ಚಿನ್ನಾಭರಣ ಖರೀದಿಯೂ ಉಳಿತಾಯವಿದ್ದಂತೆ: ಯಶ್‌


Team Udayavani, Mar 25, 2017, 11:31 AM IST

yash.jpg

ಬೆಂಗಳೂರು: ಚಿನ್ನಾಭರಣ ಮಾರಾಟ ಕ್ಷೇತ್ರದ ಶ್ರೀ ಸಾಯಿಗೋಲ್ಡ್‌ ಪ್ಯಾಲೇಸ್‌ನ ನೂತನ ಮಳಿಗೆಗೆ ಶುಕ್ರವಾರ ಸ್ಯಾಂಡಲ್‌ವುಡ್‌ ನಟ ಯಶ್‌, ಮೇಯರ್‌ ಪದ್ಮಾವತಿ, ನಟಿಯರಾದ ರೂಪಿಕಾ, ಮಯೂರಿ ಚಾಲನೆ ನೀಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯಶ್‌, ಹೆಣ್ಣು ಮಕ್ಕಳಿಗೆ ಚಿನ್ನ ಎನ್ನುವುದು ಪ್ರಮುಖವಾದದ್ದು.

ಹೆಣ್ಣು ಮಕ್ಕಳು ಬಂಗಾರ ಕೊಳ್ಳಬೇಕು, ಆಭರಣ ಕೊಂಡರೆ ಅವರಿಗೂ ಅಂದ, ಮನೆಗೂ ಅಂದ. ಹೆಣ್ಣು ಮಕ್ಕಳು ಒಡವೆಗಳನ್ನು ಧರಿಸಿದಾಗ ಮತ್ತಷ್ಟು ಅಂದವಾಗಿ ಕಾಣುತ್ತಾರೆ. ಇದರ ಜತೆಗೆ ಮನೆಯಲ್ಲಿ ಚಿನ್ನವಿದ್ದರೆ ಕಷ್ಟಕಾಲದಲ್ಲಿ ನೆರವಿಗೆ ಬರುತ್ತದೆ. ಬಂಗಾರವನ್ನು ಕೇವಲ ಒಡವೆಯಾಗಿ ಅಷ್ಟೇ ನೋಡಬಾರದು. ಆಭರಣ ಕೂಡ ಒಂದು ರೀತಿ ಬ್ಯಾಂಕ್‌ ಇದ್ದ ಹಾಗೆ. ಹಾಗಾಗಿ ಚಿನ್ನ ಕೊಳ್ಳುವುದು ಕೂಡ ಉಳಿತಾಯದ ಮಾರ್ಗ ಎಂದು ಹೇಳಿದರು.

ಮೇಯರ್‌ ಪದ್ಮಾವತಿ ಮಾತನಾಡಿ, ಶ್ರೀಸಾಯಿ ಗೋಲ್ಡ್‌ ಪ್ಯಾಲೇಸ್‌ ಹೊಸ ವಿನ್ಯಾಸದ ಚಿನ್ನ, ಬೆಳ್ಳಿ ಆಭರಣಗಳಿಗೆ ಪ್ರಸಿದ್ಧಿಯಾಗಿದೆ. ಆಧುನಿಕ ಮಹಿಳೆಯರಿಗೆ ಇಷ್ಟವಾಗುವಂತಹ ವೈವಿಧ್ಯಮಯ ಒಡವೆಗಳ ಬೃಹತ್‌ ಸಂಗ್ರಹ ಇಲ್ಲಿದೆ. ಇಲ್ಲಿರುವ ತ್ರೀಡಿ, ಆ್ಯಂಟಿಕ್‌, ಸಮಕಾಲೀನ ಹೀಗೆ ಎಲ್ಲ ಬಗೆಯ ಆಭರಣಗಳು ಮಹಿಳೆಯರ ಮನಸೂರೆಗೊಳ್ಳಲಿವೆ ಎಂದರು.

ಸಂಸ್ಥೆ ಮಾಲೀಕ ಟಿ.ಎ. ಶರವಣ, ಜನತೆ ಹಾಗೂ ಮಹಿಳೆಯರು ಇಷ್ಟಪಡುವ ಆಕರ್ಷಕ ವಿನ್ಯಾಸದ ಆಭರಣಗಳು ನಮ್ಮಲ್ಲಿ ದೊರೆಯುತ್ತವೆ. ಗ್ರಾಹಕರ ಅಭಿರುಚಿಗೆ ತಕ್ಕಂತೆ ಆಭರಣಗಳನ್ನು ಒದಗಿಸುವುದು ಸಾಯಿಗೋಲ್ಡ್‌ ಪ್ಯಾಲೇಸ್‌ನ ವಿಶೇಷತೆ. ದುಬೈ ಬೆಲೆಯಲ್ಲಿ ಚಿನ್ನಾಭರಣ ಮಾರಾಟ ಮಾಡುತ್ತಿರುವ ಶ್ರೀ ಸಾಯಿಗೋಲ್ಡ್‌ ಪ್ಯಾಲೇಸ್‌ ಹೆಚ್‌ಎಸ್‌ಆರ್‌ ಲೇಔಟ್‌ನಲ್ಲಿ ತೆರೆದಿರುವುದು ಈ ಭಾಗದ ಜನತೆಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.