ನೀರಾ, ತೆಂಗು ಉತ್ಪನ್ನ  ಪ್ರೋತ್ಸಾಹಕ್ಕೆ 3 ಕೋ.ರೂ. 


Team Udayavani, Mar 31, 2017, 8:51 AM IST

31-REPORTER-4.jpg

ಉಡುಪಿ: ತೆಂಗು ಬೆಳೆಗಾರರ ರಕ್ಷಣೆಗಾಗಿ ತೋಟಗಾರಿಕೆ ಇಲಾಖೆ ನೀರಾ ನೀತಿಯನ್ನು ಜಾರಿಗೆ ತಂದಿದ್ದು, ನೀರಾ ಉತ್ಪಾದನೆ ಮತ್ತು ಮೌಲ್ಯವರ್ಧಿತ ಉತ್ಪನ್ನಗಳಿಗೆ ಉತ್ತೇಜನ ಕೊಡುವುದಕ್ಕಾಗಿ 3 ಕೋ. ರೂ. ಅನುದಾನ ಒದಗಿಸಲಾಗಿದೆ ಎಂದು ತೋಟಗಾರಿಕೆ ಮತ್ತು ಕೃಷಿ ಇಲಾಖೆ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ ಅವರು ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಯವರ ಪ್ರಶ್ನೆಗೆ ಲಿಖೀತ ಉತ್ತರ ನೀಡಿದರು.

 ಕರ್ನಾಟಕ ಅಬಕಾರಿ (ನೀರಾ) ನಿಯಮವನ್ನು ಅಬಕಾರಿ ಇಲಾಖೆ ಸಿದ್ಧ ಪಡಿಸಿದ್ದು, ನೀರಾವನ್ನು ಪುಷ್ಟಿದಾಯಕ ಪೇಯವನ್ನಾಗಿ ಇಳಿಸಲು ಹಾಗೂ ಇದನ್ನುಇತರ ಉದ್ದೇಶಕ್ಕೆ ಬಳಸುವುದಕ್ಕೆ ಸಂಸ್ಕರಿಸಲು ತೆಂಗು ಉತ್ಪಾದನಾ ಕಂಪೆನಿಗಳಿಗೆ ಲೈಸನ್ಸ್‌ ನೀಡಿ ಮಾರುಕಟ್ಟೆ ಹಾಗೂ ಇತರ ಸೌಲಭ್ಯ ಕಲ್ಪಿಸಲು 3 ಕೋ.ರೂ. ಅನುದಾನ ಕಾದಿರಿಸಲಾಗಿದೆ. ತೆಂಗು ಅಭಿವೃದ್ಧಿ ಮಂಡಳಿಯಿಂದ ಟೆಕ್ನಾಲಜಿ ಮಿಷನ್‌ ಆನ್‌ ಕೋಕನೆಟ್‌ ಕಾರ್ಯಕ್ರಮದಲ್ಲಿ ನೀರಾ ಒಳಗೊಂ ಡಂತೆ ತೆಂಗು ಉತ್ಪನ್ನಗಳನ್ನು ಉತ್ಪಾದಿಸಲು ಮುಂದೆ ಬರುವ ಉದ್ಯಮಿಗಳಿಗೆ ಒಟ್ಟು ಘಟಕ ವೆಚ್ಚಕ್ಕೆ ಶೇ. 25ರಂತೆ ಗರಿಷ್ಠ 50 ಲ.ರೂ. ಮೊತ್ತದ ಸಹಾಯಧನ ನೀಡಲಾಗುತ್ತಿದೆ ಎಂದು  ಸಚಿವರು ಉತ್ತರಿಸಿದರು.

 ತೆಂಗು ಬೆಳೆಗಾರರ ಕಂಪೆನಿ, ಸೊಸೈಟಿ ಹಾಗೂ ಫೆಡರೇಶನ್‌ಗಳು ಹಾಗೂ ಅವುಗಳಿಗೆ ಪ್ರೋತ್ಸಾಹ ನೀಡಿ ತೆಂಗು ಬೆಳೆಗಾರರ ಹಿತಕಾಪಾಡಲು ಹಾಗೂ ನೀರಾ ತೆಗೆದು ಬದುಕುವ ಕಾರ್ಮಿಕರನ್ನು ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರ್ಪಡೆಗೊಳಿಸಿ ಅವರಿಗೆ ಪಿಂಚಣಿ, ಇಎಸ್‌ಐ ಸೇರಿದಂತೆ ಕಾರ್ಮಿಕ ಇಲಾಖೆಯ ಸೌಲಭ್ಯ ಒದಗಿಸುವಂತೆ ಪೂಜಾರಿ ಆಗ್ರಹಿಸಿದರು.

ಟಾಪ್ ನ್ಯೂಸ್

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.