ಯಶೋ ಮಾರ್ಗಕ್ಕೆ ಸಿಕ್ಕಿತು ಪ್ರತಿಫಲ; “ಬರ”ದ ನಾಡಿನ ಕೆರೆಯಲ್ಲಿ ಜೀವಜಲ
Team Udayavani, Mar 28, 2017, 1:41 PM IST
ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಬರಗಾಲ ತಾಂಡವವಾಡುತ್ತಿದ್ದರೆ, ಮತ್ತೊಂದೆಡೆ ಕುಡಿಯುವ ನೀರಿಗೂ ತತ್ವಾರ. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಬತ್ತಿಹೋದ ಕೆರೆಯ ಹೂಳೆತ್ತಲು ಚಾಲನೆ ನೀಡಿದ್ದ ಸ್ಯಾಂಡಲ್ ವುಡ್ ನಟ ಯಶ್ ದಂಪತಿ ಪ್ರಯತ್ನಕ್ಕೆ ಫಲ ಸಿಕ್ಕಿದೆ. ಹೌದು, ಒಂದು ತಿಂಗಳ ಹಿಂದೆ ಕೆರೆ ಹೂಳೆತ್ತಲು ಚಾಲನೆ ನೀಡಿದ್ದ ಕೆರೆಯಲ್ಲೀಗ ಜೀವಜಲ ಚಿಮ್ಮುತ್ತಿದೆ!
ಕೊಪ್ಪಳದ ಯಲಬುರ್ಗಾ ತಾಲೂಕಿನ ತಲ್ಲೂರು ಕೆರೆಯಲ್ಲಿ ಹೂಳು ತುಂಬಿಕೊಂಡಿತ್ತು. ಸುಮಾರು 96 ಎಕರೆಯಲ್ಲಿ ತುಂಬಿರೋ ಹೂಳನ್ನು ಎತ್ತಲು ಬೆಂಗಳೂರಿನ ಯಶೋಮಾರ್ಗ ಫೌಂಡೇಶನ್ ಮುಂದಾಗಿತ್ತು. ಕಳೆದ ಫೆಬ್ರವರಿ 28 ರಂದು ಯಶ್ ದಂಪತಿ ಕೆರೆಯಲ್ಲಿ ಹೂಳು ಎತ್ತಲು ಭೂಮಿ ಪೂಜೆ ಮಾಡಿದ್ದರು. ಯಶೋಮಾರ್ಗ ಫೌಂಡೇಶನ್ 4 ಕೋಟಿ ವೆಚ್ಚದಲ್ಲಿ ಕೆರೆಯಲ್ಲಿರೋ ಹೂಳು ಎತ್ತಿ ಮಾದರಿ ಕೆರೆಯನ್ನಾಗಿಸಲು ಸಂಕಲ್ಪ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ