ನಾಳೆಯಿಂದ ಯುಗಾದಿ ಮಹೋತ್ಸವ


Team Udayavani, Mar 22, 2017, 3:42 PM IST

hub1.jpg

ಹುಬ್ಬಳ್ಳಿ: ಸ್ಥಳೀಯ ಉಣಕಲ್ಲ ಶ್ರೀ ಸದ್ಗುರು ಸಿದ್ದೇಶ್ವರ ಸ್ವಾಮಿಗಳ ಯುಗಾದಿ ಮಹೋತ್ಸವ ಕಾರ್ಯಕ್ರಮಗಳು ಮಾ. 23ರಿಂದ 28ರ ವರೆಗೆ ಹಾಗೂ ರಥೋತ್ಸವ ಮಾ. 29ರಂದು ಸಂಜೆ 5:30 ಗಂಟೆಗೆ ನೆರವೇರಲಿದೆ.

ಯುಗಾದಿ ಮಹೋತ್ಸವದ ಅಂಗವಾಗಿ ಮಾ. 22ರಂದು ರಾತ್ರಿ 10:00 ಗಂಟೆಗೆ ಉಣಕಲ್ಲ ಚಲವಾದಿ ಓಣಿಯ ಸದ್ಗುರು ಸಿದ್ದೇಶ್ವರ ಭಜನಾ ಮಂಡಳಿಯಿಂದ ಮಹಾಜಾಗರಣೆಯೊಂದಿಗೆ ಭಜನೆ, 23ರಂದು ಬೆಳಗ್ಗೆ ಬ್ರಾಹ್ಮಿà ಮುಹೂರ್ತದಲ್ಲಿ ಸದ್ಗುರು ಸಿದ್ದೇಶ್ವರ ಸ್ವಾಮೀಜಿ ಮೂರ್ತಿಯ ಮಹಾರುದ್ರಾಭಿಷೇಕದೊಂದಿಗೆ ಶಿವನಾಮ ಸಪ್ತಾಹ ಆರಂಭ.

28ರ ವರೆಗೆ ಪ್ರತಿದಿನ ಸಂಜೆ 7:00 ಗಂಟೆಗೆ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ಮಹನೀಯರಿಂದ ಪ್ರವಚನ ಹಾಗೂ ರಾತ್ರಿ 10:00 ಗಂಟೆಗೆ ವಿವಿಧ ಭಜನಾ ಮಂಡಳಿಗಳಿಂದ ಭಜನೆ ನಡೆಯಲಿದೆ. 29ರಂದು ಬೆಳಗ್ಗೆ ಶ್ರೀ ಸದ್ಗುರು ಸಿದ್ದೇಶ್ವರ ಸ್ವಾಮೀಜಿ ಗದ್ಗುಗೆಯ ರುದ್ರಾಭಿಷೇಕ, ಮಹಾಪೂಜೆ.

10:05 ಗಂಟೆಗೆ ರುದ್ರಾಕ್ಷಿಮಠದ ಬಸವಲಿಂಗ ಸ್ವಾಮೀಜಿ ಅಧ್ಯಕ್ಷತೆ ಹಾಗೂ ಡಾ| ಸಿದ್ದಯ್ಯನವರು ಹಿರೇಮಠ, ಮಹಾಂತಯ್ಯಸ್ವಾಮಿ ಹಿರೇಮಠ ಪೌರೋಹಿತ್ಯದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ ನಡೆಯಲಿದೆ. ಮಧ್ಯಾಹ್ನ 12:30 ಗಂಟೆಗೆ ಮಹಾಪ್ರಸಾದ ಹಾಗೂ ಸಂಜೆ 5:30 ಗಂಟೆಗೆ ರಥೋತ್ಸವ ಜರುಗಲಿದೆ.

ದುರ್ಗದ ಓಣಿ ಬಯಲಿನಲ್ಲಿ ಐರಾವಣ ಮೈರಾವಣ ಬಯಲಾಟ ನಡೆಯಲಿದೆ. 30ರಿಂದ ಎ. 2ರ ವರೆಗೆ ಪ್ರತಿದಿನ ಸಂಜೆ 4:30 ಗಂಟೆಗೆ ಬಯಲಾಂಗಣ ಕುಸ್ತಿಗಳು ಹಾಗೂ ಮಂದಿರದ ಆವರಣದಲ್ಲಿ ಪ್ರತಿದಿನ ಸಂಜೆ 7:00 ಗಂಟೆಗೆ ಡಾ| ಗಂಗೂಬಾಯಿ ಹಾನಗಲ್ಲ ಮ್ಯೂಸಿಕ್‌ ಫೌಂಡೇಶನ್‌ ತಂಡದವರಿಂದ ನೃತ್ಯ ಕಾರ್ಯಕ್ರಮಗಳು ನಡೆಯಲಿವೆ. 

ಎ. 2ರಂದು ಸಂಜೆ 7:00 ಗಂಟೆಗೆ ಎರಡೆತ್ತಿನ ಮಠದ ಸಿದ್ಧಲಿಂಗ ಸ್ವಾಮಿಗಳ ಸಾನ್ನಿಧ್ಯದಲ್ಲಿ ತೇರಿನ ಕಳಸ  ಇಳಿಸುವ ಪೂಜಾ ಕಾರ್ಯಕ್ರಮ ಹಾಗೂ ಗ್ರಾಮದ ವಯೋವೃದ್ಧರಿಗೆ ಸತ್ಕಾರ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.