ಮಂಗಳೂರು ಜತೆ ದ್ವಿಪಕ್ಷೀಯ ಒಪ್ಪಂದಗಳಿಗೆ ಇಂಡೋನೇಶ್ಯಾ ಆಸಕ್ತಿ


Team Udayavani, Mar 27, 2017, 12:14 PM IST

Saat-Siringoringo.jpg

ಮಂಗಳೂರು: ಮಂಗಳೂರು ನಗರದ ಜತೆ ಆಯ್ದ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧ ಹೊಂದಲು ಇಂಡೋನೇಶ್ಯಾ ಆಸಕ್ತವಾಗಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಸಂಬಂಧಿಸಿದವರ ಜತೆ ಹಂತ ಹಂತವಾಗಿ ಮಾತುಕತೆ ನಡೆಸಲಾಗುವುದು ಎಂದು ಮುಂಬಯಿಯಲ್ಲಿರುವ ಇಂಡೋನೇಶ್ಯಾದ ಕಾನ್ಸುಲ್‌ ಜನರಲ್‌ ಸಾಟ್‌ ಸಿರಿಂಗೋರಿಂಗೋ ಹೇಳಿದ್ದಾರೆ. 

ಸಾಟ್‌ ಅವರೊಂದಿಗೆ ಮಂಗಳೂರಿನಲ್ಲಿ ಶನಿವಾರ “ಉದಯವಾಣಿ’ ನಡೆಸಿದ ಮಾತುಕತೆಯ ಆಯ್ದಭಾಗ ಇಲ್ಲಿದೆ.

ಪ್ರಶ್ನೆ: ನಿಮ್ಮ ಮಂಗಳೂರು ಭೇಟಿ ಉದ್ದೇಶ ?
ಉತ್ತರ:
ಮಂಗಳೂರು ನಗರ ಸರ್ವಾಂಗೀಣ ಪ್ರಗತಿ ಬಗ್ಗೆ ನಾವು ಅಧ್ಯಯನ ನಡೆಸಿದ್ದೇವೆ. ಮುಖ್ಯವಾಗಿ, ಭಾರತದ ಜತೆ ಎಲ್ಲ ಕ್ಷೇತ್ರಗಳಲ್ಲೂ ದ್ವಿಪಕ್ಷೀಯ ಒಪ್ಪಂದಕ್ಕೆ ನಾವು ಮುಂದಾಗಿದ್ದೇವೆ. ಹಾಗಾಗಿ, ಮಂಗಳೂರಿಗೆ ನಿನ್ನೆ ನಮ್ಮ ನಿಯೋಗ ಬಂದಿದ್ದು, ಕೆನರಾ ಚೇಂಬರ್ನಲ್ಲಿ ವಿಚಾರ ವಿನಿಮಯ ನಡೆಸಿದ್ದೇವೆ. ಈದಿನ ಮತ್ತಷ್ಟು ಸಂಗತಿ ತಿಳಿದುಕೊಳ್ಳುತ್ತೇವೆ. ಮುಂದೆ, ವ್ಯವಹಾರ ಸಂಬಂಧಿತ ನಿರ್ಧಾರಕ್ಕೆ ಇದು ಪೂರಕವಾಗಲಿದೆ. 

ಪ್ರ: ಮಂಗಳೂರಲ್ಲಿ ಏನನ್ನು ಗಮನಿಸಿದಿರಿ ?
ಉ:
ಮಂಗಳೂರು ಅದ್ಭುತ ನಗರ-ಇಟ್ಸ್‌ ಎಮೇಜಿಂಗ್‌ ಸಿಟಿ. ಇಲ್ಲಿನ ಜನತೆಯ ಅಚ್ಚುಕಟ್ಟುತನ ಗಮನ ಸೆಳೆಯಿತು. ಉನ್ನತ ಶಿಕ್ಷಣ ರಂಗದ ಸಾಧನೆ ಅದ್ವಿತೀಯ. ಈ ಬಗ್ಗೆ ನಾವು ಮಾತುಕತೆಗೆ ಆಸಕ್ತರಾಗಿದ್ದೇವೆ. ಅಂತೆಯೇ ಫಾರ್ಮಸುಟಿಕಲ್‌ ಕ್ಷೇತ್ರದಲ್ಲಿ ನಮಗೆ ಹೆಚ್ಚಿನ ಸಾಧನೆಯಾಗಬೇಕಿದೆ. ಕರಾವಳಿಯ ಈ ಪ್ರದೇಶ ಈ ಬಗ್ಗೆ ಅನುಕೂಲಕರವಾಗಿದೆ.

ಪ್ರ: ನಿಮ್ಮ ಈಗಿನ  ಯೋಜನೆಗಳು ?
ಉ:
ಮುಂದಿನ ತಿಂಗಳು ಟ್ರೇಡ್‌ ಎಕ್ಸ್‌ಪೋ ಇಂಡೋನೇಶ್ಯಾ ಏರ್ಪಡಿಸಿದ್ದೇವೆ. ನಮ್ಮ ಆಮದು-ರಫ್ತು ಕ್ಷೇತ್ರಕ್ಕೆ ಇದು ನಿರ್ಣಾಯಕವಾಗಿದೆ. ಪ್ರವಾಸೋದ್ಯಮಕ್ಕೆ ಇಂಡೋನೇಶ್ಯಾ ಆದ್ಯತೆ ನೀಡುತ್ತಿದೆ. ಮಂಗಳೂರು ಸಹಿತ ಭಾರತದಂತೆ ನಾವು ಕೂಡ ಸರ್ವ ಧರ್ಮ ಸಮನ್ವಯದವರು. ಮಂಗಳೂರು ಮತ್ತು ನಮ್ಮ ಜಕಾರ್ತಾ ನಗರಗಳ ನಡುವೆ ಪ್ರವಾಸೋದ್ಯಮ ಸಂಬಂಧ ಬೆಳೆಸಬಹುದು.

ಪ್ರ: ಮಂಗಳೂರು ಬಗ್ಗೆ ಏನನಿಸುತ್ತದೆ ?
ಉ:
ಅಪಾರ ಪ್ರಗತಿ ಸಾಧ್ಯತೆ ಹೊಂದಿರುವ ನಗರವಿದು. ಸ್ಮಾರ್ಟ್‌ಸಿಟಿ ಆದಾಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತಷ್ಟು ಸಾಧನೆ ಮಾಡಬಹುದು. ಎಲ್ಲ ಕ್ಷೇತ್ರಗಳಲ್ಲೂ ಗಮನಾರ್ಹ ಸಾಧನೆ ಮಂಗಳೂರಿನ ವೈಶಿಷ್ಟ.

– ಎಂಪಿ

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.