ರೋಹಿತ್ ಮತ್ತೆ ಗಾಯಾಳು: ದೇವಧರ್ನಿಂದ ಹೊರಕ್ಕೆ
Team Udayavani, Mar 25, 2017, 10:54 AM IST
ನವದೆಹಲಿ: ಗಾಯದ ಸಮಸ್ಯೆ ರೋಹಿತ್ ಶರ್ಮ ಅವರನ್ನು ಬಿಟ್ಟು ಹೋಗುವಂತೆ ಕಾಣಿಸುತ್ತಿಲ್ಲ. ಮಂಡಿನೋವಿಗೆ ಸಿಲುಕಿರುವ ಅವರೀಗ ದೇವಧರ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯಿಂದಲೂ ಹೊರಬಿದ್ದಿದ್ದಾರೆ.
ಕೇದಾರ್ ಜಾಧವ್ ಕೂಡ ಇವರ ಹಾದಿಯನ್ನೇ ಹಿಡಿದಿದ್ದಾರೆ. ಒಮ್ಮೆ ಗಾಯದ ಸಮಸ್ಯೆಯಿಂದ ಮುಕ್ತರಾದಂತೆ ಕಂಡುಬಂದುದರಿಂದ ರೋಹಿತ್ ಶರ್ಮ ಅವರನ್ನು ದೇವಧರ್ ಟ್ರೋಫಿ ಪಂದ್ಯಾವಳಿಗಾಗಿ ಇಂಡಿಯಾ ಬ್ಲೂ ತಂಡದ ನಾಯಕನನ್ನಾಗಿ ನೇಮಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ