ಮಿ| ಮ್ಯಾಂಗ್ಳೂರ್‌ ಹಿರಿಮೆಗೆ ಪಾತ್ರನಾದ ಸಿದ್ಧಾಂತ್‌ ಶೆಟ್ಟಿ ಕಲ್ಯಾಣ್


Team Udayavani, Mar 28, 2017, 4:47 PM IST

26-Mum08.jpg

ಮುಂಬಯಿ: ವೆಸ್ಟ್‌ಲೈನ್‌ ಸಮೂಹದ ಪ್ರಾಯೋಜಕತ್ವದಲ್ಲಿ ಇನ್‌ಫೈವ್‌ನಿಟಿ ಸಂಸ್ಥೆಯು ಸೌಂದರ್ಯ ಪ್ರದರ್ಶನಕ್ಕಾಗಿ  ಯುವಜನತೆಗೆ ಮಂಗಳೂರಿನಲ್ಲಿ ಆಯೋಜಿಸಿದ್ದ ಇನ್‌5ನಿಟಿ ಮಿಸ್‌ ಆ್ಯಂಡ್‌ ಮಿಸ್ಟರ್‌ ಮ್ಯಾಂಗ್ಳೂರ್‌-2017 ಸ್ಪರ್ಧೆಯಲ್ಲಿ ಮುಂಬಯಿ ಉಪನಗರ ಕಲ್ಯಾಣ್‌ನ ಸಿದ್ಧಾಂತ್‌ ಶೆಟ್ಟಿ “ಮಿಸ್ಟರ್‌ ಮ್ಯಾಂಗ್ಳೂರ್‌’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಥಮ ರನ್ನರ್ ಪ್ರಶಸ್ತಿಯನ್ನು ರಿತೇಶ್‌ ಶೆಟ್ಟಿ ಮುಂಬಯಿ  ಹಾಗೂ ತೃತೀಯ ಸ್ಥಾನವನ್ನು ಉಡುಪಿಯ ಶಾಂತನು ಶೆಟ್ಟಿ ಅವರು ಮುಡಿಗೇರಿಸಿಕೊಂಡಿದ್ದಾರೆ.

ವೆಲ್ಲಿಂಗ್‌ಕರ್ ಕಾಲೇಜಿನ ಪದವೀಧರ ವಿದ್ಯಾರ್ಥಿಯಾಗಿರುವ ಸಿದ್ಧಾಂತ್‌ ಶೆಟ್ಟಿ ಉಡುಪಿ ಪಾಂಗಳ ಮೂಲದ,  ಕಲ್ಯಾಣ್‌ ಪಶ್ಚಿಮದ ಹೊಟೇಲ್‌ ಉದ್ಯಮಿ ರಮೇಶ್‌ ಶೆಟ್ಟಿ ಮತ್ತು ಕಲ್ಯಾಣ್‌ ಕರ್ನಾಟಕ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ಮೂಡಬಿದ್ರೆ ಕಡಂದಲೆ ಅಲ್ಲಿನ ಪ್ರತಿಷ್ಠಿತ ಕುಟುಂಬದ ಅಹಲ್ಯಾ ಶೆಟ್ಟಿ  ದಂಪತಿ ಸುಪುತ್ರನಾಗಿದ್ದಾರೆ. ರಿತೇಶ್‌ ಶೆಟ್ಟಿ ಅವರು  ಬೊರಿವಿಲಿಯ ನಿವಾಸಿಯಾಗಿದ್ದಾರೆ.

18 ರಿಂದ 24ರ ಹರೆಯದ ಸುಮಾರು 300 ಸ್ಪರ್ಧಿಗಳು ಪಾಲ್ಗೊಂಡಿದ್ದ ಸ್ಪರ್ಧೆಯ ಆಡಿಶನ್‌ ಮಂಗಳೂರಿನ ಫೂರಮ್‌ ಪಿಜಾØ ಮಾಲ್‌ ಮತ್ತು ಮಣಿಪಾಲದ ಹಕುನ ಮಟ ಕ್ಲಬ್‌ನಲ್ಲಿ ನಡೆದಿತ್ತು. ಅಂತಿಮ ಸುತ್ತಿನ ಸ್ಪರ್ಧೆಯು ಮಾ. 24 ರಂದು  ಸಂಜೆ ಮಂಗಳೂರು ಬೊಂದೆಲ್‌ ಇಲ್ಲಿನ ಮ್ಯಾಂಗ್ಳೂರ್‌ಹಿಲ್ಸ್‌ನಲ್ಲಿ ನಡೆಯಿತು. ಸ್ಪರ್ಧಾ ಸಂಘಟಕ ಪ್ರತೀಕ್‌ ಶೆಟ್ಟಿ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದು, ವಿನ್ನರ್ ಪ್ರಶಸ್ತಿ ಪಡೆದ ಸಿದ್ಧಾಂತ್‌ ಶೆಟ್ಟಿ ಅವರಿಗೆ ಮಾಲ್ಗುಡಿ ಟಾಕೀಸ್‌ನ ಅಶೋಕ್‌ ಶೆಟ್ಟಿ ನಿರ್ಮಾಪಕತ್ವದ ಚಲನಚಿತ್ರದಲ್ಲಿ ನಟಿಸುವ ಅವಕಾಶ ಒದಗಲಿದೆ ಎನ್ನಲಾಗಿದೆ. 

ಚಿತ್ರ- ವರದಿ: ರೊನಿಡಾ ಮುಂಬಯಿ

ಟಾಪ್ ನ್ಯೂಸ್

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.