ಕೇಜ್ರಿವಾಲ್‌ ವೈಭವೀಕರಣದ ಜಾಹೀರಾತು: ಆಪ್‌ ಪಾವತಿಸಬೇಕಿದೆ 97 ಕೋ.ರೂ.


Team Udayavani, Mar 30, 2017, 11:45 AM IST

Arvind Kejriwal tense-700.jpg

ಹೊಸದಿಲ್ಲಿ : ಸುಪ್ರೀಂ ಕೋರ್ಟಿನ ಮಾರ್ಗದರ್ಶಿ ಸೂತ್ರಗಳ ಉಲ್ಲಂಘನೆಗೈದು ಪತ್ರಿಕೆಗಳಲ್ಲಿ  ದಿಲ್ಲಿ ಸರಕಾರದ ಸರಣಿ ಜಾಹೀರಾತುಗಳನ್ನು ಪ್ರಕಟಿಸಿದ್ದರ ವೆಚ್ಚವಾಗಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಆಮ್‌ ಆದ್ಮಿ ಪಕ್ಷವೇ 97 ಕೋಟಿ ರೂ.ಗಳನ್ನು ಪಾವತಿಸಬೇಕು ಎಂದು ದಿಲ್ಲಿ ಲೆಫ್ಟಿನೆಂಟ್‌ ಗವರ್ನರ್‌ ಅನಿಲ್‌ ಬೈಜಾಲ್‌ ಅಪ್ಪಣೆ ಕೊಡಿಸಿದ್ದಾರೆ. ಒಂದು ತಿಂಗಳ ಒಳಗಾಗಿ ಆಮ್‌ ಆದ್ಮಿ ಪಕ್ಷ ಈ ಮೊತ್ತವನ್ನು ಪಾವತಿಸಬೇಕು ಎಂದವರು ಸೂಚಿಸಿದ್ದಾರೆ. 

ಈ ಬಗ್ಗೆ ಮಾಧ್ಯಮದವರು ಕೇಜ್ರಿವಾಲ್‌ ಅವರ ಪ್ರತಿಕ್ರಿಯೆ ಕೇಳಿದಾಗ, ರಾಜ್ಯಪಾಲರ ಆದೇಶದ ಪ್ರತಿ ಇನ್ನೂ ನನ್ನ ಕೈಸೇರಿಲ್ಲ; ಅದನ್ನು ನೋಡಿದ ಬಳಿಕವೇ ಆ ಬಗ್ಗೆ ನಾನು ಪ್ರತಿಕ್ರಿಯಿಸುವೆ’ ಎಂದು ಹೇಳಿದರು. 

ಕೇಂದ್ರ ಸರಕಾರವು ನೇಮಿಸಿದ್ದ ಸಮಿತಿ, ದಿಲ್ಲಿ ಸರಕಾರ ದಿನಪತ್ರಿಕೆಗಳಲ್ಲಿ ಪ್ರಕಟಿಸಿದ್ದ ಜಾಹೀರಾತುಗಳನ್ನು ಅವಲೋಕಿಸಿ ಮುಖ್ಯಮಂತ್ರಿ ಹಾಗೂ ಅವರ ಪಕ್ಷವನ್ನು ವೈಭವೀಕರಿಸುವ ಉದ್ದೇಶದೊಂದಿಗೆ ಪ್ರಕಟಿಸಲಾಗಿರುವ ಈ ಜಾಹೀರಾತುಗಳು ಸಾರ್ವಜನಿಕರ ಹಣದ ಸಾರಾಸಗಟು ದುರಪಯೋಗದ ನಿದರ್ಶನವಾಗಿದೆ ಎಂದು ವರದಿ ಕೊಟ್ಟಿತ್ತು. 

ಕಾಂಗ್ರೆಸ್‌ ನಾಯಕ ಅಜಯ್‌ ಮಾಕನ್‌ ಅವರು ಕೊಟ್ಟಿದ್ದ ದೂರಿನ ಮೇಲೆ ಕೇಂದ್ರ ಸರಕಾರವು ಸಮಿತಿಯನ್ನು ರೂಪಿಸಿ ದಿಲ್ಲಿ ಸರಕಾರ ಪ್ರಕಟಿಸಿದ್ದ ಜಾಹೀರಾತುಗಳ  ಬಗ್ಗೆ ತನಿಖೆ ನಡೆಸಿತ್ತು. 

ಟಾಪ್ ನ್ಯೂಸ್

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

1-wqewqewq

Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್‌ ಕಡ್ಡಾಯ

ec-aa

Fake ವಿಚಾರವೆಂದು ತಿಳಿದ 3 ಗಂಟೆ ಒಳಗೆ ಪೋಸ್ಟ್‌ ಡಿಲೀಟ್‌ ಮಾಡಿ: EC

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.