ಬೊಳ್ಜೆ ಕೆರೆಯನ್ನು ಗ್ರಾ.ಪಂ.ಗೆ ದಾನ ಮಾಡಿದ ಮೂಡುಮನೆ ಕುಟುಂಬ!


Team Udayavani, Mar 25, 2017, 4:06 PM IST

23-Bolje-1.jpg

ಕಾಪು: ಉದ್ಯಾವರ ಗ್ರಾ. ಪಂ. ವ್ಯಾಪ್ತಿಯ ಬೊಳ್ಜೆಯಲ್ಲಿ ವರ್ಷಪೂರ್ತಿ ನೀರಿನ ಒರತೆಯಿರುವ ಕೆರೆಯೊಂದನ್ನು ಗ್ರಾ.ಪಂ.ನ ವಿನಂತಿಯ ಮೇರೆಗೆ ಸಾರ್ವಜನಿಕರ ಉಪಯೋಗಕ್ಕಾಗಿ ದಾನ ರೂಪದಲ್ಲಿ ನೀಡುವ ಮೂಲಕ ಉದ್ಯಾವರ ಬೊಳ್ಜೆ  – ಮೂಡುಮನೆ ಕುಟುಂಬಸ್ಥರು ಜನಸೇವೆಗೆ ಮುಂದಾಗಿದ್ದಾರೆ.

ಉದ್ಯಾವರ ಬೊಳೆj ದಿ| ಸಿಂಗ ರಾಮ ಪೂಜಾರಿ ಅವರ ಪರವಾಗಿ ಪತ್ನಿ ಚಂಚಲಾಕ್ಷಿ ಪೂಜಾರಿ ಮತ್ತು ಅವರ ಮಕ್ಕಳು ತಮ್ಮ ಪಾಲಿಗೆ ಬಂದಿರುವ ಸುಮಾರು 2.50 ಸೆಂಟ್ಸ್‌ ನಷ್ಟು ವಿಸೀ¤ರ್ಣದ ಬೊಳ್ಜೆ  ಕೆರೆಯನ್ನು ಪಂಚಾಯತ್‌ನ ಸುಪರ್ದಿಗೆ ಒದಗಿಸಿದ್ದು, ಗ್ರಾಮ ಪಂಚಾಯತ್‌ ಕೆರೆಯನ್ನು ಪುನರುಜ್ಜೀವನಗೊಳಿಸಲು ಯೋಜನೆ ರೂಪಿಸಿದೆ.

ದಾನ ಪತ್ರ ಹಸ್ತಾಂತರ
ಉದ್ಯಾವರ ಮೂಡುಮನೆ ದಿ| ಸಿಂಗ ರಾಮ ಪೂಜಾರಿ ಅವರ ಅಳಿಯ/ ಪಡುಬಿದ್ರಿ ಗ್ರಾ. ಪಂ. ಉಪಾಧ್ಯಕ್ಷ ವೈ. ಸುಕುಮಾರ್‌ ಅವರು ಬೊಳ್ಜೆ  ಕೆರೆಯನ್ನು ಗ್ರಾ.ಪಂ. ಗೆ ಹಸ್ತಾಂತರಿಸುವ ಪ್ರಕ್ರಿಯೆಯನ್ನು ನಡೆಸಿದ್ದು, ದಾನಪತ್ರ ಸಹಿತವಾಗಿ ದಾಖಲೆಗಳನ್ನು ಗ್ರಾ. ಪಂ. ಅಧ್ಯಕ್ಷೆ ಸುಗಂಧಿ ಶೇಖರ್‌ ಅವರಿಗೆ ಹಸ್ತಾಂತರಿಸಿದ್ದಾರೆ.

ಬೊಳ್ಜೆಯಲ್ಲಿ ಕಾಡುತ್ತಿರುವ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ? : ಉದ್ಯಾವರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬೊಳ್ಜೆ  ಪ್ರದೇಶದ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ್‌ ಹಲವಾರು ಯೋಜನೆ ಗಳನ್ನು ಕೈಗೆತ್ತಿಕೊಂಡಿದ್ದು, ಅದರಲ್ಲಿ ಬೊಳ್ಜೆ  ಕೆರೆ ನವೀಕರಣವೂ ಒಂದಾಗಿತ್ತು.ಆದರೆ ಈ ಕೆರೆ ಖಾಸಗಿಯವರ ಸೊತ್ತಾಗಿದ್ದರಿಂದ ಕಾಮಗಾರಿ ನಡೆಸಲು ವಿಳಂಬವಾಗಿದ್ದು, ಇದೀಗ ಕೆರೆಯನ್ನು ದಾನ ರೂಪದಲ್ಲಿ ಗ್ರಾಮ ಪಂಚಾಯತ್‌ಗೆ ಹಸ್ತಾಂತರಿಸಿರುವುದರಿಂದ ಕೆರೆ ಹೂಳೆತ್ತುವಿಕೆ ಸಹಿತ ವಿವಿಧ ಕಾಮಗಾರಿಗಳು ಭರದಿಂದ ಸಾಗುತ್ತಿವೆ.100ಕ್ಕೂ ಹೆಚ್ಚುಮನೆಗಳಿಗೆ ಅನುಕೂಲ ಬೊಳ್ಜೆ  ಕೆರೆ ಪುನರುಜೀjವನಗೊಂಡಲ್ಲಿ ಉದ್ಯಾವರ ಗ್ರಾ. ಪಂ. ವ್ಯಾಪ್ತಿಯ 2,3,4ನೇ ವಾರ್ಡ್‌ನ ಸುಮಾರು 100ಕ್ಕೂ ಹೆಚ್ಚು ಮನೆಗಳ ಕುಡಿಯುವ ನೀರಿನ ಪೂರೈಕೆಯ ಕೊರತೆಯು ನೀಗಲಿದ್ದು, ನೇರವಾಗಿ ಮನೆಗಳಿಗೆ ಪೈಪ್‌ಲೈನ್‌ ಮೂಲಕ ನೀರು ಸರಬರಾಜು ಮಾಡುವ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ಗ್ರಾ. ಪಂ. ಸದಸ್ಯ ಸಂತೋಷ್‌ ಸುವರ್ಣ ಬೊಳ್ಜೆ  ಉದಯವಾಣಿಗೆ ತಿಳಿಸಿದ್ದಾರೆ.

ಭೂಮಿಗೆ ಭಾರೀ ಬೇಡಿಕೆಯಿರುವು ದರಿಂದ ತುಂಡು ಇಂಚು ಭೂಮಿಯನ್ನೂ ಸರಕಾರಿ ಉದ್ದೇಶಕ್ಕೆ ದಾನ ರೂಪದಲ್ಲಿ ಬಿಟ್ಟು ಕೊಡಲು ಹಿಂಜರಿಯುವವರೇ ಹೆಚ್ಚಾಗಿರುವ ಇಂದಿನ ಕಾಲದಲ್ಲಿ ತಮ್ಮ ಕುಟುಂಬದ ಸುರ್ಪದಿಯಲ್ಲಿರುವ, ಅದೂ ಕೂಡಾ ನೀರಿನ ಮೂಲವೇ ಆಗಿರುವ ಬೊಳ್ಜೆ  ಕೆರೆಯನ್ನು ದಾನರೂಪದಲ್ಲಿ ಪಂಚಾಯತ್‌ಗೆ ಹಸ್ತಾಂತರಿಸಿದ ಉದ್ಯಾವರ ಬೊಳ್ಜೆ ಮೂಡುಮನೆ ದಿ| ಸಿಂಗ ರಾಮ ಪೂಜಾರಿ ಕುಟುಂಬಕ್ಕೆ ಗ್ರಾಮ ಪಂಚಾಯತ್‌ ಆಡಳಿತ ಮತ್ತು ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

1-wqeeqw

K. Vasantha Bangera; ಬೆಳ್ತಂಗಡಿಯ ಬಂಗಾರ ಕೇದೆಯ ಮಣ್ಣಲ್ಲಿ ಲೀನ; ಸಕಲ ಸರಕಾರಿ ಗೌರವ

1-qwewqwqe

IPL;ಪಂಜಾಬ್ ವಿರುದ್ಧ 60 ರನ್ ಗಳ ಗೆಲುವು ಸಾಧಿಸಿದ ಆರ್ ಸಿಬಿ: ಪ್ಲೇ ಆಫ್ ಆಸೆ ಜೀವಂತ

suicide

Heatstroke; ಬಸವಕಲ್ಯಾಣದಲ್ಲಿ ಬಿಸಿಲಿನ ಝಳಕ್ಕೆ ಕಾರ್ಮಿಕ‌ ಸಾವು‌?

1-ww-ewq

SSLC Result; ಜ್ಞಾನಸುಧಾ ಕಾರ್ಕಳ ಶೇ. 100 ಫ‌ಲಿತಾಂಶ: ಸಹನಾ ರಾಜ್ಯಕ್ಕೆ ತೃತೀಯ

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

JDS: ಸಂಪುಟದಿಂದ ಡಿಕೆಶಿ ಕೈಬಿಡಿ; ರಾಜ್ಯಪಾಲರಿಗೆ ಜೆಡಿಎಸ್‌ ದೂರು

JDS: ಸಂಪುಟದಿಂದ ಡಿಕೆಶಿ ಕೈಬಿಡಿ; ರಾಜ್ಯಪಾಲರಿಗೆ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

ಬಡಾನಿಡಿಯೂರು: ಊಟ ಮಾಡುತ್ತಿರುವಾಗಲೇ ವ್ಯಕ್ತಿ ಸಾವು

Missing: ಕನ್ನರ್ಪಾಡಿ; ಮದುವೆಗೆ ಬಂದ ವ್ಯಕ್ತಿ ನಾಪತ್ತೆ

Missing: ಕನ್ನರ್ಪಾಡಿ; ಮದುವೆಗೆ ಬಂದ ವ್ಯಕ್ತಿ ನಾಪತ್ತೆ

Cricket Betting: ಆ್ಯಪ್‌ನಲ್ಲಿ ಕ್ರಿಕೆಟ್‌ ಬೆಟ್ಟಿಂಗ್‌; ಪ್ರಕರಣ ದಾಖಲು

Cricket Betting: ಆ್ಯಪ್‌ನಲ್ಲಿ ಕ್ರಿಕೆಟ್‌ ಬೆಟ್ಟಿಂಗ್‌; ಪ್ರಕರಣ ದಾಖಲು

4-udupi

Udupi: ನಾಳೆ ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

MOdi (3)

Hate speech ಪ್ರಚಾರ: ಮೋದಿ ವಿರುದ್ಧ ಕ್ರಮಕ್ಕೆ ಸುಪ್ರೀಂನಲ್ಲಿ ರಿಟ್‌ ಅರ್ಜಿ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Himanth-Bisw

BJP ಗೆದ್ದರೆ 5 ಲಕ್ಷ ಜನರಿಗೆ ಅಯೋಧ್ಯೆ ರಾಮನ ದರ್ಶನ: ಹಿಮಂತ್‌ ಬಿಸ್ವಾ

Rahul Gandhi 3

BJP ಪಕ್ಷದಿಂದ ಸಂವಿಧಾನ ಬದಲು: ರಾಹುಲ್‌ ಗಾಂಧಿ ವಿರುದ್ಧ ದೂರು

1-wqeeqw

K. Vasantha Bangera; ಬೆಳ್ತಂಗಡಿಯ ಬಂಗಾರ ಕೇದೆಯ ಮಣ್ಣಲ್ಲಿ ಲೀನ; ಸಕಲ ಸರಕಾರಿ ಗೌರವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.