ತೆಂಕು ಮತ್ತು ಬಡಗುತಿಟ್ಟುಗಳ ವೈಭವಯುತ ಯಕ್ಷಗಾನ ಪ್ರದರ್ಶನ


Team Udayavani, Mar 25, 2017, 3:48 PM IST

yksh_hotelkhoj.jpg

ಬೆಂಗಳೂರಿನ ಕರ್ನಾಟಕ ಕಲಾ ಸಂಪದ ಕಲಾತಂಡ, ಯಕ್ಷಗಾನ ಕಲಾವಿದ, ಕಲಾಪೋಷಕ, ದಿ.ಕರ್ನೂರು ಕೊರಗಪ್ಪ ರೈಯವರ ಸ್ಮರಣಾರ್ಥ, ತೆಂಕು ಮತ್ತು ಬಡಗುತಿಟ್ಟುಗಳ ಪ್ರಖ್ಯಾತ ಕಲಾವಿದರಿಂದ ಅದ್ದೂರಿಯ ಯಕ್ಷಗಾನ ಕೂಡಾಟವನ್ನು ಆಯೋಜಿಸಿದೆ. 

ಕರ್ನೂರು ಸುಭಾಷ್‌ ರೈಯವರ ಸಂಯೋಜನೆಯಲ್ಲಿ ಉಭಯ ತಿಟ್ಟುಗಳ ಪ್ರಖ್ಯಾತ ಕಲಾವಿದರು ಸೇರಿ ಶ್ರೀದೇವಿ ಮಹಾತೆ¾ ಯಕ್ಷಗಾನವನ್ನು ರಂಗದ ಮೇಲೆ ಪ್ರದರ್ಶಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಹಿರಿಯ ಭಾಗವತರಾದ  ಪೊಲ್ಯ ಲಕ್ಷಿ$¾àನಾರಾಯಣ ಶೆಟ್ಟಿಯವರಿಗೆ “ಕರ್ನೂರು ಪ್ರಶಸ್ತಿ’ ನೀಡಿ ಗೌರವಿಸಲಾಗುವುದು. ಪೊಲ್ಯ ಲಕ್ಷಿ$¾àನಾರಾಯಣ ಶೆಟ್ಟಿ, ಪಟ್ಲ ಸತೀಶ್‌ ಶೆಟ್ಟಿ, ಗಿರೀಶ್‌ ರೈ, ಸುರೇಶ್‌ ಶೆಟ್ಟಿ ಗಣೇಶ್‌ ಹೆಬ್ರಿ ಅವರ ಭಾಗವತಿಕೆ. ಪದ್ಮನಾಭ ಉಪಾಧ್ಯಾಯ, ಎನ್‌.ಜಿ ಹೆಗಡೆ ಯಲ್ಲಾಪುರ, ಶ್ರೀಕಾಂತ್‌ ಶೆಟ್ಟಿ ಮತ್ತವರ ಸಂಗಡಿಗರಿಂದ ಚಂಡೆ ಮದ್ದಳೆ. ಚಕ್ರತಾಳ ರಾಜೇಂದ್ರ ಕೃಷ್ಣ ಅವರದು. ಕಳೆದ ವರ್ಷ ಇದೇ ತಂಡ ಆಯೋಜಿಸಿದ್ದ ಯಕ್ಷಗಾನ ಪ್ರದರ್ಶನವನ್ನು ಸುಮಾರು 7,000 ಪ್ರೇಕ್ಷಕರು ವೀಕ್ಷಿಸಿದ್ದರು. ಸಾಂಪ್ರದಾಯಿಕ ವಾದ್ಯ ಘೋಷಗಳೊಂದಿಗೆ ಐದು ಮಂದಿ ಮಹಿಷಾಸುರರ ಆಗಮನ, ಏಕಕಾಲದಲ್ಲಿ ಸಪ್ತಮಾತೃಕೆಯರ ಪ್ರವೇಶ ಇನ್ನೂ ಹಲವು ವಿಶೇಷತೆಗಳು ಈಗ ಆಯೋಜನೆಯಾಗಿರುವ ಪ್ರಸಂಗದಲ್ಲಿ ಕಾಣಸಿಗುವುದು. 

ಎಲ್ಲಿ?: ಚೌಡಯ್ಯ ಮೆಮೋರಿಯಲ್‌ ಹಾಲ್‌, ವೈಯಾಲಿಕಾವಲ್‌
ಯಾವಾಗ?: 29 ಮಾರ್ಚ್‌, ಮಧ್ಯಾಹ್ನ 2.15 
ಪ್ರವೇಶ: ಉಚಿತ

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.