ಹೊಸತರ ಅನ್ವೇಷಣೆ


Team Udayavani, Mar 31, 2017, 3:50 AM IST

31-KALA-4.jpg

ಸೃಜನಶೀಲ ಮನಸ್ಸು ಗಳು ಸದಾ ಹೊಸತರ ಅನ್ವೇಷಣೆ ಯಲ್ಲಿ ತೊಡಗಿರುತ್ತವೆ. ಹಾಗಾಗಿ  ಸಂಗೀತ, ನೃತ್ಯ, ಚಿತ್ರಕಲೆ ಇತ್ಯಾದಿಗಳಲ್ಲೆಲ್ಲ ಮೂಲ ಆಶಯಕ್ಕೆ ಧಕ್ಕೆ ಬಾರದಂತೆ, ಸಮಕಾಲೀನತೆಗೆ ಹತ್ತಿರವಾಗಿ ಹೊಸತರ ಹುಡುಕಾಟ ನಡೆಯುವುದನ್ನು ಕಾಣಬಹುದು.

ಮಂಗಳೂರಿನ ಮಹಾಲಸ ಚಿತ್ರಕಲಾ ಶಾಲೆಯ 19 ವಿದ್ಯಾರ್ಥಿಗಳು ಅನ್ವೇಷಣೆ ಎನ್ನುವ ಶೀರ್ಷಿಕೆಯೊಂದಿಗೆ ಹೊಸತನದ ಹುಡುಕಾಟದಲ್ಲಿ ತೊಡಗಿ, ರಚಿಸಿದ 32 ಕಲಾಕೃತಿಗಳ ಪ್ರದರ್ಶನ ಉಡುಪಿಯ ಜಂಗಮ ಮಠದ ಚಿತ್ರಕಲಾ ಮಂದಿರ ಕಲಾವಿದ್ಯಾಲಯದ ವಿಭೂತಿ ಆರ್ಟ್‌ಗ್ಯಾಲರಿಯಲ್ಲಿ ಪ್ರದರ್ಶಿಸಲ್ಪಟ್ಟಿತು. ಮೊಹೆಂಜೊದಾರೊ, ಹರಪ್ಪಾ ಸಂಸ್ಕೃತಿಯ ಕಲೆ, ಸಿಂಧೂ ನಾಗರಿಕತೆಯ ಕಾಲದ ಕಲೆ, ತಾಳೆಗರಿಯಲ್ಲಿ ಚಿತ್ರಿಸಿದ ಪೌರಾಣಿಕ ಕಥಾಚಿತ್ರ, ಮಧುಬನಿ, ತೊಗಲುಗೊಂಬೆ ಶೈಲಿ, ಜನಪದ ಸಂಸ್ಕೃತಿ ಮುಂತಾದವುಗಳ ಅಧ್ಯಯನಪೂರ್ವಕ ಅನುಕರಣೆಯೊಂದಿಗೆ ಹಳೆ ನೆನಪು, ಜೂಜಾಟ, ನವಿರಾದ ಸ್ಪರ್ಶ, ಚಿಂತೆ, ಬೀದಿ ಮಕ್ಕಳ ಬದುಕು ಹೀಗೆ ಸಮಕಾಲೀನ ಚಿಂತನೆಗಳನ್ನು ಸಮೀಕರಿಸಿದ ಕಲಾಕೃತಿಗಳು ಸೊಗಸಾಗಿದ್ದವು. ಬಹಳ ಸೊಗಸಾದ ರೇಖಾ ವಿನ್ಯಾಸ, ಹಿನ್ನೆಲೆ ಮೈವಳಿಕೆ ಮತ್ತು ವರ್ಣ ಸಂಯೋಜನೆಗಳೊಂದಿಗೆ ಉತ್ತಮ ಅಭಿವ್ಯಕ್ತಿ ಇಲ್ಲಿತ್ತು. ಉಡುಪಿಯ ಕಲಾಪ್ರಿಯರಿಗೆ ಹೊಸತನದ ಕಲಾಕೃತಿಗಳನ್ನು ಪರಿಚಯಿಸಿದ ಕಲಾಶಾಲೆಯ ಕಾರ್ಯದರ್ಶಿ ಡಾ| ಯು.ಸಿ. ನಿರಂಜನ್‌, ಎರಡೂ ಕಲಾಶಾಲೆಗಳ ಪ್ರಾಂಶುಪಾಲರಾದ ರಾಜೇಂದ್ರ ತ್ರಾಸಿ ಮತ್ತು ಕೆ. ಪುರುಷೋತ್ತಮ್‌ ನಾಯಕ್‌ ಹಾಗೂ ಕಲಾವಿಭಾಗದ ಮುಖ್ಯಸ್ಥ ಖ್ಯಾತ ಕಲಾವಿದ ಎನ್‌.ಎಸ್‌. ಪತ್ತಾರ್‌ ಅಭಿನಂದನಾರ್ಹರು.

ಕೆ. ದಿನಮಣಿ ಶಾಸ್ತ್ರೀ

ಟಾಪ್ ನ್ಯೂಸ್

1-asaaasas

Dalai Lama ವಿರುದ್ಧ ಅವಹೇಳನ: ಕಂಗನಾ ವಿರುದ್ಧ ಕಪ್ಪು ಬಾವುಟ

kejriwal

AAP ವಿದೇಶಿ ದೇಣಿಗೆ: ED ದೂರು ಪಿತೂರಿ ಎಂದ ಕೇಜ್ರಿವಾಲ್‌ ಪಕ್ಷ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-asaaasas

Dalai Lama ವಿರುದ್ಧ ಅವಹೇಳನ: ಕಂಗನಾ ವಿರುದ್ಧ ಕಪ್ಪು ಬಾವುಟ

kejriwal

AAP ವಿದೇಶಿ ದೇಣಿಗೆ: ED ದೂರು ಪಿತೂರಿ ಎಂದ ಕೇಜ್ರಿವಾಲ್‌ ಪಕ್ಷ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.