI-5.jpg

ವಾಷಿಂಗ್ಟನ್‌: ಎಂಟು ಮುಸ್ಲಿಂ ರಾಷ್ಟ್ರಗಳನ್ನು ಗುರಿಯಾಗಿರಿಸಿ ಕೊಂಡು ಹೊಸ ವಲಸೆ ನೀತಿ ಘೋಷಣೆ ಮಾಡಿದ ಡೊನಾಲ್ಡ್‌ ಟ್ರಂಪ್‌ ನೇತೃತ್ವದ ಸರ್ಕಾರ ದುಬೈ ಮತ್ತಿತರ ರಾಷ್ಟ್ರಗಳಿಂದ ಅಮೆರಿಕಕ್ಕೆ ಬರುವ ವಿಮಾನದಲ್ಲಿ ಕ್ಯಾಮರಾ, ಲ್ಯಾಪ್‌ಟಾಪ್‌, ಐಪ್ಯಾಡ್‌, ಕಿಂಡಲ್‌  ಮತ್ತು ಇತರ ಇಲೆಕ್ಟ್ರಾನಿಕ್‌ ವಸ್ತುಗಳನ್ನು ತರುವುದರ ಮೇಲೆ ನಿಷೇಧ ಹೇರಿದೆ. ಯುಕೆ ಕೂಡ ಈ ನಿಷೇಧ ಹೇರಿದೆ. ರಾಷ್ಟ್ರಗಳಿಂದ ಬರುವ ಪ್ರಯಾಣಿಕರಲ್ಲಿ ಇಂಥ ವಸ್ತುಗಳು ಇವೆಯೇ ಎಂಬುದರ ಬಗ್ಗೆ ಕರಾರುವಾಕ್ಕಾಗಿ ಪರಿಶೀಲನೆ ಆಗಬೇಕೆಂಬ ಕಟ್ಟಾಜ್ಞೆ ಹೊರಡಿಸಲಾಗಿದೆ. ಈ ಆದೇಶದಿಂದಾಗಿ ದುಬೈ, ಇಸ್ತಾಂಬುಲ್‌ ಸೇರಿದಂತೆ 10 ಏರ್‌ಪೋರ್ಟ್‌ಗಳಿಂದ ಬರುವ 50ಕ್ಕೂ ಹೆಚ್ಚು ವಿಮಾನಗಳಿಗೆ ತೊಂದರೆಯಾಗಲಿದೆ. ಈ ಆದೇಶ ಜಾರಿಗೆ ತರಲು 96 ಗಂಟೆಗಳ ಅವಧಿ ನೀಡಲಾಗಿದೆ.

ಸುಲಭವಾಗಿ ಸಾಗಿಸುವ ಇಲೆಕ್ಟಾನಿಕ್‌ ವಸ್ತುಗಳ ಮೂಲಕ ಸ್ಫೋಟಕಗಳನ್ನು ತರುವ ಬಗ್ಗೆ ಗುಪ್ತಚರ ಮಾಹಿತಿ ಲಭ್ಯವಾಗಿದೆ. ಇದರಿಂದಾಗಿ ಈ ಕಠಿಣ ಕ್ರಮಕ್ಕೆ ನಿರ್ಧರಿಸಲಾಗಿದೆ ಎಂದು ಅಮೆರಿಕದ ಗೃಹ ಇಲಾಖೆ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

ಕೌಟುಂಬಿಕ ಕಲಹ: ಪತ್ನಿಯನ್ನೇ ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ವಿಕೃತಿ ಮೆರೆದ ಪತಿ

ಕೌಟುಂಬಿಕ ಕಲಹ: ಪತ್ನಿಯನ್ನೇ ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ವಿಕೃತಿ ಮೆರೆದ ಪತಿ

Threat: ವಿಮಾನಕ್ಕೆ ಬಾಂಬ್ ಬೆದರಿಕೆ… ಜೀವ ಭಯದಿಂದ ವಿಮಾನದ ಕಿಟಕಿಯಿಂದ ಹಾರಿದ ಪ್ರಯಾಣಿಕರು

Threat: ವಿಮಾನಕ್ಕೆ ಬಾಂಬ್ ಬೆದರಿಕೆ… ಜೀವ ಭಯದಿಂದ ವಿಮಾನದ ಕಿಟಕಿಯಿಂದ ಹಾರಿದ ಪ್ರಯಾಣಿಕರು

Tamil filmmaker: ಹೃದಯಾಘಾತದಿಂದ ಕಾಲಿವುಡ್‌ನ ಖ್ಯಾತ ನಿರ್ದೇಶಕ ಸೂರ್ಯ ಪ್ರಕಾಶ್ ನಿಧನ

Tamil filmmaker: ಹೃದಯಾಘಾತದಿಂದ ಕಾಲಿವುಡ್‌ನ ಖ್ಯಾತ ನಿರ್ದೇಶಕ ಸೂರ್ಯ ಪ್ರಕಾಶ್ ನಿಧನ

Producer Swagat Babu: ಕನ್ನಡದ ಖ್ಯಾತ ನಿರ್ಮಾಪಕ ಸ್ವಾಗತ್‌ ಬಾಬು ನಿಧನ

Producer Swagat Babu: ಕನ್ನಡದ ಖ್ಯಾತ ನಿರ್ಮಾಪಕ ಸ್ವಾಗತ್‌ ಬಾಬು ನಿಧನ

ಮತ್ತಿಮನೆ, ಸಂಪೇಕಟ್ಟೆ ಭಾಗದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆ: ಟವರ್ ಏರಿ ಪ್ರತಿಭಟನೆ

ಮತ್ತಿಮನೆ, ಸಂಪೇಕಟ್ಟೆ ಭಾಗದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆ: ಟವರ್ ಏರಿ ಪ್ರತಿಭಟನೆ

Train; ಜೂನ್‌ ತಿಂಗಳ ಮೊದಲ ವಾರದಲ್ಲಿ ರೈಲು ವ್ಯತ್ಯಯ

Train; ಜೂನ್‌ ತಿಂಗಳ ಮೊದಲ ವಾರದಲ್ಲಿ ರೈಲು ವ್ಯತ್ಯಯ

putturPuttur ಅಡಿಕೆ ಸಿಪ್ಪೆಯಲ್ಲಿ ಬೆಳೆಯಿತು ಅಣಬೆ ಕೃಷಿ!

Puttur ಅಡಿಕೆ ಸಿಪ್ಪೆಯಲ್ಲಿ ಬೆಳೆಯಿತು ಅಣಬೆ ಕೃಷಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—-qewqewe

Papua New Guinea ಭೂಕುಸಿತ: ಮೃತರ ಸಂಖ್ಯೆ 2,000ಕ್ಕೇರಿಕೆ

1-eewewqeq

Eye; ಪದೇ ಪದೆ ಕಣ್ಣುಜ್ಜುತ್ತಿದ್ದ ಮಲೇಷ್ಯಾ ವ್ಯಕ್ತಿಗೆ ಕಾರ್ನಿಯಾ ಕಸಿ

xi-jin-ping

Chat Xi PT: ಚೀನಕ್ಕೆ ಪ್ರತ್ಯೇಕ ಚಾಟ್‌ ಜಿಪಿಟಿ ಕೃತಕ ಬುದ್ಧಿಮತ್ತೆ ಟೂಲ್‌

1-nayi

US: ಶ್ವಾನಗಳಿಗಾಗಿ ವಿಶ್ವದ ಮೊದಲ ವಿಮಾನ ಹಾರಾಟ ಆರಂಭ

1-isrel

Israel ಮೇಲೆ ಹಮಾಸ್‌ ಬೃಹತ್‌ ಕ್ಷಿಪಣಿಗಳ ದಾಳಿ!; ಪರಿಸ್ಥಿತಿ ಕೈಮೀರುವ ಸಾಧ್ಯತೆ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

ಕೌಟುಂಬಿಕ ಕಲಹ: ಪತ್ನಿಯನ್ನೇ ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ವಿಕೃತಿ ಮೆರೆದ ಪತಿ

ಕೌಟುಂಬಿಕ ಕಲಹ: ಪತ್ನಿಯನ್ನೇ ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ವಿಕೃತಿ ಮೆರೆದ ಪತಿ

Threat: ವಿಮಾನಕ್ಕೆ ಬಾಂಬ್ ಬೆದರಿಕೆ… ಜೀವ ಭಯದಿಂದ ವಿಮಾನದ ಕಿಟಕಿಯಿಂದ ಹಾರಿದ ಪ್ರಯಾಣಿಕರು

Threat: ವಿಮಾನಕ್ಕೆ ಬಾಂಬ್ ಬೆದರಿಕೆ… ಜೀವ ಭಯದಿಂದ ವಿಮಾನದ ಕಿಟಕಿಯಿಂದ ಹಾರಿದ ಪ್ರಯಾಣಿಕರು

Tamil filmmaker: ಹೃದಯಾಘಾತದಿಂದ ಕಾಲಿವುಡ್‌ನ ಖ್ಯಾತ ನಿರ್ದೇಶಕ ಸೂರ್ಯ ಪ್ರಕಾಶ್ ನಿಧನ

Tamil filmmaker: ಹೃದಯಾಘಾತದಿಂದ ಕಾಲಿವುಡ್‌ನ ಖ್ಯಾತ ನಿರ್ದೇಶಕ ಸೂರ್ಯ ಪ್ರಕಾಶ್ ನಿಧನ

Producer Swagat Babu: ಕನ್ನಡದ ಖ್ಯಾತ ನಿರ್ಮಾಪಕ ಸ್ವಾಗತ್‌ ಬಾಬು ನಿಧನ

Producer Swagat Babu: ಕನ್ನಡದ ಖ್ಯಾತ ನಿರ್ಮಾಪಕ ಸ್ವಾಗತ್‌ ಬಾಬು ನಿಧನ

ಮತ್ತಿಮನೆ, ಸಂಪೇಕಟ್ಟೆ ಭಾಗದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆ: ಟವರ್ ಏರಿ ಪ್ರತಿಭಟನೆ

ಮತ್ತಿಮನೆ, ಸಂಪೇಕಟ್ಟೆ ಭಾಗದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆ: ಟವರ್ ಏರಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.