ಈಶಾನ್ಯ ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದ್ರೆ ಗೋ ಹತ್ಯೆ ನಿಷೇಧ ಇಲ್ಲ;BJP


Team Udayavani, Mar 27, 2017, 6:40 PM IST

Cow-n.jpg

ನವದೆಹಲಿ: ಉತ್ತರಪ್ರದೇಶ ಚುನಾವಣೆಯಲ್ಲಿ ಗೋಹತ್ಯೆ, ಅಕ್ರಮ ಕಸಾಯಿಖಾನೆ ನಿಷೇಧ ಪ್ರಮುಖ ಘೋಣೆಯಾಗಿತ್ತು, ಆದರೆ ಮುಂದಿನ ವರ್ಷ ಈಶಾನ್ಯ ರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಗೋ ಹತ್ಯೆ ನಿಷೇಧಿಸದಿರಲು ಬಿಜೆಪಿ ಚಿಂತನೆ ನಡೆಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಉತ್ತರಪ್ರದೇಶದಲ್ಲಿ ಅಕ್ರಮ ಕಸಾಯಿಖಾನೆ ಹಾಗೂ ಗೋ ಹತ್ಯೆ ನಿಷೇಧ ಮಾಡುವುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಕ್ರಮಕೈಗೊಳ್ಳಲು ಮುಂದಾಗಿದೆ, ಆದರೆ ನಾಗಲ್ಯಾಂಡ್ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಗೋ ಹತ್ಯೆ ನಿಷೇಧ ಇಲ್ಲ. ಯಾಕೆಂದರೆ ಈಶಾನ್ಯ ರಾಜ್ಯಗಳಲ್ಲಿ ಗೋ ಹತ್ಯೆ ನಿಷೇಧಿಸಿದರೆ ಏನಾಗಲಿದೆ ಎಂಬುದು ನಮ್ಮ ಕೇಂದ್ರ ನಾಯಕರಿಗೆ ತಿಳಿದಿದೆ ಎಂದು ನಾಗಲ್ಯಾಂಡ್ ಬಿಜೆಪಿ ಮುಖ್ಯಸ್ಥ ವಿಸಾಸೋಲೈ ಲೋಂಗು ಹಿಂದೂಸ್ತಾನ್ ಟೈಮ್ಸ್ ಗೆ ತಿಳಿಸಿರುವುದಾಗಿ ವರದಿ ಮಾಡಿದೆ.

ಮತ್ತೊಂದೆಡೆ ಮೇಘಾಲಯ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ಡೇವಿಡ್ ಪತ್ರಿಕಾ ಪ್ರಕಟಣೆ ನೀಡಿ, ಪೂರ್ವಾಗ್ರಹ ಪೀಡಿತ ಗುಂಪು ಈ ರೀತಿ ಸುಳ್ಳು ಸುದ್ದಿ ಪ್ರಚಾರ ಮಾಡುತ್ತಿರುವುದಾಗಿ ಆರೋಪಿಸಿದ್ದಾರೆ.
ಆದರೆ ಮಿಜೋರಾಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಗೋ ಹತ್ಯೆ ನಿಷೇಧಿಸಲು ಸಾಧ್ಯವಿಲ್ಲ. 
ಯಾಕೆಂದರೆ ಇಲ್ಲಿ ಬಹುಸಂಖ್ಯಾತರು ಕ್ರಿಶ್ಚಿಯನ್ ಎಂದು ಮಿಜೋರಾಂ ಬಿಜೆಪಿ ಅಧ್ಯಕ್ಷ ಜೆವಿ ಹುನಾ ಅಭಿಪ್ರಾಯವ್ಯಕ್ತಪಡಿಸಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ವಿವರಿಸಿದೆ. ಮೇಘಾಲಯ, ಮಿಜೋರಾಂ ಹಾಗೂ ನಾಗಲ್ಯಾಂಡ್ ಗಳಲ್ಲಿ ಬಹುಸಂಖ್ಯಾತರಾಗಿರುವ ಕ್ರಿಶ್ಚಿಯನ್ ರು ಅತೀ ಹೆಚ್ಚು ಸೇವಿಸುವುದು ಗೋ ಮಾಂಸವನ್ನು ಎಂದು ಹೇಳಿದೆ.

ಉತ್ತರಪ್ರದೇಶದಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ಅಕ್ರಮ ಕಸಾಯಿಖಾನೆ ನಿಷೇಧಿಸುವುದಾಗಿ ಘೋಷಿಸಿತ್ತು. ಆದರೆ ಮೇಘಾಲಯ, ಮಿಜೋರಾಂ, ನಾಗಲ್ಯಾಂಡ್ ಗಳಲ್ಲಿ ಬಿಜೆಪಿ ಗೋ ಹತ್ಯೆ ನಿಷೇಧದ ಬಗ್ಗೆ ಯಾವ ಕ್ರಮ ತೆಗೆದುಕೊಳ್ಳಲಿದೆ ಎಂಬುದು ಮುಂದಿನ ವರ್ಷ ನಡೆಯಲಿರುವ ಚುನಾವಣೆಯ ನಂತರ ಬಹಿರಂಗವಾಗಲಿದೆ ಎಂದು ವರದಿ ವಿಶ್ಲೇಷಿಸಿದೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.