ಬ್ರಾಂಡ್‌ ಬೆಂಗಳೂರಿಗೆ ಆದ್ಯತೆ


Team Udayavani, Mar 26, 2017, 12:07 PM IST

brand-bangalore].jpg

ಬೆಂಗಳೂರು: ಸಿಲಿಕಾನ್‌ ವ್ಯಾಲಿ ಖ್ಯಾತಿಯ ಮಹಾನಗರವನ್ನು “ಬ್ರಾಂಡ್‌ ಬೆಂಗಳೂರು’ ಆಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್‌ನಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ಪ್ರಕಟಿಸಲಾಗಿದೆ.

ಇ-ಆಡಳಿತಕ್ಕೆ ಹೆಚ್ಚಿನ ಒತ್ತು. ಕಡತ ವಿಲೇವಾರಿ ಬಗ್ಗೆ ಸಾರ್ವಜನಿಕರಿಗೆ ಇ- ಮೇಲ್‌ ಮತ್ತು ಎಸ್‌ಎಂಎಸ್‌ ಮೂಲಕ ಪಾರದರ್ಶಕ­ವಾಗಿ ಮಾಹಿತಿ, ಕಡತ ನಿರ್ವಹಣೆಗೆ ತಂತ್ರಾಂಶ ಅಭಿವೃದ್ಧಿ ಹಾಗೂ ಕಂದಾಯ ಇಲಾಖೆಯ ಕ್ಷೇತ್ರಾಧಿಕಾರಿಗಳಿಗೆ ಟ್ಯಾಬ್‌ ಒದಗಿಸಿ ಸ್ಮಾರ್ಟ್‌ ಸಿಟಿ ಇನಿಷಿಯೇಟಿವ್‌ ಮೊಬೈಲ್‌ ಅಪ್ಲಿಕೇಷನ್‌ ಅನುಷ್ಠಾನಗೊಳಿಸುವ ಕ್ರಮಗಳು ಇದರಲ್ಲಿ ಸೇರಿವೆ.

ಲೆಕ್ಕಪತ್ರ ನಿರ್ವಹಣೆ ಹಾಗೂ ಆರ್ಥಿಕ ವ್ಯವಸ್ಥೆಗೆ ತಂತ್ರಾಂಶಗಳನ್ನು ವಿನ್ಯಾಸಗೊಳಿಸಿ ಅಳವಡಿಸಲು ಕ್ರಮ. ಖಾತಾ ನೋಂದಣಿ ಹಾಗೂ ಸಮಸ್ಯೆಗಳನ್ನು ಗಣಕೀಕೃತಗೊಳಿಸಲುವ ಪದ್ಧತಿ ಅನುಷ್ಠಾನಕ್ಕೆ ಒತ್ತು ನೀಡಲಾಗಿದೆ. ಇಸ್ರೋ ಜತೆ ಒಡಂಬಡಿಕೆ ಮಾಡಿಕೊಂಡು ಇ-ಆಡಳಿತ ಪದ್ಧತಿ ಅನುಷ್ಠಾನಗೊಳಿಸಲು ಪಾಲಿಕೆಯಲ್ಲಿ ಹಾಲಿ ಅಸ್ತಿತ್ವದಲ್ಲಿರುವ ಕಡತ ಹಾಗೂ ದಾಖಲೆಗಳನ್ನು ಸ್ಕ್ಯಾನಿಂಗ್‌ ಹಾಗೂ ಗಣಕೀಕರಣ ಗೊಳಿಸುವುದು.

ಮೊದಲ ಬಾರಿಗೆ ಪಾಲಿಕೆ ನೌಕರರು ಮತ್ತು ಸಿಬ್ಬಂದಿಗಳ ಸೇವಾ ಪುಸ್ತಕ, ಜಾಹೀರಾತು, ಕಂದಾಯ ಹಾಗೂ ಇತರೆ ವಿಭಾಗಗಳ ಕಡತಗಳ ಸ್ಕ್ಯಾನ್‌ ಹಾಗೂ ಗಣಕೀಕರಣಗೊಳಿಸಲು ಕ್ರಮಕೈಗೊಳ್ಳುವ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ.

ಜನರಿಗೆ ನೀಡಿದ ಭರವಸೆಯಂತೆ ಉತ್ತಮ, ಬಜೆಟ್‌ ಕೊಟ್ಟಿದ್ದೇವೆ. ಪಾಲಿಕೆಯ ಆದಾಯ ಮೂಲಗಳು ಹಾಗೂ ಕೇಂದ್ರ, ರಾಜ್ಯ ಸರ್ಕಾರಗಳ ಅನುದಾನಗಳನ್ನು ಗಣನೆಗೆ ತೆಗೆದುಕೊಂಡು ವಾಸ್ತವಿಕ ಬಜೆಟ್‌ ಮಂಡಿಸಿದ್ದೇವೆ. 
– ಜಿ.ಪದ್ಮಾವತಿ ಮೇಯರ್‌ 

ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಹೇಳಲಾಗಿ ರುವ ಅಂಶಗಳನ್ನು ಮತ್ತೆ ಓದಲಾಗಿದೆ. ಬಜೆಟ್‌ನಿಂದಾಗಿ ಜನತೆಗೆ ನಿರಾಸೆಯಾಗಿದ್ದು, ರಸ್ತೆ ಅಗೆಯುವುದಕ್ಕೆ ಲಕ್ಷಾಂತರ ದಂಡ ವಿಧಿಸುವುದು ಅವೈಜ್ಞಾನಿಕವಾಗಿದೆ. 
– ರವಿಸುಬ್ರಹ್ಮಣ್ಯ, ಬಿಜೆಪಿ ಶಾಸಕ

ಕಳೆದ ಬಜೆಟ್‌ನಲ್ಲಿ ಬಿಬಿಎಂಪಿಗೆ 7,300 ಕೋಟಿ ಅನುದಾನ ಘೋಷಿಸಿದ್ದ ರಾಜ್ಯ ಸರ್ಕಾರ, ಕೊಟ್ಟಿದ್ದು ಮಾತ್ರ 1,300 ಕೋಟಿ ರೂ. ಉಳಿದ 5,973 ಕೋಟಿ ರೂ. ಏನಾಯ್ತು ಎಂಬ ಬಗ್ಗೆ ಪ್ರಸ್ತುತ ಬಜೆಟ್‌ನಲ್ಲಿ ಪ್ರಸ್ತಾಪಿಸಿಲ್ಲ
– ಪದ್ಮನಾಭರೆಡ್ಡಿ ಪ್ರತಿಪಕ್ಷದ ನಾಯಕ 

ಮಹಿಳೆಯರು ಪ್ರತಿನಿಧಿಸುವ ವಾರ್ಡ್‌ ಗಳಿಗೆ ಹೆಚ್ಚು ಅನುದಾನ ನೀಡಲಾಗುತ್ತಿದೆ ಎಂಬುದು ಕಣ್ಣೊರೆಸುವ ತಂತ್ರವಾಗಿದೆ. ಕಳೆದ ಬಜೆಟ್‌ನಲ್ಲಿ 10 ಲಕ್ಷ ರೂ. ನೀಡುವುದಾಗಿ ಘೋಷಿಸಿದ್ದು, ಈವರೆಗೆ ಅನುದಾನ ಬಂದಿಲ್ಲ.
– ಪೂರ್ಣಿಮಾ ಶ್ರೀನಿವಾಸ್‌, ಬಿಜೆಪಿ ಸದಸ್ಯೆ

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.