ವೀಕೆಂಡ್‌ನ‌ಲ್ಲಿ ಸ್ಟೀವನ್‌ ಸ್ಪೀಲ್‌ಬರ್ಗ್‌!


Team Udayavani, Mar 22, 2017, 11:47 AM IST

Weekend-with-Ramesh-3.jpg

“ವೀಕೆಂಡ್‌ ವಿಥ್‌ ರಮೆಶ್‌’ನ ಮೂರನೆಯ ಆವೃತ್ತಿ ಶುರುವಾಗುವುದಕ್ಕೆ ವೇದಿಕೆ ಸಜ್ಜಾಗಿದೆ. ಇದೇ ತಿಂಗಳ 25ರಂದು ಪ್ರತಿ ಶನಿವಾರ ಮತ್ತು ಭಾನುವಾರ “ವೀಕೆಂಡ್‌ ವಿಥ್‌ ರಮೇಶ್‌’ ರಾತ್ರಿ 9ಕ್ಕೆ ಪ್ರಸಾರವಾಗಲಿದೆ. ಈಗಾಗಲೇ ಪ್ರಕಾಶ್‌ ರೈ, ಜಗ್ಗೇಶ್‌ ಮತ್ತು ಅರ್ಜುನ್‌ ಜನ್ಯ ಅವರ ಎಪಿಸೋಡುಗಳ ಚಿತ್ರೀಕರಣ ಮುಗಿದಿದೆ.

ಎಲ್ಲಾ ಸರಿ, ಈ “ವೀಕೆಂಡ್‌ ವಿಥ್‌ ರಮೇಶ್‌’ ಕಾರ್ಯಕ್ರಮದಲ್ಲಿ ಹಾಲಿವುಡ್‌ನ‌ ಜನಪ್ರಿಯ ನಿರ್ದೇಶಕ ಸ್ಟೀವನ್‌ ಸ್ಪೀಲ್‌ಬರ್ಗ್‌ ಸಹ ಭಾಗಿಯಾಗುತ್ತಿದ್ದಾರೆ ಎನ್ನುವುದು ಈ ಸೀಸನ್‌ನ ಸ್ಪೆಷಾಲಿಟಿ. ಕಾರ್ಯಕ್ರಮಕ್ಕೆ ಸ್ಟೀವನ್‌ ಸ್ಪೀಲ್‌ಬರ್ಗ್‌ ಬರುತ್ತಾರಾ ಎಂಬ ಪ್ರಶ್ನೆ ಬೇಡ. ಆದರೆ, ಅವರ ಧ್ವನಿ ಖಂಡಿತಾ ಈ ಕಾರ್ಯಕ್ರಮದಲ್ಲಿ ಕೇಳುತ್ತದೆ.

ಹೇಗಂತೀರಾ? ಪ್ರಕಾಶ್‌ ರೈ ಅವರಿಗೆ ಶುಭ ಕೋರಿ ಸ್ಪೀಲ್‌ಬರ್ಗ್‌ ಒಂದು ಆಡಿಯೋ ಬೈಟ್‌ ಕಳಿಸಿದ್ದಾರಂತೆ. ಆ ಆಡಿಯೋ ಬೈಟ್‌ನ್ನು ಕಾರ್ಯಕ್ರಮದಲ್ಲಿ ಕೇಳಿಸಲಾಗುತ್ತದಂತೆ. ಅದೇ ಆ ಎಪಿಸೋಡ್‌ನ‌ ಹೈಲೈಟ್‌ ಆಗಲಿದೆ ಎನ್ನುತ್ತಾರೆ ಜೀ ಕನ್ನಡದ ರಾಘವೇಂದ್ರ ಹುಣಸೂರು.

“ಇವೆಲ್ಲಾ ನಮ್ಮ ರೀಸರ್ಚ್‌ ತಂಡದಿಂದ ಸಾಧ್ಯವಾಗಿದೆ. ನಮ್ಮ ನಿರ್ದೇಶಕ ಪ್ರಕಾಶ್‌ ಅವರು ಯಾವುದೋ ಲಿಂಕ್‌ ಹಿಡಿದು ಹೋದರು. ಕೊನೆಗೆ ಪ್ರಕಾಶ್‌ ರೈ ಮತ್ತು ಸ್ಟೀವನ್‌ ಸ್ಪೀಲ್‌ಬರ್ಗ್‌ ಅವರ ಗೆಳತನದ ಬಗ್ಗೆ ಗೊತ್ತಾಯಿತು. ಏನೋ ಮಾಡಿ ಸ್ಪೀಲ್‌ಬರ್ಗ್‌ ಅವರಿಂದ ಬೈಟ್‌ ತರಿಸಿದ್ದಾರೆ. ಈ ರೀತಿ ಸ್ಪೀಲ್‌ಬರ್ಗ್‌ ಅವರ ಧ್ವನಿ ಲಾಸ್‌ ಆ್ಯಂಜಲೀಸ್‌ನಿಂದ ಅಬ್ಬಯ್ಯ ನಾಯ್ಡು ಸ್ಟುಡಿಯೋವರೆಗೂ ಬಂದಿದೆ.

ನಮ್ಮ ಜೀ ಟಿವಿಯದ್ದು ಹಾಲಿವುಡ್‌ನ‌ಲ್ಲೂ ನೆಟ್‌ವರ್ಕ್‌ ಇದೆ. ಆದರೆ, ಅದನ್ನೆಲ್ಲಾ ರೀಸರ್ಚ್‌ ಮಾಡಿ, ತರಿಸುವುದು ಅಷ್ಟು ಸುಲಭದ ವಿಚಾರವಲ್ಲ’ ಎನ್ನುತ್ತಾರೆ ರಾಘವೇಂದ್ರ ಹುಣಸೂರು. ಇನ್ನು ಈ ಬಾರಿ ಸಿನಿಮಾದೆವರ ಜೊತೆಗೆ ಇತರೆ ಕ್ಷೇತ್ರದ ಗಣ್ಯರು ಸಹ ಭಾಗವಹಿಸುವ ಸಾಧ್ಯತೆ ಇದೆತಂತೆ.

ಮೈಸೂರಿನ ಎಸ್‌ಪಿಯಾಗಿರುವ ರವಿ, ಗಂಗಾವತಿ ಪ್ರಾಣೇಶ್‌, ಸಂತೋಷ್‌ ಹೆಗ್ಡೆ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಅನಿಲ್‌ ಕುಂಬ್ಳೆ ಜೊತೆಗೆ ಚಿತ್ರರಂಗದಿಂದ ವಿ. ಹರಿಕೃಷ್ಣ, ಜಯಂತ್‌ ಕಾಯ್ಕಿಣಿ, ರಮ್ಯಾ ಮುಂತಾದವರು ಈ ಮೂರನೆಯ ಸೀಸನ್‌ನಲ್ಲಿ ಭಾಗವಹಿಸುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

UV Fusion: ನಿಷ್ಕಲ್ಮಶ ಮನ ನಮ್ಮದಾಗಲಿ

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

2-uv-fusion

UV Fusion: ಆರಾಮಕ್ಕಿರಲಿ  ವಿರಾಮ…

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.