ವಿದೇಶಿ ಮಹಿಳೆಗೆ ಸಹಾಯ: ಡಿಐಜಿ ಪ್ರಶಂಸನಾ ಪತ್ರ


Team Udayavani, Mar 22, 2017, 3:50 PM IST

hub5.jpg

ಹುಬ್ಬಳ್ಳಿ: ತೀರ್ಥಯಾತ್ರೆಗೆಂದು ಆಗಮಿಸಿ ನಗರದಲ್ಲಿ ಹಣಕಾಸಿನ ಸಮಸ್ಯೆಯಿಂದ ಪರದಾಡುತ್ತಿದ್ದ ವಿದೇಶಿ ಮಹಿಳೆಗೆ ನೆರವಾಗಿದ್ದ ಉಪನಗರ ಠಾಣೆ ಸಿಬ್ಬಂದಿಗೆ ಪೊಲೀಸ್‌ ಮಹಾನಿರ್ದೇಶಕ ರೂಪಕುಮಾರ ದತ್ತಾ ಪ್ರಶಂಸನಾ ಪತ್ರ ಕಳುಹಿಸಿದ್ದಾರೆ. 

ಜರ್ಮನಿಯ ಗಾಬಿ ವಾರ್ನರ್‌ ಜ. 31ರಂದು ಖಾಸಗಿ ಬಸ್‌ನಲ್ಲಿ ದಾವಣಗೆರೆಯಿಂದ ಹುಬ್ಬಳ್ಳಿಗೆ ಆಗಮಿಸಿ, ಇಲ್ಲಿಂದ ಮಥುರಾಕ್ಕೆ ರೈಲಿನಲ್ಲಿ ಪ್ರಯಾಣ ಬೆಳೆಸುವವರಿದ್ದರು. ಆದರೆ, ಬಸ್‌ ಹುಬ್ಬಳ್ಳಿಗೆ ತಡವಾಗಿ ತಲುಪಿದ್ದರಿಂದ ಗಾಬಿ ಪ್ರಯಾಣಿಸಬೇಕಾಗಿದ್ದ ನಿಜಾಮುದ್ದೀನ್‌ ಎಕ್ಸ್‌ಪ್ರೆಸ್‌ ರೈಲನ್ನು ತಪ್ಪಿಸಿಕೊಂಡಿದ್ದರು.

ಈ ಮಧ್ಯೆ ತಮ್ಮ ಕೈಯಲ್ಲಿದ್ದ ಹಣವನ್ನೆಲ್ಲ ಖರ್ಚು ಮಾಡಿಕೊಂಡು ಏನು ಮಾಡಬೇಕೆಂದು ತೋಚದೆ ಗಾಬಿ ವಾರ್ನರ್‌ ಕಂಗಾಲಾಗಿ ಪರದಾಡುತ್ತಿದ್ದರು. ಈ ವಿಷಯ ಉಪನಗರ ಠಾಣೆ ಪೊಲೀಸರ ಗಮನಕ್ಕೆ ಬಂದಿತ್ತು. 

ಕೂಡಲೇ ಸ್ಥಳಕ್ಕಾಗಮಿಸಿದ ಠಾಣೆಯ ಇನ್‌ಸ್ಪೆಕ್ಟರ್‌ ಮುತ್ತಣ್ಣ ಸರವಗೋಳ ತಮ್ಮ ಕೈಯಿಂದ ಒಂದಿಷ್ಟು ಹಣ ಹಾಕಿ ಹಾಗೂ ತಮ್ಮ ಸಿಬ್ಬಂದಿಯಿಂದ ಹಣ ಸಂಗ್ರಹಿಸಿ ಗಾಬಿ ವಾರ್ನರ್‌ ಅವರಿಗೆ ಊಟ ಮಾಡಿಸಿ, ಅವರ ಖರ್ಚಿಗೆ ಒಂದಿಷ್ಟು ಹಣಕೊಟ್ಟು, ಮಥುರಾ ತಲುಪಲು ಬೇರೊಂದು ರೈಲಿನ ಟಿಕೆಟ್‌ ಬುಕ್‌ ಮಾಡಿಸಿ ದೆಹಲಿಗೆ ಕಳುಹಿಸಿಕೊಟ್ಟಿದ್ದರು.

ಆ ಮೂಲಕ ಹು-ಧಾ ಪೊಲೀಸರು ಮಾನವೀಯತೆ ಮೆರೆದಿದ್ದರು.  ವಿಷಯ ಗಮನಿಸಿದ ಪೊಲೀಸ್‌ ಮಹಾನಿರ್ದೇಶಕ ಆರ್‌.ಕೆ. ದತ್ತಾ ಅವರು ಉಪನಗರ ಠಾಣೆಯ ಇನ್‌ಸ್ಪೆಕ್ಟರ್‌ ಮುತ್ತಣ್ಣ ಸರವಗೋಳ, ಮಹಿಳಾ ಎಎಸ್‌ಐಗಳಾದ ಕಲಾವತಿ ಚಂದಾವರಕರ, ವಿರೂಪಾಕ್ಷಪ್ಪ ರಾಯಪುರ ಅವರಿಗೆ ಪ್ರಶಂಸನಾ ಪತ್ರ ಕಳುಹಿಸಿ ಕೊಟ್ಟಿದ್ದಾರೆ.

ಜೊತೆಗೆ ಕರ್ನಾಟಕ ಪೊಲೀಸ್‌ ಜನಸ್ನೇಹಿ ಪೊಲೀಸ್‌ ಹಾಗೂ ಮಹಿಳೆಯರಿಗೆ ಸುರಕ್ಷಿತ ದೇಶ ಎಂಬುದನ್ನು ಸಾಬೀತು ಮಾಡಿದ್ದಾರೆ. ಇದು ಪೊಲೀಸ್‌ ಇಲಾಖೆಯ ಗೌರವ ಹೆಚ್ಚಿಸಿದ್ದು, ಸಂತಸದ ವಿಷಯವೆಂದು ಪತ್ರದಲ್ಲಿ ಉಲ್ಲೇಖೀಸಿದ್ದಾರೆ.

ಉಪನಗರ ಠಾಣೆ ಇನ್‌ಸ್ಪೆಕ್ಟರ್‌ ಮುತ್ತಣ್ಣ ಸರವಗೋಳ “ಉದಯವಾಣಿ’ಯೊಂದಿಗೆ ಮಾತನಾಡಿ, ನಮ್ಮ ಕರ್ತವ್ಯ ನಾವು ಮಾಡಿದ್ದೇವೆ. ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದು  ಪ್ರತಿಯೊಬ್ಬರ ಕರ್ತವ್ಯ. ನಮ್ಮ ಕಾರ್ಯಕ್ಕೆ ಮಹಾನಿರ್ದೇಶಕರು ಪ್ರಶಂಸನಾ ಪತ್ರ ಕೊಟ್ಟಿರುವುದು ಸಂತಸ ಮೂಡಿಸಿದ್ದಲ್ಲದೆ, ಮತ್ತಷ್ಟು ಕೆಲಸ ಮಾಡಲು ಚೈತನ್ಯ ನೀಡಿದೆ ಎಂದರು.  

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.